ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್ ಕುಮಾರ್ ಅವರು ಸಹ ಕಾಂಗ್ರೆಸ್ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …
Read More »ಕರ್ನಾಟಕ ಪ್ರವೇಶಿಸಲು ಕೋವಿಡ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಮಂಗಳೂರು, ಮಾರ್ಚ್ 11: ಕೇರಳದಿಂದ ಮಂಗಳೂರಿಗೆ ತೆರಳುವವರು ಆರ್ಟಿ-ಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ದಕ್ಷಿಣ ಕನ್ನಡ ಆರೋಗ್ಯ ಮತ್ತು ಕುಟುಂಬ ಆರೋಗ್ಯ ಕಚೇರಿಯು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿಗೆ ಪತ್ರ ಬರೆದಿದೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು, ಈ ಬಗ್ಗೆ ಈಗಾಗಲೇ ಪ್ರಚಾರ ನೀಡಲಾಗಿದ್ದು, ಆದರೆ ಸಾರ್ವಜನಿಕರು ಈ ಕುರಿತು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಆದ್ದರಿಂದ ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಮೂಲಕ …
Read More »ಬ್ಯಾಂಕ್ ಕೆಲಸ ಇದ್ರೆ ಇಂದೇ ಮುಗಿಸಿಕೊಳ್ಳಿ.. ನಾಳೆಯಿಂದ 4 ದಿನ ತೆರೆಯಲ್ಲ ಬಾಗಿಲು
ನವದೆಹಲಿ: ನಿಮಗೇನಾದರೂ ಬ್ಯಾಂಕ್ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಂಡುಬಿಡಿ.. ಯಾಕಂದ್ರೆ ನಾಳೆಯಿಂದ 4 ದಿನಗಳ ಕಾಲ ಬ್ಯಾಂಕ್ಗಳು ಬಾಗಿಲು ತೆರೆಯಲ್ಲ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಮಾರ್ಚ್ 15 ಮತ್ತು 16ರಂದು ಭಾರತದಾದ್ಯಂತ ಬ್ಯಾಂಕ್ ಬಂದ್ ಮಾಡುವಂತೆ ಕರೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡಿದೆ, ಇನ್ನು ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡುವುದಾಗಿ ತಿಳಿಸಿದೆ. ಈ ವಿಚಾರವಾಗಿ ಆಕ್ರೋಶಗೊಂಡಿರುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, …
Read More »ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಹೊಸ ದಾಖಲೆಗೆ ಸಜ್ಜು
ಅಹಮದಾಬಾದ್: ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಅವರಿಗೆ ಇನ್ನು 72 ರನ್ ಬೇಕಿದೆ. ಇದುವರೆಗೆ 85 ಟಿ20 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 2928 ರನ್ ಗಳಿಸಿದ್ದಾರೆ. ಟಿ20ಯಲ್ಲಿ …
Read More »ನ್ನಡ ಫಲಕಗಳಿಗೆ ಮಸಿ ಬಳಿದ ಎಂಇಎಸ್, ಶಿವಸೇನೆ ಕಾರ್ಯಕರ್ತರು: ಹಲವರು ಪೊಲೀಸ್ ವಶಕ್ಕೆ
ಬೆಳಗಾವಿ, : ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ಮಹಾನಗರ ಪಾಲಿಕೆ ಮುಂಭಾಗ ಭಗವಾ ಧ್ವಜ ಹಾರಿಸಲು ವಿಫಲ ಯತ್ನ ನಡೆಸಿದ್ದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರು ಮತ್ತೆ ಗುರುವಾರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಫಲಕಗಳಿಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಶಿವಸೇನೆ ಮುಖಂಡ ಸಂಜಯ್ ಪವಾರ್ ಹಾಗೂ ಅವರ ಬೆಂಬಲಿಗರು ಕನ್ನಡದ ಬೋರ್ಡ್ ಗಳಿಗೆ ಮಸಿ ಬಳಿದಿದ್ದಾರೆ. ಕೊಲ್ಲಾಪುರದ ಮಹಾಲಕ್ಷ್ಮೀ ಮಂದಿರ ಬಳಿ ಈ ಕೃತ್ಯ ಎಸಗಿದ್ದಾರೆ. ಕನ್ನಡದ ಬೋರ್ಡ್ …
Read More »ಮೇ. 17 ರಿಂದ ಕೇದಾರನಾಥ ದೇವಾಲಯ ಭಕ್ತರ ಪ್ರವೇಶಕ್ಕೆ ಮುಕ್ತ
ಡೆಹ್ರಾಡೂನ್ : ಮೇ. 17 ರಿಂದ ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದಲ್ಲಿರುವ ಶಿವನ ದೇವಸ್ಥಾನ ಭಕ್ತರಿಗೆ ಮುಕ್ತವಾಗಲಿದೆ ಎಂದು ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನಂ ವ್ಯವಸ್ಥಾಪಕ ಮಂಡಳಿ ತಿಳಿಸಿದೆ. ಮೇ. 14 ರಂದು ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಾಲಯದಿಂದ ಹೊರ ತೆಗೆದು, ಮೇ. 17 ರಿಂದ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಕೇದಾರನಾಥ ದೇವಾಸ್ಥಾನವನ್ನು ಕಳೆದ ವರ್ಷ ನವೆಂಬರ್ 16 ರಂದು ಮುಚ್ಚಲಾಗಿತ್ತು. ಕಳೆದ ವರ್ಷ ನವೆಂಬರ್ 19 ರಂದು …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿ.ಡಿ.ಯು ಇತ್ತು, ಅದೇನಾಯ್ತು? ವಾಟಾಳ್ ನಾಗರಾಜ್ ಹೊಸ ಬಾಂಬ್
ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿ.ಡಿ.ಯು ಇತ್ತು, ಅದೇನಾಯ್ತು? ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಜೆಟ್ ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಶಾಸನ ಸಭೆಯಲ್ಲೇಕೆ ಚರ್ಚೆ ಆಗಲಿಲ್ಲ? ಸಿಎಂ ಯಡಿಯೂರಪ್ಪ ಶಾಸನ ಸಭೆಯನ್ನು ತಮ್ಮ ಸ್ವಂತ ಮನೆ ಮಾಡಿಕೊಂಡಿದ್ದಾರೆ. ಸ್ಪೀಕರ್ ಸಿಎಂ ಯಡಿಯೂರಪ್ಪ ಅವರ ರಬ್ಬರ್ ಸ್ಟಾಂಪ್ ಆಗಿದ್ದಾರೆ. ರಾಜ್ಯದಲ್ಲಿ ಸಮರ್ಥ ವಿರೋಧ …
Read More »ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..!
ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..! ತಮಿಳುನಾಡಿನ ತಿರುಚ್ಚಿಯ ಪ್ರೌಢಶಾಲಾ ಮಕ್ಕಳ ಹೊಸ ಆವಿಷ್ಕಾರ ಇದು…!! ವಾಟರ್ ಕ್ಯಾನ್’ಗಳನ್ನು ಬಳಸಿ ತುಂಬಾ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್’ಗಳನ್ನು ಉಪಯೋಗಿಸುವುದನ್ನು ಕಂಡುಹಿಡಿದಿದ್ದಾರೆ…!! ಪಬ್ಲಿಕ್ ಟಾಯ್ಲೆಟ್, ಕಲ್ಯಾಣ ಮಂಟಪ, ಸರ್ಕಾರಿ ಕಚೇರಿ, ಶಾಲೆ ಕಾಲೇಜು, ಇತರೆ ಜಾಗಗಳಲ್ಲಿ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್ ಗಳು ಉಪಯೋಗಿಸುತ್ತಿದ್ದಾರೆ…!
Read More »ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.
ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.
Read More »ಮಾ. 15ರಿಂದ ಬಸ್ ಸಂಚಾರ ಸ್ಥಗಿತ..?
ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ. ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ …
Read More »
Laxmi News 24×7