ಬೆಂಗಳೂರು(ಮಾ.5): ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ಘೋಷಣೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ವಾಲ್ಮೀಕಿ ಸಮುದಾಯದ ಒಕ್ಕೂಟ ಅಭಿಯಾನ ಆರಂಭಿಸಿದೆ. ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೇ ಸಂಪುಟ ಉಪಸಮಿತಿ ರಚಿಸಿತ್ತು. ಇದರಿಂದಾಗಿ ಮಾರ್ಚ್ 9ರೊಳಗೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುವುದಾಗಿ ಸ್ವತಃ …
Read More »ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ
ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು …
Read More »ಮತ್ತೂಂದು ಸ್ಪೇಸ್ ಎಕ್ಸ್ ರಾಕೆಟ್ ಸ್ಫೋಟ
ಕ್ಯಾಲಿಫೋರ್ನಿಯಾ: ಅಮೆರಿಕದ ಪ್ರಸಿದ್ಧ ರಾಕೆಟ್ ನಿರ್ಮಾಣ ಸಂಸ್ಥೆ ಸ್ಪೇಸ್ ಎಕ್ಸ್ನ ಸ್ಟಾರ್ಶಿಪ್ ಪರೀಕ್ಷಾ ಮಾದರಿಯ ರಾಕೆಟ್, ಅತ್ಯುನ್ನತ ಎತ್ತರದ ಪರೀಕ್ಷಾ ಹಾರಾಟ ಮುಗಿಸಿ, ಲ್ಯಾಂಡ್ ಆಗುವ ವೇಳೆ ಸ್ಫೋಟಗೊಂಡಿದೆ. ಮುಂದಿನ ಪೀಳಿಗೆಯ ವಾಹನವಾದ “ಎಸ್ಎನ್- 10′ ರಾಕೆಟ್, ಟೆಕ್ಸಾಸ್ನ ಬೊಕಾ ಚಿಕಾ ಎಂಬಲ್ಲಿ ಸುರಕ್ಷಿತವಾಗಿಯೇ ಇಳಿದಿತ್ತು. ಆದರೆ ಕಾಂಕ್ರೀಟ್ ಲ್ಯಾಂಡಿಂಗ್ ಪ್ಯಾಡ್ ಮೇಲೆ ಇಳಿದ ಎಂಟೇ ನಿಮಿಷಗಳಲ್ಲಿ ಸ್ಫೋಟದಿಂದ ಛಿದ್ರವಾಗಿದೆ. ರ್ಯಾಪ್ಟರ್ ಎಂಜಿನ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಸ್ಫೋಟಕ್ಕೆ ಕಾರಣ ಎಂದು …
Read More »ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಬೊಮ್ಮಾಯಿ
ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಸಂಬಂಧ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್ ಠಾಣೆಗಳ ಗಡಿ ಪುನರ್ರಚಿಸಲಾಗುವುದು’ ಎಂದರು. ದಕ್ಷಿಣ ವಲಯ ರಚನೆಯಿಲ್ಲ: ‘ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, …
Read More »ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ದಿನೇಶ್ ಕಲ್ಲಳ್ಳಿ’
ಬೆಂಗಳೂರು : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ ಸಂಬಂಧ, ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಮುಂದೆ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ನಿನ್ನೆ ತಮಗೆ ಸೂಕ್ತ ರೀತಿಯಲ್ಲಿ ಭದ್ರತೆ ನೀಡುವುದಾದರೇ ಮಾತ್ರವೇ ಠಾಣೆಗೆ ಬಂದು ವಿಚಾರಣೆ ಹಾಜರಾಗುವುದುದಾಗಿ ಭದ್ರತೆಯ ಕಾರಣ ನೀಡಿ, ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ದಿನೇಶ್ ಕಲ್ಲಳ್ಳಿ ತಿಳಿಸಿದ್ದರು. ಇಂದು ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ …
Read More »ಸ್ಪೀಕರ್ ಕಾಗೇರಿ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ : ಶಾಸಕ ಸಂಗಮೇಶ್
ಬೆಂಗಳೂರು : ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನದೊಳಗೆ ಬಿಡುತ್ತಿಲ್ಲ. ವಿಧಾನಸೌಧವೇನು ಸ್ಪೀಕರ್ ಕಾಗೇರಿ ಅವರದ್ದಾ? ಎಂದು ವಿಧಾನಸೌಧದಿಂದ ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. https://kannadanewsnow.com/kannada/ramesh-jarkiholi-followers-protest-in-gokak/https://kannadanewsnow.com/kannada/ramesh-jarkiholi-followers-protest-in-gokak/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸದನದೊಳಗೆ ಬೇಡ, ಮೊಗಸಾಲೆಗೂ ಬಿಡಲ್ಲ ಅಂದರೆ ಹೇಗೆ? ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ವಿಧಾನಸೌಧ ಜನರಿಗೆ ಸೇರಿದ್ದು, ಸ್ಪೀಕರ್ ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸ್ಪೀಕರ್ ಸರ್ವಾಧಿಕಾರಿ ಧೋರಣೆ …
Read More »ಸುಶಾಂತ್ ಸಿಂಗ್ ಡ್ರಗ್ ಪ್ರಕರಣ: 33 ಜನರ ಹೆಸರು, 30 ಸಾವಿರ ಪುಟಗಳ ಚಾರ್ಜ್ ಶೀಟ್!
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ತಳುಕು ಹಾಕಿಕೊಂಡಿದ್ದ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಸುಮಾರು 30 ಸಾವಿರ ಪುಟಗಳಷ್ಟಿರುವ ಚಾರ್ಜ್ ಶೀಟನ್ನು ಎನ್ ಸಿಬಿ ಮುಖ್ಯಸ್ಥ ಸಮೀರ್ ವಾಂಖೆಡೆ ಸ್ವತಃ ಸಲ್ಲಿಕೆ ಮಾಡಲಿದ್ದಾರೆ. ಈ ಪ್ರಕರಣ ದೇಶದಲ್ಲಿ ಭಾರಿ ಸುದ್ದಿ ಮಾಡಿತ್ತು. ಸುಶಾಂತ್ ಸಿಂಗ್ ಸಾವಿನ ಬಳಿಕ ಹಲವಾರು ಡ್ರಗ್ ಪ್ರಕರಣಗಳು ಬೆಳಕಿಗೆ …
Read More »ಕಮಲ ಹಾಸನ್ ಪಕ್ಷಕ್ಕೆ ಸೇರ್ಪಡೆಗೊಂಡ ಅಬ್ದುಲ್ ಕಲಾಂ ಆಪ್ತ
ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತರೂಢ ಎಐಎಡಿಎಂಕೆ ಹಾಗೂ ಪ್ರತಿಪಕ್ಷ ಡಿಎಂಕೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದು, ಸೀಟು ಹಂಚಿಕೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಖ್ಯಾತ ನಟ ಕಮಲಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ (ಎಂಎನ್ಎಂ) ಪಕ್ಷವೂ ಕೂಡ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಇದೀಗ ಅವರ ಪಕ್ಷಕ್ಕೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆಪ್ತರೊಬ್ಬರು …
Read More »ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಚರ್ಚೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ವಿಡಿಯೋ ಬಹಿರಂಗವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇಂದು ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ. ಸಿಡಿ ಬಹಿರಂಗ ಹಿನ್ನೆಲೆಯಲ್ಲಿ ಇವರ ಭೇಟಿ …
Read More »ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದಅದೃಷ್ಟವಂತ!
ದುಬೈ: ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಕಳೆದ 15 ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಶಿವಮೊಗ್ಗ ಮೂಲದ ವ್ಯಕ್ತಿ “ಲಕ್ಕಿ ಡ್ರಾ’ ಲಾಟರಿಯಲ್ಲಿ ಬರೋಬ್ಬರಿ 24 ಕೋಟಿ ರೂ. ಗೆದ್ದಿದ್ದಾರೆ! ಶಿವಮೊಗ್ಗ ಜಿಲ್ಲೆಯ ಶಿವಮೂರ್ತಿ ಕೃಷ್ಣಪ್ಪ ಈ ಅದೃಷ್ಟವಂತ. ಇವರ 202511 ನಂಬರಿನ ಲಾಟರಿ ಟಿಕೆಟ್ಗೆ ಈ ಬಹುಮಾನ ಸಿಕ್ಕಿದೆ ಎಂದು ಗಲ್ಫ್ ನ್ಯೂಸ್ ವರದಿಮಾಡಿದೆ. ಮನೆಯಲ್ಲಿ ಕುಳಿತು ಲಕ್ಕಿ ಡ್ರಾ ಫಲಿತಾಂಶವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ಶಿವಮೂರ್ತಿ ಅವರಿಗೆ ಇವರ ನಂಬರ್ ಆಯ್ಕೆಯಾದಾಗ …
Read More »
Laxmi News 24×7