Breaking News

ರಾಜ್ಯ

ಬಾಳಿಗೆ ಬೆಳಕಾದ IPL​ ಬಿಡ್ಡಿಂಗ್; ಟೆಂಪೋ ಚಾಲಕನ ಮಗನೀಗ ಕರೋಡ್​ಪತಿ

ಕ್ರೀಡಾಲೋಕದಲ್ಲಿ ರಾತ್ರೋರಾತ್ರಿ ಸ್ಟಾರ್‌ಗಳಾದ ಸಾಕಷ್ಟು ಸಾಧಕರಿದ್ದಾರೆ. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದವರು ಊಹಿಸಲಾರದಷ್ಟು ಎತ್ತರಕ್ಕೆ ಏರಿ, ನಿಬ್ಬೆರಗಾಗುವಂತೆ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​‌ ಲೋಕದಲ್ಲಿ ಇಂತಹ ಹಲವು ಸ್ಫೂರ್ತಿದಾಯಕ ಕಥೆಗಳು ಸಿಗುತ್ತವೆ. ಹಿಂದೆ ಮುಂಬೈನ ರಸ್ತೆ ಬದಿಯಲ್ಲಿ ಪಾನಿಪುರಿ ಮಾರಾಟ ಮಾಡಿ ಕ್ರಿಕೆಟ್​ ಕಿಟ್‌ಗೆ ಹಣ ಹೊಂದಿಸಿಕೊಳ್ಳುತ್ತಿದ್ದ ಯಶಸ್ವಿ ಜೈಸ್ವಾಲ್​.. ಶಾಲಾ ವಾಹನ ಚಾಲನೆ, ಹಾಲು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ನರೇಶ್​​ ಗರ್ಗ್​ ಪುತ್ರ ಪ್ರಿಯಂ ಗರ್ಗ್​‌ 13ನೇ ಸೀಸನ್​​ ಐಪಿಎಲ್​ …

Read More »

ಗೊಡಚಿನ‌ ಮಲ್ಕಿ ಬಸ್ ಅಪಘಾತ: ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೋಕಾಕ ತಾಲೂಕಿನ‌ ಗೊಡಚಿನ‌‌ ಮಲ್ಲಿ ಸಮೀಪ ರಾಜ ರಸ್ತೆ ಸಾರಿಗೆ ಬಸ್ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಗಾಯಗೊಂಡ ಸುಮಾರು 20ಕ್ಕೂ ಹೆಚ್ಚು ಗಾಯಾಳುಗಳು ನಗರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಎಲ್ಲಾ ಗಾಯಾಳುಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ಯುವನಾಯಕ ರಾಹುಲ್ ಜಾರಕಿಹೊಳಿ ಅವರು ಭೆಟ್ಟಿ ನೀಡಿ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.   ಈ ಅಪಘಾತದಲ್ಲಿ ಗಾಯಗೊಂಡ ಹೆಚ್ಚಿನ …

Read More »

‘ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೀನಿ’ -ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವುದಾಗಿ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸ್ವತಃ ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ, ನಾನು ನನ್ನ ಹುಟ್ಟೂರಿನಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದರು. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮಮಂದಿರ ಕಟ್ಟುತ್ತಾರೆ, ಅದರಲ್ಲೇನಿದೆ? ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು …

Read More »

ಬ್ರಾಹ್ಮಣರು, ವೈದಿಕ ಆಚರಣೆ ಕುರಿತ ವಿವಾದಿತ ಪಠ್ಯ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳ ಕುರಿತಾದ ವಿವಾದಿತ ಪಾಠಗಳನ್ನು ಪ್ರಸಕ್ತ ಸಾಲಿಗೆ ಕೈಬಿಡಲು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ತಿರ್ಮಾನಿಸಿದೆ. ವೈದಿಕ ಆಚರಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು ಎಂಬುದು ಸೇರಿದಂತೆ ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳು ಕುರಿತ ವಿವಾದಕ್ಕೆ ಕತ್ತರಿ ಹಾಕಲಾಗುವುದು. ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ -1 ಧರ್ಮಗಳ ಉದಯ ಪಾಠದಲ್ಲಿ ಬ್ರಾಹ್ಮಣರ ಬಗ್ಗೆ ವೈದಿಕ ಆಚರಣೆ ಬಗ್ಗೆ ವಿವಾದಿತ ಅಂಶಗಳಿದ್ದು, ಇದನ್ನು ಕಲಿಸುವುದರಿಂದ ವಿದ್ಯಾರ್ಥಿಗಳಿಗೆ …

Read More »

FLASH :’6ನೇ ತರಗತಿ’ಯ ‘ಸಮಾಜ ವಿಜ್ಞಾನ ಭಾಗ-2’ದಲ್ಲಿನ ಈ ‘ಪಠ್ಯವಿಷಯ’ಕ್ಕೆ ಕತ್ತರಿ

ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪುಟ ಸಂಖ್ಯೆ -82 ಹಾಗೂ 83ರಲ್ಲಿನ ವಿಷಯಾಂಶಗಳನ್ನು ಬೋಧನೆ, ಕಲಿಕೆ, ಮೌಲ್ಯಮಾಪನಕ್ಕೆ ಪರಿಗಣಿಸದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಸುತ್ತೋಲೆ ಹೊರಡಿಸಿದ್ದು, 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7, …

Read More »

87.40 ಲಕ್ಷ ರೂ. ವೆಚ್ಚದ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದ ಸಾರಿಗೆಗಳನ್ನು ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಆರಂಭಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ಕೌಜಲಗಿಯಲ್ಲಿ ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆಗಳನ್ನು ಆರಂಭಿಸಿ ಪ್ರಯಾಣಿಕರಿಗೆ …

Read More »

ಫೆ.24ರಿಂದ ಗೂಗಲ್ ನ ಈ ಸೇವೆ ಅಲಭ್ಯ

ನವದೆಹಲಿ: ಗೂಗಲ್ ಫೆ.24ರಿಂದ ಪ್ಲೇ ಮ್ಯೂಸಿಕ್ ಸೇವೆಯನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದು, ಇದಕ್ಕೆ ಮೊದಲು ಎಲ್ಲಾ ರೀತಿಯ ಡೆಟಾ ಉಳಿಸಿಕೊಳ್ಳಲು ಗ್ರಾಹಕರಿಗೆ ಸೂಚಿಸಿದೆ. ನಾವು ಆದಷ್ಟು ಬೇಗನೆ ಗೂಗಲ್ ಪ್ಲೇ ಮ್ಯೂಸಿಕ್ ನ ಲೈಬ್ರೇರಿ ಮತ್ತು ಡೆಟಾ ಡಿಲೀಟ್ ಮಾಡುತ್ತಿದ್ದೇವೆ. ಫೆ.24ರಂದು ಪ್ಲೇ ಮ್ಯೂಸಿಕ್ ನ ಕೊನೆಯ ದಿನವಾಗಿದೆ. ಮ್ಯೂಸಿಕ್ ಲೈಬ್ರೇರಿ, ಅಪ್ ಲೋಡ್, ಇತ್ಯಾದಿಗಳು ಕೂಡ ಡಿಲೀಟ್ ಆಗಲಿದೆ. ಇದರ ಬಳಿಕ ಇದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದೆ. …

Read More »

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು ರಾಜ್ಯ ಸರ್ಕಾರ ತಕ್ಷಣ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕುರುಬ ಎಸ್.ಟಿ. ಹೋರಾಟ ಸಮಿತಿ ಕಾರ್ಯದರ್ಶಿ ರಾಜೇಂದ್ರ ಸಣ್ಣಕ್ಕಿ, ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ದರೆ ರಾಜ್ಯದ ವಿವಿಧೆಡೆಗಳಲ್ಲಿ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ.   …

Read More »

ಮಿಜೋರಾಂನಲ್ಲಿ ಅಪಾರ ಪ್ರಮಾಣದ ಆಮೆ, ಸರೀಸೃಪಗಳ ವಶ

ಐಜ್ವಾಲ್, ಫೆ.19 (ಪಿಟಿಐ)- ಮಿಜೋರಾಂನ ಚಂಪಾಯ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಮೆಗಳು, ಸರೀಸೃಪಗಳು ಹಾಗೂ ವಿಲಕ್ಷಣ ರೀತಿಯ ಬೀಜಗಳನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಸ್ಟಂಸ್ ಇಲಾಖೆ ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ 20 ಚುಕ್ಕಿ ಆಮೆಗಳನ್ನು, 38 ಕೆಂಪು ಪಾದ ಆಮೆಗಳನ್ನು, 17 ಹಳದಿ, ಕಿತ್ತಳೆ, ಹಸಿರು ಇಗುವಾನಾ, ಮೂರು ಗಡ್ಡದ ಡ್ರಾಗನ್, 3 ಅಲ್ಬಿನೋ ಇಗುವಾನ, ವಿಲಕ್ಷಣ ಬೀಜಗಳು ಹಾಗೂ ಗೊಬ್ಬರವನ್ನು ಜಿಲ್ಲೆಯ …

Read More »

ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆ ಗಲ್ಲುಶಿಕ್ಷೆ ವಿಧಿಸಿರುವ ನ್ಯಾಯಾಲಯ

ಗದಗ: ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಪರಾಧಿ ರೋಣ ತಾಲೂಕಿನ ಹುಲ್ಲೂರು ಗ್ರಾಮದ ನಿವಾಸಿ ಪ್ರಶಾಂತಗೌಡ ಎಂದು ತಿಳಿದುಬಂದಿದೆ. ಪ್ರೀತಿಯ ಹೆಸರಲ್ಲಿ ಮಹಿಳೆಯನ್ನು ನಂಬಿಸಿ ವಿವಾಹವಾಗಿದ್ದ. ಇಬ್ಬರ ಪ್ರೀತಿ ಸಂಕೇತವಾಗಿ ಮಗ ಹುಟ್ಟಿದ್ದ. ಆದರೆ ಪ್ರಶಾಂತನಿಗೆ ಪತ್ನಿ-ಮಗ ಬೇಕಿರಲಿಲ್ಲ. ಮಹಿಳೆಯನ್ನು ನಂಬಿಸಿ ಪ್ರೀತಿ ಹೆಸರಲ್ಲಿ ದೋಖಾ ಮಾಡಿದ್ದ ಈ …

Read More »