Breaking News

ರಾಜ್ಯ

ಹೆಣ್ಣುನಾಯಿಯೊಂದನ್ನು ಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ

ಮೈಸೂರು (ಫೆ. 16): ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೈಸೂರಿನಲ್ಲಿ ಯುವಕನನ್ನು ಬಂಧಿಸಲಾಗಿದೆ. ಮೈಸೂರಿನ ವಿವಿ ಪುರಂ ಪೋಲೀಸರಿಂದ ಯುವಕನನ್ನು ಬಂಧಿಸಲಾಗಿದ್ದು, ಆ ಯುವಕನ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಪೀಪಲ್ ಫಾರ್ ಅನಿಮಲ್ ಸಂಸ್ಥೆಯ ಸದಸ್ಯರು ನೀಡಿದ ದೂರಿನ ಅನ್ವಯ ಹಾಗೂ ವಿಡಿಯೋ ಆಧಾರದ ಮೇಲೆ ಆ ಯುವಕನನ್ನು ಬಂಧಿಸಲಾಗಿದೆ. ಫೆ. 11ರ ರಾತ್ರಿ 11 ಗಂಟೆ ವೇಳೆ ಈ ಘಟನೆ ನಡೆದಿದೆ. ಮೈಸೂರಿನ ಗೋಕುಲಂನ …

Read More »

India vs Eng – ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್​ನಲ್ಲಿ ಭಾರತ ಜಯಭೇರಿ

ಚೆನ್ನೈ(ಫೆ. 16): ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆದ ಭಾರೀ ಸೋಲಿನ ಅವಮಾನಕ್ಕೆ ಅಷ್ಟೇ ಭರ್ಜರಿಯಾಗಿ ಭಾರತ ಸೇಡು ತೀರಿಸಿಕೊಂಡಿದೆ. ಚೆನ್ನೈನಲ್ಲೇ ನಡೆದ ಎರಡನೇ ಪಂದ್ಯದಲ್ಲಿ ಭಾರತ 317 ರನ್​ಗಳಿಂದ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಗೆಲ್ಲಲು 482 ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡದ ಎರಡನೇ ಇನ್ನಿಂಗ್ಸ್ 164 ರನ್​ಗೆ ಅಂತ್ಯಗೊಂಡಿತು. ಭಾರತೀಯ ಸ್ಪಿನ್ನರ್​ಗಳ ಕೈಚಳಕಕ್ಕೆ ಆಂಗ್ಲರು ಬೇಸ್ತುಬಿದ್ದು ಸೋಲೊಪ್ಪಿದರು. ಈ ಗೆಲುವಿನ ಮೂಲಕ ಭಾರತ ಈ ನಾಲ್ಕು …

Read More »

5 ವರ್ಷಗಳ ಹಿಂದೆ ಧಾರವಾಡದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉತ್ತರಾಖಂಡ್​ನಲ್ಲಿ ಪತ್ತೆ

ಗದಗ: ದೂರದ ಉತ್ತರಾಖಂಡ್ ರಾಜ್ಯದಲ್ಲಿ ಸಿಲುಕಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದ ಕನ್ನಡಿಗ ಕೆಂಚಪ್ಪ ಮತ್ತೆ ತಾಯಿ ನಾಡಿಗೆ ಮರಳುವ ಕನಸು ಕೂಡಾ ಕಾಣದಂತಹ ಪರಿಸ್ಥಿತಿಯಲ್ಲಿದ್ದರು. ಆದ್ರೆ, ಕನ್ನಡಿಗ ಯೋಧರು ಆತನನ್ನು ಕಾಪಾಡಿ, ಮರಳಿ ತಾಯಿನಾಡಿಗೆ ಕರೆದುಕೊಂಡು ಬಂದಿದ್ದಾರೆ. ಯೋಧರ ಸಮಾಜಮುಖಿ ಕೆಲಸದಿಂದ ಅವರು ತಮ್ಮವರನ್ನು ಸೇರಿಕೊಂಡಿದ್ದಾರೆ. ಕೆಂಚಪ್ಪನಿಗೆ ತಾಯಿನಾಡಿಗೆ ಬಂದ ಸಂತಸವಾದರೆ, ಇನ್ನೊಂದೆಡೆ ವೀರ ಯೋಧರಿಗೆ ಮುಪ್ಪಿನ ವಯಸ್ಸಿನ ಹಿರಿಯ ಜೀವನ್ನು ಸಂಬಂಧಿಕರ ಹತ್ತಿರ ಸೇರಿಸಿರುವ ಸಂತೃಪ್ತಿ ಸಿಕ್ಕಿದೆ. ಗದಗ …

Read More »

ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿನ ಚಕಮಕಿ

ತುಮಕೂರು, ಫೆ.16- ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿರುವ ಘಟನೆಗಳು ವರದಿಯಾಗಿವೆ. ಇಂದಿನಿಂದ ಟೋಲ್‍ಗಳಲ್ಲಿ ಫಾಸ್ಟ್‍ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಸಿಬ್ಬಂದಿ ದುಪ್ಪಟ್ಟು ಹಣ ಪಡೆಯಲು ಮುಂದಾದಾಗ ಚಾಲಕರು ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಜಾಸ್ ಟೋಲ್ ಸಮೀಪ ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಕೈ ಕೈ ಮಿಲಾಯಿಸಿದ್ದಾರೆ. …

Read More »

ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರವಾರ: ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂದು ಮುಂಜಾನೆ 2.30 ರ ಸಮಯದಲ್ಲಿ ಮಾಜಾಳಿ ಠಾಣಾ ವ್ಯಾಪ್ತಿಯಲ್ಲಿ ಗೋವಾದಿಂದ ಬರುತ್ತಿದ್ದ ವಾಹನ ಸಂಖ್ಯೆ AP 37TD-9855 ಲಾರಿಯನ್ನು ತಪಾಸಣೆ ಮಾಡಲಾಗಿದ್ದು, ಮೀನು ತುಂಬುವ 300 ಖಾಲಿ ಕ್ರೇಟ್ ಗಳ ಮದ್ಯೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಲಾರಿ ಚಾಲಕನನ್ನು ಬಂಧಿಸಿ 505ಲೀ ಗೋವಾ ಮದ್ಯ ವಶಕ್ಕೆ …

Read More »

ದಿ, 18 ರಂದು ರೈಲು ತಡೆ ಚಳುವಳಿ:ಸಂಯುಕ್ತ ಕಿಸಾನ ಮೋರ್ಚಾ ಕರೆ

ದಿನಾಂಕ 18, ರಂದು ಬೆಳಗಾವಿಯ ರೈಲು ನಿಲ್ದಾಣದಲ್ಲಿ “ರೈಲು ತಡೆ ಚಳುವಳಿ” ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕರಾಳ ಕಾನೂನು ವಿರೋಧಿಸಿ ದೆಹಲಿಯಲ್ಲಿ 90 ದಿನಗಳಿಂದ ಹಮ್ಮಿಕೊಂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವುದು ಮತ್ತು ಕೃಷಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಲು ದೆಹಲಿಯ ಸಂಯುಕ್ತ ಕಿಸಾನ ಮೋರ್ಚಾ ಕರೆ ಮೆರೆಗೆ ದಿನಾಂಕ 18_2_2021 ಗುರುವಾರ ಮಧ್ಯಾಹ್ನ 12 ರಿಂದ 2 ರ ವರೆಗೆ ಬೆಳಗಾವಿಯ ರೈಲು ನಿಲ್ದಾಣದಲ್ಲಿ …

Read More »

ಸತೀಶ್ ಜಾರಕಿಹೊಳಿ ಅಶೋಕ್ ಪೂಜಾರಿ ಮನೆಗೆ ಧಿಡೀರ್ ಭೇಟಿ ಅಶೋಕ್ ಪೂಜಾರಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ…?

ಗೋಕಾಕ – ಬೆಳಗಾವಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಹೊಸ ಹೊಸ ಹೆಸರು ಗಳು ಕೇಳಿ ಬರ್ತಿದೆ, ಆದ್ರೆ ಅದು ಸೋಶಿಯಲ್ ಮೀಡಿಯಾ ಹಾಗೂ ಮೈನ್ಸ್ಟ್ರೀಮ್ ಮೀಡಿಯಾದಲ್ಲಿ ವಿಷಯಗಳ ಚರ್ಚೆ ಜೋರಾಗೆ ಇದೆ. ಆದ್ರೆ ಇವತ್ತು ಸತೀಶ್ ಜಾರಕಿಹೊಳಿ ಅವರು ಅಶೋಕ್ ಪೂಜಾರಿ ಮನೆಗೆ ಭೇಟಿ ಕೊಟ್ಟು ಕಾಂಗ್ರೆಸ್ ಪಕ್ಷ ಸೇರಿ ಕೊಳ್ಳಲು ಆಹ್ವಾನ ನೀಡಿದರು ಇನ್ನು ಲಿಂಗಾಯತ ಸಮುದಾಯದ ಜನರಿಗೆ ಭೇಟಿ ನೀಡಿತಮ್ಮ ಪಕ್ಷಕ್ಕೆ ಆಹ್ವಾನ ನೀಡುತ್ತೇನೆ ಪಕ್ಷ …

Read More »

ದಾವಣಗೆರೆಯಲ್ಲಿ ಪೊಗರು ಆಡಿಯೋ ಲಾಂಚ್: ಪೊಗರು ಶಿವನಿಗೆ ಜೊತೆಯಾದ ಟಗರು..!

ದೊಡ್ಡ ಮಟ್ಟದಲ್ಲಿ ಹವಾ ಎಬ್ಬಿಸಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಬೆಣ್ಣೆದೋಸೆ ನಗರಿ ದಾವಣಗೆರೆಯಲ್ಲಿ ಅದ್ದೂರಿಯಾಗಿ ನಡೆಯಿತು. ಕಿಕ್ಕಿರಿದು ತುಂಬಿದ್ದ ಸಾವಿರಾರು ಮಂದಿ ಅಭಿಮಾನಿಗಳ ನಡುವೆ ಚಿತ್ರತಂಡ ಆಡಿಯೋ ಲಾಂಚ್ ಮಾಡಲಾಯಿತು. ಪೊಗರು  ಚಿತ್ರದ ಹಾಡು ಕೇಳಿದ  ಧ್ರುವ ಸರ್ಜಾ ಅಭಿಮಾನಿಗಳು ಭರ್ಜರಿ ಸ್ಟೆಪ್​ ಹಾಕಿದ್ದು ವಿಶೇಷ. ನಗರದ ಹೈಸ್ಕೂಲ್ ಆವರಣದಲ್ಲಿ ಕಿಕ್ಕಿರಿದು ತುಂಬಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಧ್ರುವ  ಅವರನ್ನು ಕಂಡು …

Read More »

ಇಂದಿನ ನಿಮ್ಮ ಗ್ರಹಬಲ

ಮೇಷ: ಆಕರ್ಷಕವಾದ ದೇಹ ಸೌಂದರ್ಯ ಹಾಗೂ ಒಳ್ಳೆಯ ನಡತೆ, ಸದಾಚಾರ, ಆತ್ಮಚಿಂತನೆ ಹೆಚ್ಚಾಗಿರುವ ನೀವು ಸದಾ ಒಳಿತನ್ನೇ ಬಯಸುವಿರಿ. ಪರರ ದುಃಖ, ಕಾತುರತೆ, ದೃಢ ಮನಸ್ಸಿನ ನೀವು ಕರಗುವಿರಿ. ವೃಷಭ: ಸತ್ಯವಾದಿಗಳಾಗಿ ಗುರುಹಿರಿಯಲ್ಲಿ ಭಕ್ತಿಯುಳ್ಳ ವರಾಗಿದ್ದ ನೀವು ನೀತಿ ನಿಯಮಗಳಿಗೆ ಬದ್ಧರಾಗುತ್ತೀರಿ. ಪ್ರತ್ಯಕ್ಷವಾಗಲೀ ಪರೋಕ್ಷವಾಗಲೀ ವಂಚನೆಯನ್ನು ಮಾಡಲು ಬಯಸುವುದಿಲ್ಲ. ಮಿಥುನ: ಉತ್ತಮ ಆತ್ಮಬಲವನ್ನು ಹೊಂದಿರುವ ನೀವು ನಿರ್ದಿಷ್ಟ ಸಂಕಲ್ಪವನ್ನು ಸ್ವಪ್ರಯತ್ನದಿಂದ ಪೂರ್ಣಗೊಳಿಸುವಿರಿ. ದಾಕ್ಷಿಣ್ಯ, ಸಂಕೋಚ ಪ್ರವೃತ್ತಿಯನ್ನು ಸ್ವಲ್ಪ ದೂರ ಮಾಡಿಕೊಳ್ಳಿರಿ. …

Read More »

ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ

ಉಡುಪಿ:ಜಿಲ್ಲೆಯಲ್ಲಿ ಪ್ರೇಮಿಗಳ ದಿನದಂದೇ ಹೆಣವೊಂದು ಬಿದ್ದಿದೆ. ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿ ಕರ್ಜೆ, ಗುಡ್ಡೆಯಂಗಡಿಯಲ್ಲಿ ನಡೆದಿದೆ. ಹೊಸೂರು ಗ್ರಾಮದ, ಉದ್ಕಳ್ಕ ನಿವಾಸಿ ನವೀನ್ ನಾಯ್ಕ ಮೃತಪಟ್ಟ ದುರ್ದೈವಿ. ಅದೇ ಗ್ರಾಮದಲ್ಲಿರುವ ಸರಸ್ವತಿ ಎಂಬವರ ಮನೆಗೆ ಮಲ್ಪೆಯ ಗೌತಮ್ ಎಂಬಾತ ಆಗಾಗ್ಗೆ ಭೇಟಿ ನೀಡುತ್ತಿದ್ದ. ಇದನ್ನು ನೋಡಿದ್ದ ನವೀನ್ ನಾಯ್ಕ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ …

Read More »