ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಒಂದು ಭಾಷೆಯಾಗಿ ಕಲಿಸುವುದು ಕಡ್ಡಾಯ..ಶಿಕ್ಷಣ ಸಚಿವ ಸುರೇಶ್ಕುಮಾರ್ ಯಾವುದೇ ಶಾಲೆ ಆಗಿರಬಹುದು. ಬೆಂಗಳೂರಿನ ಕೇಂದ್ರೀಯ ಶಾಲೆಯಿಂದ ಹಿಡಿದು ಕೊನೆಯ ಶಾಲೆವರೆಗೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಇದು ಈ ನೆಲದ ಕಾನೂನಾಗಿದೆ. ಅದಕ್ಕೋಸ್ಕರ ಕಾಯ್ದೆ ಕೂಡ ಜಾರಿಗೆ ತರಲಾಗಿದೆ. ಕನ್ನಡ ಕಲಿಸಲು ಸಮರ್ಪಕವಾದ ಶಿಕ್ಷಕರನ್ನು ತುಂಬಿಸಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರು ಭರವಸೆ ನೀಡಿದರು. ಗಡಿ ಭಾಗದ ಮರಾಠಿ, …
Read More »ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?
ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …
Read More »ಡಿಕೆ ಶಿವಕುಮಾರ್ ಪುತ್ರಿ ವಿವಾಹ: ದೆಹಲಿಯಿಂದ ಹಲವು ಗಣ್ಯರ ಆಗಮನ ಸಾಧ್ಯತೆ
ಬೆಂಗಳೂರು,ಫೆಬ್ರವರಿ 08:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ವಿವಾಹ ಫೆಬ್ರವರಿ 14 ರಂದು ನಡೆಯಲಿದ್ದು, ದೆಹಲಿಯಿಂದ ಹಲವು ರಾಜಕೀಯ ನಾಯಕರು ಬರಲಿದ್ದಾರೆ. ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾವಾಲಾ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸುವ ಸಾಧ್ಯತೆಯಿದೆ, ಇನ್ನೂ ರಾಜ್ಯದ ಸಿಎಂ ಬಿಎಸ್ ಡಿಯೂರಪ್ಪ, ಡಿಸಿಎಂಗಳು ಹಾಗೂ ಸಚಿವರು ಕೂಡ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಬ್ಬರು ರಾಜಕೀಯ ನಾಯಕರುಗಳ ಕುಟುಂಬದ ಕಡೆಯಿಂದ ಎಲ್ಲಾ ಪ್ರತಿಷ್ಠಿತ ರಾಜಕಾರಣಿಗಳಿಗೆ ಆಹ್ವಾನ ನೀಡಲಾಗಿದೆ, …
Read More »ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು.
ಬೆಳಗಾವಿ – ನರೇಗಾ ಯೋಜನೆ ಹಾಗೂ ಇಟ್ಟಿಗೆ ಬಟ್ಟಿಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಪಡುತ್ತಿರುವ ಕಷ್ಟ ಮತ್ತು ಅವರ ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು. ದೇಸೂರ್ ಪ್ರದೇಶಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚಿನ ಮಹಿಳೆಯರನ್ನು ಭೇಟಿಮಾಡಿ ಸಂವಾದ ನಡೆಸಿದರು. ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಕೌಟುಂಬಿಕ ಪರಿಸ್ಥಿತಿಗಳನ್ನು ಆಲಿಸಿದರು. ಕೆಲಸ ಸ್ಥಳದಲ್ಲಿ ಅವರಿಗೆ …
Read More »ಮಾರುಕಟ್ಟೆಗೆ ಬರಲಿದೆ ಜಾಗ್ವಾರ್ ಐ ಪೇಸ್
ನವ ದೆಹಲಿ : ಜಾಗ್ವಾರ್ ಲ್ಯಾಂಡ್ ರೋವರ್ ನ, ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ಕಾರು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ ಎಂಬ ಸುದ್ದಿಯನ್ನು ಕಂಪೆನಿ ಈಗ ಬಹಿರಂಗ ಪಡಿಸಿದೆ., ಹೌದು, ಬರುವ ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ಜಾಗ್ವಾರ್ ಐ ಪೇಸ್. ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ನ ಪ್ರಾಥಮಿಕ ಮಾಡೆಲ್ ಜನವರಿಯಲ್ಲಿ ಭಾರತಕ್ಕೆ ಬಿಡುಗಡೆಗೊಂಡಿತ್ತು. ಮಾತ್ರವಲ್ಲದೇ, ದೇಶದ ಮೊದಲ ಎಲೆಕ್ಟ್ರಿಕ್ …
Read More »ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ
ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Read More »ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ ಗಡಿಪಾರಿಗೆ ಆಗ್ರಹ
ರಾಮನಗರ : ಹಿರಿಯ ಸಾಹಿತಿ, ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಪ್ರಗತಿಪರ ಹಾಗೂ ದಲಿತ ಸಮಾನ ಮನಸ್ಕರ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಿದರು. ವಕೀಲೆ ಮೀರಾ ರಾಘವೇಂದ್ರ ಅವರ ಗಡಿಪಾರಿಗೆ ಆಗ್ರಹಿಸಿದರು. ಇಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆ ಪ್ರಾರಂಭಿಸಿದರು.ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ವೀರಾ ರಾಘುವೇಂದ್ರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೇಶದ ಸಂವಿಧಾನದ …
Read More »ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು
ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ. ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ …
Read More »ವಿದೇಶಿ ವಿನಾಶಕಾರಿ ಸಿದ್ಧಾಂತ, ಆಂದೋಲನ ಜೀವಿಗಳಿಂದ ದೇಶ ರಕ್ಷಿಸಬೇಕಿದೆ: ಮೋದಿ
ನವದೆಹಲಿ: ವಿವಾದಿತ ಕೃಷಿ ಕಾನೂನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ಮಾತನಾಡಿದ್ದು ‘ವಿದೇಶಿ ವಿನಾಶಕಾರಿ ಸಿದ್ಧಾಂತ’ (ಎಫ್ಡಿಐ) ಆಂದೋಲನ ಜೀವಿಗಳಿಂದ ನಾವು ದೇಶವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು ದೇಶದ ಹೊಸ ತಲೆಮಾರಿನ ಜನರನ್ನು ವಿದೇಶಿ ವಿನಾಶಕಾರಿ ಸಿದ್ಧಾಂತಗಳಿಂದ ರಕ್ಷಿಸಿಬೇಕಿದ್ದು, ಅವರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಪ್ರತಿಭಟನೆಯ ಹೆಸರಿನಲ್ಲಿ ಹೊಸ ತಲೆಮಾರಿನ ಜನರನ್ನು …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್ನಿಂದಾಗಿ …
Read More »
Laxmi News 24×7