Breaking News

ರಾಜ್ಯ

ರೈತ ಬಾಂಧವರು ಮನಸ್ಪೂರ್ತಿಯಾಗಿ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು ….

ಗೋಕಾಕ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಸುಮಾರು ದಿನಗಳಿಂದ ಚರ್ಚೆ ಯಲ್ಲಿ ಇದ್ದ ಈ ಶುಗರ್ ಫ್ಯಾಕ್ಟರಿ .. ಇದರ ಬಗ್ಗೆ ನಾವು ಹೇಳುವುದಕ್ಕಿಂತ ಜನ ಹೇಳೋದು ಕೇಳಿದ್ರೆ ಬಹುಶ ಈ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರಿಗೆ ಸಂತೋಷ್ ಜಾರಕಿಹೊಳಿ ಅವರಿಗೆ ಖುಷಿ ಆಗಬಹುದು. ಒಂದು ಈ ಕಾರ್ಖಾನೆ ರಾಜ್ಯದಲ್ಲಿಯೇ ಮಾದರಿ ಯಾಕೆ ಗೊತ್ತಾ ಪ್ರಥಮ್ ವಾಗಿ ಅನ್ನದಾತರಿಗೆ ಬರಬೇಕಾದ ಬಿಲ್ಲನ್ನು ಕೊಟ್ಟು ಮಾದರಿ ಯಾಗಿದೆ. ಇನ್ನು …

Read More »

ಎಸ್ಪಿ ಹೆಸರಿನಲ್ಲಿ ಪಿಎಸ್‌ಐಗೆ ಪಂಗನಾಮ

ಕಲಬುರ್ಗಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ತುಂಬಾ ಪರಿಚಯ. ಅವರ ಮತ್ತೊಂದು ಪರ್ಸನಲ್ ನಂಬರ್ ಇದು. ಹಾಗೇ ಹೀಗೆ ಅಂತ ಪಿಎಸ್‌ಐ ಒಬ್ಬರೊಂದಿಗೆ ಮತನಾಡಿದಂತ ಚಾಲಾಕಿಯೊಬ್ಬರು, ಬರೋಬ್ಬರಿ ಪೀಕಿದ್ದು ಮಾತ್ರ 8.5 ಲಕ್ಷ ಹಣ. ಕೊನೆಗೆ ಅನುಮಾನಗೊಂಡಂತ ಪಿಎಸ್‌ಐ ನೇರವಾಗಿ ಎಸ್ಪಿ ಜೊತೆಗೆ ಮಾತನಾಡಿದಾಗ ಗೊತ್ತಾಗಿದ್ದೇ ಯಾಮಾರಿಸಿದವನ ನಿಜವಾದ ಬಣ್ಣ. ಹೀಗೆ ಪಂಗನಾಮ ಹಾಕಿದ ಆಸಾಮಿ ಅಂದರ್ ಕೂಡ ಆಗಿದ್ದಾನೆ.ಹೌದು.. ಪಿಎಸ್‌ಐ ಒಬ್ಬರಿಗೆ ಎಸ್ಪಿ ಹೆಸರಿನಲ್ಲಿ ವಂಚಿಸಿರುವಂತ ಘಟನೆ …

Read More »

#KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ.

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ವ್ಯಕ್ತಪಡಿಸಿದೆ. ಆ ಮೂಲಕ ಟ್ವಿಟರ್‌ ಅಭಿಯಾನಕ್ಕೆ ಕರವೇ ಸಿದ್ಧತೆ ನಡೆಸಿದೆ. ಶನಿವಾರ(ಫೆ.06) ಸಂಜೆ ಐದು ಗಂಟೆಯಿಂದ #ರೈತಹೋರಾಟದೊಂದಿಗೆಕರ್ನಾಟಕ ಮತ್ತು #KarnatakaWithFarmersProtest ಎಂಬ ಟ್ವಿಟರ್ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ‘ಇದೊಂದು ಐತಿಹಾಸಿಕ ಸಂದರ್ಭವಾಗಿದೆ. ನಮ್ಮ ನಾಡು ರೈತರ ಜತೆ …

Read More »

ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ (UPSC)ಬರೆಯಲು ಅನುಮತಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ …

Read More »

BSYಗೆ ಬುದ್ಧಿಸ್ಥಿಮಿತದಲ್ಲಿಲ್ಲ,ವಯಸ್ಸಾಗಿದೆ.C.M. ಸ್ಥಾನದಿಂದ ಕೆಳಗಿಳಿಸಿ:

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಯಡಿಯೂರಪ್ಪ, ನಿನ್ನೆ ಸರ್ಕಾರದ ನಿಯೋಗ ಕಳುಹಿಸಿ ಭರವಸೆ ನೀದಿದರು. ಇಂದು ವಿಧಾನಸಭೆಯಲ್ಲಿ ಮೀಸಲಾತಿ ಬಗ್ಗೆ ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅವರಿಗೆ …

Read More »

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ಪರಿಷತ್ ಕಲಾಪವನ್ನು ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಈ ನಿರ್ಧಾರವನ್ನು ರಾಜ್ಯಪಾಲರಿಗೆ ರವಾನೆ ಮಾಡಿರುವ ಸರ್ಕಾರ, ಅನುಮತಿ ನೀಡುವಂತೆ …

Read More »

ಕಾರವಾರದ ಈ ಇಬ್ಬರು PUC ವಿದ್ಯಾರ್ಥಿಗಳ ಸ್ಮಾರ್ಟ್ ಐಡಿಯಾ ಎಲ್ಲಾ ಕಡೆ ಸಖತ್ ವೈರಲ್..

ಮಾನವ ತನ್ನ ಸ್ಮಾರ್ಟ್ ಬುದ್ದಿಯನ್ನು ಉಪಯೋಗಿಸಿಕೊಂಡು ಹೊಸ ಹೊಸ ಅವಿಷ್ಕಾರ ಐಡಿಯಾಗಳನ್ನ ಮಾಡಿ ಈಗ ಎಲ್ಲವನ್ನೂ ಸುಲಲಿತವಾಗಿ ಮಾಡಿಕೊಂಡಿದ್ದಾನೆ.. ಅಮೇರಿಕಾವನ್ನು ಕೂಡ ಪಕ್ಕದವರು ಅನ್ನುವಷ್ಟು ಹತ್ತಿರ ಮಾಡಿಕೊಂಡಿದ್ದಾನೆ. ಈ ಪಿ.ಯು.ಸಿ ವಿದ್ಯಾರ್ಥಿಗಳು ಕೂಡ ಎಲ್ಲರಂತೆ ಎನಾದ್ರೂ ಓದಿ ಒಂದಷ್ಟು ಅಂಕ ಪಡೆದುಕೊಂಡು ಮುಂದೆ ಹೋಗೋಣ ಎಂದು ಆಲೋಚಿಸದೆ ತಮ್ಮ ಬುದ್ದಿವಂತಿಕೆಗೆ ಕೈ ಹಾಕಿ ಒಂದು ಸ್ಮಾರ್ಟ್ ಐಡಿಯಾ ಮಾಡಿ ಇವತ್ತು ಇವರ ಐಡಿಯಾ ಈಗ ಎಲ್ಲಾ ಕಡೆ ವೈರಲ್ ಆಗುವಂತೆ …

Read More »

ತಮಿಳುನಾಡಿನಲ್ಲಿ ಎರಡಂಕೆ ಪಡೆಯುತ್ತೇವೆ: ಸಿ.ಟಿ.ರವಿ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡು ಉಸ್ತುವಾರಿ ಸಿ.ಟಿ. ರವಿ ಅವರು ತಮಿಳುನಾಡು ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ್ದಾರೆ. – ತಮಿಳುನಾಡಿನಲ್ಲಿ ಶೂನ್ಯದಿಂದ ಪಕ್ಷ ಕಟ್ಟಲು ಹೋಗಿದ್ದೀರಿ, ಪರಿಸ್ಥಿತಿ ಹೇಗಿದೆ? ಅಲ್ಲಿ ಪಕ್ಷ ಕಟ್ಟಲು ಶ್ರಮಿಸುತ್ತಿರುವ ಕಾರ್ಯಕರ್ತರಿದ್ದಾರೆ. ರಿಸಲ್ಟ್ ಬಂದಿಲ್ಲ ಅಂತ ಶೂನ್ಯ ಎಂದು ಹೇಳಲಾಗದು. ಈ ಬಾರಿ ಎರಡಂಕೆಯ ಶಾಸಕರನ್ನು ನಾವು ವಿಧಾನಸಭೆಗೆ ಕಳುಹಿಸುವುದು ಖಚಿತ. – ಏಕಾಂಗಿಯಾಗಿ …

Read More »

ಎಲ್‌ಪಿಜಿ ದರ 25 ರೂ. ಏರಿಕೆ : ಪೆಟ್ರೋಲ್‌, ಡೀಸೆಲ್‌ ಪ್ರತೀ ಲೀ.ಗೆ 35 ಪೈಸೆ ತುಟ್ಟಿ

ಹೊಸದಿಲ್ಲಿ: ಸರಕಾರಿ ತೈಲ ಮಾರಾಟ ಸಂಸ್ಥೆ (ಒಎಂಸಿ)ಗಳು ದೇಶಾದ್ಯಂತ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 25 ರೂ. ಏರಿಸಿದ್ದು, ಗುರುವಾರದಿಂದಲೇ ಪರಿಷ್ಕೃತ ದರ ಜಾರಿಗೊಂಡಿದೆ. ದಿಲ್ಲಿಯಲ್ಲಿ ಸಿಲಿಂಡರ್‌ಗೆ (14.2 ಕೆಜಿ) 694 ರೂ. ಬದಲಾಗಿ 719 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ 697 ರೂ. ಇದ್ದ ಗ್ಯಾಸ್‌ ಸಿಲಿಂಡರ್‌ ಬೆಲೆ 722 ರೂ. ತಲುಪಿದೆ. ಮುಂಬಯಿಯಲ್ಲಿ 719 ರೂ., ಚೆನ್ನೈಯಲ್ಲಿ 735 ರೂ.ವರೆಗೆ ಏರಿಕೆಯಾಗಿದೆ. ಗ್ಯಾಸ್‌ ಸಿಲಿಂಡರ್‌ಗಳ ದರ ಏರಿಕೆ …

Read More »

ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಕರೆ

ಬೆಂಗಳೂರು: ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಕರೆ ನೀಡಿದರು. ಇಂದು ಏರೋ ಇಂಡಿಯಾ 2021 ಕಾರ್ಯಕ್ರಮ ದಲ್ಲಿ ಮಾನ್ಯ ಬೃಹತ್ ಮತ್ತು …

Read More »