ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ನೀರಿನ ಬದಲಿಗೆ ಸ್ಯಾನಿಟೈಸರ್ ಕುಡಿದಬಿಎಂಸಿ ಅಧಿಕಾರಿ,
ಮುಂಬೈ: ಮಹಾರಾಷ್ಟ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಬದಲು ಸ್ಯಾನಿಟೈಸರ್ ಹಾಕಿದ್ದ ವಿಷಯ ಆತಂಕಕ್ಕೀಡು ಮಾಡಿತ್ತು. ಇದೀಗ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಅಧಿಕಾರಿಯೊಬ್ಬರು ನೀರಿನ ಬಾಟಲಿ ಅಂತ ತಿಳಿದು ಸ್ಯಾನಿಟೈಸರ್ ಕುಡಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿಕ್ಷಣ ಬಜೆಟ್ ಮಂಡಿಸುವಾಗ ಬೃಹನ್ಮುಂಬೈ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ನೀರಿನ ಬದಲು ಸ್ಯಾನಿಟೈಸರ್ ಅನ್ನು ತಪ್ಪಾಗಿ ಸೇವಿಸಿದ್ದಾರೆ. ಕೂಡಲೇ ತಮ್ಮ ತಪ್ಪಿನ ಅರಿವಾಗಿ ಅಧಿಕಾರಿ ಸ್ಯಾನಿಟೈಸರ್ …
Read More »ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ: ಅಣ್ಣಾ ಸಾಹೇಬ ಜೊಲ್ಲೆ
ನವದೆಹಲಿ – ಸರ್ಕಾರವು ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ. ಸಂಸಂದ ಅಣ್ಣಾ ಸಾಹೇಬ ಜೊಲ್ಲೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ. ಗ್ರಾಮಗಳಲ್ಲಿ ಉದ್ಯೋಗ ಅಭಿವೃದ್ಧಿ, ಜೀವನೋಪಾಯದ ಅವಕಾಶಗಳನ್ನು ಬಲಪಡಿಸುವುದು, ಸ್ವಯಂ ಉದ್ಯೋಗವನ್ನು ಉತ್ತೇಜಿಸುವುದು, ಗ್ರಾಮೀಣ ಯುವಕರ ಕೌಶಲ್ಯ, ಸಾಮಾಜಿಕ ನೆರವು, ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡುವುದು, ವಸತಿ …
Read More »ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !
ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ. ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …
Read More »ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ
ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ. ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …
Read More »ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ
ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ನಟಿಯ ಕಾರನ್ನು ಹಿಂಬಾಲಿಸಿ ಅಪಘಾತ ಮಾಡಿದ ಕುಡುಕರು: ದೂರು ದಾಖಲು
ಪತಿಯೊಂದಿಗೆ ರಾತ್ರಿ ಊಟ ಮುಗಿಸಿ ಕಾರಿನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ನಟಿಯ ಕಾರನ್ನು ನಾಲ್ವರು ಕುಡುಕರು ಹಿಂಬಾಲಿಸಿ ಅಪಘಾತ ಮಾಡಿದ್ದಾರೆ. ಹಿಂದಿ ಧಾರಾವಾಹಿ ನಟಿಗೆ ಈ ಕೆಟ್ಟ ಅನುಭವ ಆಗಿದ್ದು, ನಟಿಯು ತನ್ನ ಪತಿಯೊಂದಿಗೆ ಜನವರಿ 31 ರಂದು ದೆಹಲಿಯ ಐಶಾರಾಮಿ ಹೋಟೆಲ್ ಒಂದಕ್ಕೆ ಕಾರ್ಯಕ್ರಮಕ್ಕೆಂದು ಹೋಗಿದ್ದರು. ಊಟ ಮುಗಿಸಿ ರಾತ್ರಿ 2 ಗಂಟೆ ವೇಳೆಗೆ ವಾಪಸ್ಸಾಗಬೇಕಾದರೆ ಘಟನೆ ನಡೆದಿದೆ. ದೆಹಲಿಯ ಮಧುಬನ್ ಚೌಕ್ ಬಳಿ ನಟಿಯ ಕಾರು ಹೋಗಬೇಕಾದರೆ ನಾಲ್ವರು …
Read More »
Laxmi News 24×7