ಬೆಂಗಳೂರು: ಕೊರೋನಾ ವೈರಸ್ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿತ್ತು. ಅಲ್ಲದೇ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಕೂಡ ಸೂಚಿಸಿತ್ತು. ಹೀಗಾಗಿ ರಾಜ್ಯ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡದೆ ಶೇ. 50 ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಹೊಸ ಮಾರ್ಗಸೂಚಿ ಬಿಡುಗಡೆ …
Read More »ಮೇ 2ರಿಂದ ನೆಟ್, 4ರಿಂದ ಸಿಬಿಎಸ್ಇ ಪರೀಕ್ಷೆ
ಹೊಸದಿಲ್ಲಿ: ಯುಜಿಸಿ ನೆಟ್ (ರಾಷ್ಟ್ರೀಯ ಪ್ರವೇಶ ಪರೀಕ್ಷೆ ) ಪರೀಕ್ಷೆಯ ದಿನಾಂಕ ಮಂಗಳವಾರ ಹೊರಬಿದ್ದಿದ್ದು, ಮೇ 2ರಂದು ಪರೀಕ್ಷೆಗಳು ಆರಂಭವಾಗಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದಾರೆ. ಜೂನಿಯರ್ ರಿಸರ್ಚ್ ಫೆಲೋಶಿಪ್ ಹಾಗೂ ಸಹಾಯಕ ಪ್ರೊಫೆಸರ್ ಹುದ್ದೆಗೆ ಅರ್ಹತೆ ಪಡೆಯಲು ಇರುವ ಯುಜಿಸಿ- ನೆಟ್ ಪರೀಕ್ಷೆ ಗಳು ಮೇ 2ರಿಂದ ಆರಂಭ ವಾಗಿ 17ರವರೆಗೆ ನಡೆಯಲಿವೆ. ಪರೀಕ್ಷೆ ಬರೆಯ ಲಿಚ್ಛಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ugcnet.nta.nic.in ಮೂಲಕ ಅರ್ಜಿಯನ್ನು ಆನ್ಲೈನ್ನಲ್ಲೇ ಭರ್ತಿ …
Read More »ಯಶಸ್ವಿ ಅನುಷ್ಠಾನವಾಗಲಿ ಗುಜರಿ ನೀತಿ
ಸೋಮವಾರ ಮಂಡನೆಯಾದ ಕೇಂದ್ರ ಬಜೆಟ್ ಮೂಲಸೌಕರ್ಯಾ ಅಭಿವೃದ್ಧಿಗೆ ಹಾಗೂ ಸ್ವಾಸ್ಥ್ಯವಲಯಕ್ಕೆ ಕೊಟ್ಟಿರುವ ಆದ್ಯತೆ ಗಮನಾರ್ಹ. ಅದರ ಜತೆಗೆ ಪರಿಸರ ರಕ್ಷಣೆಯ ನಿಟ್ಟಿನಲ್ಲೂ ಅದು ಮಹತ್ವ ಪೂರ್ಣ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿರುವುದೂ ಶ್ಲಾಘನೀಯ. ಈ ಬಜೆಟ್ನಲ್ಲಿ ಕೇಂದ್ರ ಸರಕಾರ “ವಾಹನ ಗುಜರಿ’ ನೀತಿಯನ್ನು ಘೋಷಣೆ ಮಾಡಿದೆ. ಇದರನ್ವಯ 20 ವರ್ಷ ದಾಟಿದ ಖಾಸಗಿ ವಾಹನಗಳು ಹಾಗೂ 15 ವರ್ಷ ತುಂಬಿದ ವಾಣಿಜ್ಯ ವಾಹನ ಗಳು ಕಡ್ಡಾಯ ಫಿಟೆ°ಸ್ ಪರೀಕ್ಷೆಗೆ ಒಳಪಡಬೇಕು. ಆಗ ಅವು …
Read More »ಕಾಮಗಾರಿ ಮಾಡದೇ ವರ್ಷದ ಹಿಂದೆ ಬಿಲ್ ಎತ್ತುವಳಿ; ಮಾಹಿತಿ ಹಕ್ಕಿನಡಿ ಅಕ್ರಮ ಬಯಲು
ಬಾಗಲಕೋಟೆ: ಬಾದಾಮಿ ತಾಲೂಕಿನ ಗಣಿ ಸಚಿವ ಮುರುಗೇಶ್ ನಿರಾಣಿ ಕ್ಷೇತ್ರದ ಕಗಲಗೊಂಬ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಅಭಿವೃದ್ಧಿ, ಕಾಂಪೌಂಡ್ ನಿರ್ಮಾಣದ ಹೆಸ್ರಲ್ಲಿ ಕಾಮಗಾರಿ ಮಾಡದೇ ಅಧಿಕಾರಿಗಳು, ಗುತ್ತಿಗೆದಾರರು ಬರೋಬ್ಬರಿ 5.98 ಲಕ್ಷ ಬಿಲ್ ಎತ್ತುವಳಿ ಮಾಡಿರುವ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಸೂಳಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಲಗೊಂಬ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ …
Read More »ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ.
ಯಾವತ್ಮಲ್: ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಯಾವತ್ಮಲ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮಕ್ಕಳೂ ಆರೋಗ್ಯದಿಂದ ಇದ್ದಾರೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿ ಹಾಗೂ …
Read More »ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ
ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್ಡಿಒ, ಎಲ್ಆರ್ಡಿಇ ಇಸ್ರೋ, ಎನ್ಎಎಲ್, ಎಚ್ಎಎಲ್, ಬಿಎಚ್ಇಎಲ್, ಬಿಇಎಲ್ ಸೇರಿದಂತೆ …
Read More »ಫೆ. 28ಕ್ಕೆ F.D.A. ಪರೀಕ್ಷೆ…
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ತೀರ್ಮಾನಿಸಿದೆ. ಕೆಪಿಎಸ್ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು. ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರ …
Read More »ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ
ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …
Read More »ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ
ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …
Read More »ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿಗೆ ಒತ್ತಾಯ ವಿಧಾನಸಭೆಯಲ್ಲಿ ಧರಣಿ
ಬೆಂಗಳೂರು,ಫೆ.2-ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಕಲ್ಪಿಸಬೇಕು ಎಂಬ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಪಕ್ಷ ಬೇಧ ಮರೆತು ಕೆಲ ಕಾಲ ಧರಣಿ ನಡೆಸಿದ ಘಟನೆ ಜರುಗಿತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪ್ರಸ್ತಾಪಿಸಿದ ವಿಚಾರಕ್ಕೆ ಪಕ್ಷ ಬೇಧ ಮರೆತು ಶಾಸಕರು ಧ್ವನಿಗೂಡಿಸಿ ಸರ್ಕಾರದಿಂದ ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸವನಗೌಡ ಪಾಟೀಲ್ …
Read More »
Laxmi News 24×7