ಬೆಂಗಳೂರು: ಪಲ್ಸ್ ಪೋಲಿಯೊ ಲಸಿಕೆ ವಿತರಣೆ ಅಭಿಯಾನಕ್ಕೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿಗದಿಪಡಿಸಲಾಗಿದ್ದ 5 ವರ್ಷದೊಳಗಿನ ಮಕ್ಕಳಲ್ಲಿ ಶೇ 90.5ರಷ್ಟು ಮಕ್ಕಳು ಪೋಲಿಯೊ ಹನಿ ಹಾಕಿಸಿಕೊಂಡಿದ್ದಾರೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಬ್ಬರು ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದರು. ‘ದೇಶವು ಪೋಲಿಯೊ ಮುಕ್ತವಾಗಿದ್ದರೂ ನೆರೆಯ ರಾಷ್ಟ್ರವಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪ್ರಕರಣಗಳು ವರದಿಯಾಗಿವೆ. ಹಾಗಾಗಿ ಐದು …
Read More »ಗಣೇಶ್ ಮೊಗದಲ್ಲಿ ಸಖತ್ ಸಂಭ್ರಮ
ಗೋಲ್ಡನ್ಸ್ಟಾರ್ ಗಣೇಶ್ ಈಗ ಸಖತ್ ಮೂಡ್ನಲ್ಲಿದ್ದಾರೆ! ಇದು ಅವರ ಹೊಸ ಚಿತ್ರ ಎಂಬುದು ನಿಮಗೆ ಗೊತ್ತೇ ಇದೆ. ಆರಂಭದಲ್ಲಿ ಒಂದು ಶೆಡ್ನೂಲ್ ಶೂಟಿಂಗ್ ಮಾಡಿ, ಬ್ರೇಕ್ನಲ್ಲಿದ್ದ “ಸಖತ್’ ಚಿತ್ರ ಈಗ ಮತ್ತೆ ಚಿತ್ರೀಕರಣದತ್ತ ಹೊರಟಿದೆ. ಈಗಾಗಲೇ ಎರಡನೇ ಶೆಡ್ನೂಲ್ ಆರಂಭವಾಗಿದೆ. ಈ ಬಗ್ಗೆ ಟ್ವೀಟರ್ನಲ್ಲಿ ಬರೆದುಕೊಂಡಿರುವ ಗಣೇಶ್, ಪ್ರತಿ ಚಿತ್ರವು ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವೆ ಈ ರೀತಿಯ ಪಾತ್ರ ನಾ..ಚಿತ್ರಕಥೆ ಸಂಭಾಷಣೆ ನಗು ತರುತ್ತಿದೆ…ಶೂಟಿಂಗ್ ಸಖತ್ತಾಗಿ ಹೋಗ್ತಿದೆ….’ …
Read More »ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಳ್ಳಿ, ಮನೆಯಲ್ಲೇ ‘ರೇಡಿಯೋ ಪಾಠ’ ಆಲಿಸಿ!
ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶೈಕ್ಷಣಿಕ ಚಟುವಟಿಕೆ ತಡವಾಗಿ ಆರಂಭಗೊಂಡಿದೆ. ಸದ್ಯಕ್ಕೆ 9ನೇ, 10ನೇ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಇಂದಿನಿಂದ ಆರಂಭಗೊಳ್ಳಲಿವೆ. ಆದ್ರೇ 1 ರಿಂದ 5ನೇ ತರಗತಿ ಆರಂಭಗೊಂಡಿಲ್ಲ. 6 ರಿಂದ 8ನೇ ತರಗತಿವರೆಗೆ ವಿದ್ಯಾಗಮ ತರಗತಿಗಳ ಮೂಲಕ ಶೈಕ್ಷಣಿಕ ಚಟುವಟಿಕೆ ಮುಂದುವರೆದಿದೆ. ಇದರ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ರೇಡಿಯೋ ಪಾಠದ ಮೂಲಕವೂ ಶೈಕ್ಷಣಿಕ ಪ್ರಕ್ರಿಯೆ ನಡೆಯುತ್ತಿದೆ. ಇಂತಹ ಶೈಕ್ಷಣಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು …
Read More »ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `GPS’ ಆಧರಿಸಿ ಹಣ ಬಿಡುಗಡೆ
ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು …
Read More »ಮುಂಬೈ ಅವಶ್ಯಕತೆ ನಮಗಿಲ್ಲ!: ಸತೀಶ ಜಾರಕಿಹೊಳಿ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …
Read More »ಮಹದಾಯಿ ನೀರು ಕೊಡಲ್ಲ ಎಂದ ಗೋವಾ ಸಿಎಂಗೆ ಬಿಎಸ್ವೈ ತಿರುಗೇಟು
ಬೆಂಗಳೂರು,ಜ.31-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಯಾವುದೇ ಕಾರಣಕ್ಕೂ ಯಾರಿಗೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಮಹದಾಯಿ ನದಿನೀರಿನಲ್ಲಿ ನ್ಯಾಯಾೀಕರಣದ ತೀರ್ಪಿನಂತೆ ನಮಗೂ ಕೂಡ ನೀರು ಸಿಗಲೇಬೇಕು. ನಾವು ಕೂಡ ಯಾರಿಗೂ ಬಗ್ಗುವುದಿಲ್ಲ, ಜಗ್ಗುವುದೂ ಇಲ್ಲ ಎಂದು ಗುಡುಗಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿನೀರು …
Read More »ಬಿಗ್ಬಾಸ್ 08 ಗೆ ರಾಕಿಂಗ್ ಸ್ಟಾರ್ ಯಶ್ ತಾಯಿ?
ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪಾ ಅವರು ಕನ್ನಡ ಬಿಗ್ಬಾಸ್ 8 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಕೆಲವು ದಿನಗಳಿಂದಲೂ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹರಿದಾಡುತ್ತಿದೆ. ಪುಷ್ಪಾ ಅವರು ಕೆಲವು ದಿನಗಳ ಹಿಂದೆಯಷ್ಟೆ ಸಿಹಿ ಕಹಿ ಚಂದ್ರು ನಡೆಸಿಕೊಡುವ ಅಡುಗೆ ಕಾರ್ಯಕ್ರಮ ‘ಬೊಂಬಾಟ್ ಭೋಜನ’ದಲ್ಲಿ ಭಾಗವಹಿಸಿದ್ದರು. ಅದಾದ ನಂತರ ಪುಷ್ಪಾ ಅವರು ಬಿಗ್ಬಾಸ್ ಗೆ ಬರಲಿದ್ದಾರೆ ಎಂಬ ಸುದ್ದಿ ಜೋರಾಗಿ ಹರಿದಾಡಲು ಆರಂಭವಾಯಿತು. ಆದರೆ ಯಶ್ ಅಭಿಮಾನಿಗಳು …
Read More »ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ
ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ …
Read More »ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದರ್ಶನ
ಸವದತ್ತಿ – ಪ್ರಸಿದ್ಧ ಯಾತ್ರಾ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಫೆಬ್ರವರಿ 1ರಿಂದ ಭಕ್ತರಿಗೆ ಮುಕ್ತವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರು ಸವದತ್ತಿ ಯಲ್ಲಮ್ಮ ದೇವಿಯ ಭಕ್ತರಿದ್ದಾರೆ. ಫೆಬ್ರವರಿ ತಿಂಗಳಲ್ಲಿ …
Read More »ಡಬಲ್ ಮರ್ಡರ್ ಕೇಸ್ – ಮಗಳ ನಾಲಗೆಯನ್ನು ತುಂಡರಿಸಿ ತಿಂದಳು ತಾಯಿ
ತಿರುಪತಿ: ಆಂಧ್ರದ ಮದನಪಲ್ಲಿಯಲ್ಲಿ ಜನವರಿ 24ರಂದು ಹೆತ್ತವರೇ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ ಬೆಚ್ಚಿಬೀಳುವ ವಿಚಾರಗಳು ಬೆಳಕಿಗೆ ಬರುತ್ತಿವೆ. ತನ್ನನ್ನು ತಾಯಿ ಕಾಳಿಯ ಅಪರಾವತಾರ ಎಂದು ಭಾವಿಸಿಕೊಂಡ ನನ್ನ ಪತ್ನಿ ಪದ್ಮಜ, ದೊಡ್ಡ ಮಗಳು ಅಲೇಖ್ಯಾಳನ್ನು ಕೊಂದ ನಂತರ, ನಾಲಗೆಯನ್ನು ಕಟ್ ಮಾಡಿಕೊಂಡು ತಿಂದುಬಿಟ್ಟಳು’ ಎಂದು ಪುರುಷೋತ್ತಮ ನಾಯ್ಡು ಕಣ್ಣೀರಿಡುತ್ತಾ ವೈದ್ಯರ ಮುಂದೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಸಿಗುವ …
Read More »
Laxmi News 24×7