Breaking News

ರಾಜ್ಯ

ಮನೆಯಲ್ಲೇ ಕುಳಿತು ‘ಪ್ರಧಾನಮಂತ್ರಿ ಆವಾಸ್‌ ಯೋಜನೆ’ಯ ಸಬ್ಸಿಡಿ/ಅರ್ಜಿಯನ್ನು ಈ ರೀತಿ ಪರಿಶೀಲಿಸಿ

ನವದೆಹಲಿ: 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂ ಆವಾಸ್ ಯೋಜನೆ) ಆರಂಭಿಸಲಾಗಿತ್ತು. 2022ರ ವೇಳೆಗೆ ದೇಶದ ಎಲ್ಲರಿಗೂ ಮನೆ ನೀಡುವ ಗುರಿಯನ್ನು ಕೇಂದ್ರ ಸರ್ಕಾರದ ಹೊಂದಿದೆ. ಮಧ್ಯಮ ಆದಾಯದ ಗುಂಪುಗಳಿಗೆ (MIG), ಮನೆಗಳ ಸ್ವಾಧೀನ / ನಿರ್ಮಾಣಕ್ಕಾಗಿ (ಮರು ಖರೀದಿಗಳನ್ನು ಒಳಗೊಂಡಂತೆ) ಹೌಸಿಂಗ್ ಲೋನ್‌ಗಳ ಮೇಲೆ ಬಡ್ಡಿ ಸಬ್ಸಿಡಿಯನ್ನು ಒದಗಿಸಲಾಗುತ್ತದೆ. ಆರ್ಥಿಕ ದುರ್ಬಲ ವರ್ಗದ (EWS)/ಕಡಿಮೆ ಆದಾಯ ಗುಂಪಿಗೆ, ಸ್ವಾಧೀನ ಪಡಿಸಿಕೊಳ್ಳಲು, ಮನೆ ಕಟ್ಟುವುದಕ್ಕಾಗಿ ಹೌಸಿಂಗ್ ಲೋನ್ ಮೇಲೆ …

Read More »

ಮಧುಮೇಹ ಇರುವವರಿಗೆ ಅತ್ಯುತ್ತಮ ಆಹಾರ ಯಾವುದು ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ

ಕೆಎನ್‌ಎನ್‌ಡಿಜಿಟಲ್‌ಡಿಸ್ಕ್‌: ಕೆಲವು ಆಹಾರಗಳು ಆರೋಗ್ಯವನ್ನು ಕಾಪಾಡಲು, ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ಭವಿಷ್ಯದ ತೊಡಕುಗಳನ್ನು ತಡೆಗಟ್ಟಲು ಸಹಾಯ ಮಾಡಬಹುದು. ಮಧುಮೇಹ ಇರುವವರು ಯಾವ ಆಹಾರ ಗಳನ್ನು ಸೇವಿಸಬೇಕು, ಯಾವ ಆಹಾರಗಳನ್ನು ಆಹಾರದಲ್ಲಿ ಮಿತಿಯಲ್ಲಿ ಸೇವನೆ ಮಾಡಬೇಕು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಧುಮೇಹದೊಂದಿಗೆ ಬದುಕುವುದು ಎಂದರೆ ಎಲ್ಲವನ್ನೂ ಬಿಟ್ಟು ಬದುಕುವುದು ಎನ್ನುವುದಲ್ಲ, ಈ ಜನರು ಜನರು ತಾವು ಸೇವಿಸುವ ಆಹಾರಗಳನ್ನು ಸಮತೋಲನದಲ್ಲಿಡುವುದನ್ನು ವೈದ್ಯರ ಸಲಹೆ ಮೇರೆಗೆ ಆಹಾರವನ್ನು ಸೇವನೆ ಮಾಡಬಹುದಾಗಿದೆ. …

Read More »

FLASH: ಜೈಲಿನಿಂದ ಇಂದು ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ‘ರಿಲೀಸ್’‌, ಆದ್ರೆ ಮೂರು ದಿನ ಹೊರಗೆ ಬರೋದು ಅನುಮಾನ

ಬೆಂಗಳೂರು: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಕೇಂದ್ರ ಜೈಲಿನ ಪರಪ್ಪನ ಅಗ್ರಹಾರದಿಂದ ಬುಧವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದಾಗ್ಯೂ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ -19 ಗಾಗಿ 66 ವರ್ಷದ ವಿ.ಕೆ.ಶಶಿಕಲಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರು ಮುಂದಿನ ಎರಡು-ಮೂರು ದಿನಗಳವರೆಗೆ ಅವಳನ್ನು ಡಿಸ್ಚಾರ್ಜ್ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಕೆಯ ಬಿಡುಗಡೆ ಸಂಬಂಧಿತ ಔಪಚಾರಿಕತೆಗಳು ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಪೂರ್ಣಗೊಳ್ಳಲಿವೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿದೆ. …

Read More »

ರಾಜೀನಾಮೆ ನೀಡಲ್ಲ; ನನ್ನ ನಿಗಮದ ಮೇಲೆ ಕಣ್ಣಿಟ್ಟವರಿಂದ ಈ ವದಂತಿ; ರಾಜೂಗೌಡ

ಯಾದಗಿರಿ: ಸಚಿವ ಸ್ಥಾನ ಸಿಗದ ಹಿನ್ನಲೆ ಅಸಮಾಧಾನಗೊಂಡಿರುವ  ಸುರಪುರ ಶಾಸಕ  ರಾಜುಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ದಟ್ಟವಾಗಿತ್ತು. ಈ ಕುರಿತು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದು, ಇದು ಕೇವಲ ವದಂತಿ. ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿರುವ ತಮ್ಮ  ನಿಗಮದ ಮೇಲೆ ಕಣ್ಣಿಟ್ಟಿರುವ ಯಾರೋ ಬಿಜೆಪಿ ನಾಯಕರೇ ಈ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ತಾವು ಯಾವುದೇ ಕಾರಣಕ್ಕೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು  ಶಾಸಕ …

Read More »

‘ವೈರಲ್‌ ಆಯ್ತು’ ನಟಿ ಶಿಲ್ಪಾ ಶೆಟ್ಟಿ, ತಾಪ್ಸಿಯ ಟ್ವಿಟ್‌

ನವದೆಹಲಿ: 2021ರ ಜನವರಿ 26ರಂದು ಭಾರತ ತನ್ನ 72ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ನಡುವೆ ಶಿಲ್ಪಾ ಶೆಟ್ಟಿ ಕುಂದ್ರಾ ಮತ್ತು ತಾಪ್ಸಿ ಪನ್ನು ಅವರು ತಪ್ಪಾಗಿ ಗಣರಾಜ್ಯೋತ್ಸವದ ಶುಭಾಶಯಗಳನ್ನು ಮೈಕ್ರೋ ಬ್ಲಾಗಿಂಗ್ ತಾಣದಲ್ಲಿ ಕೋರಿದ್ದು ಅದು ಕೋಲಾಹಲಸೃಷ್ಟಿಸಿವೆ. ಹೌದು, ಇಬ್ಬರೂ ಸ್ಟಾರ್ ಗಳು ಈ ದಿನದ ಬಗ್ಗೆ ತಪ್ಪು ಮಾಹಿತಿ ಯುಳ್ಳ ಟ್ವೀಟ್ ಪೋಸ್ಟ್ ಮಾಡಿದ್ದಾರೆ ಮತ್ತು ಹಾಗಾಗಿ ಆನ್ ಲೈನ್ ನಲ್ಲಿ ಟ್ರೋಲ್ ಮಾಡಲಾಗಿದೆ. ಜನವರಿ 26ರಂದು ಶಿಲ್ಪಾ …

Read More »

ಆಕರ್ಷಕ ತುಟಿಗಳನ್ನು ಪಡೆಯಲು ಹೀಗೆ ಮಾಡಿ

ತುಟಿಗಳು ಉಬ್ಬಿಕೊಂಡಿದ್ದರೆ ಅದು ಅಂದವಾಗಿ ಕಾಣುತ್ತದೆ ಮತ್ತು ನಿಮ್ಮ ಚೆಂದ ಕೂಡ ಹೆಚ್ಚಾಗುತ್ತದೆ. ಹಾಗೇ ಉಬ್ಬಿದ ತುಟಿಗಳಿಗೆ ತುಂಬಾ ಸುಲಭವಾಗಿ , ನೀಟಾಗಿ ಲಿಪ್ ಸ್ಟಿಕ್ ಹಚ್ಚಬಹುದು. ಆದರೆ ಕೆಲವರ ತುಟಿಗಳು ಚಿಕ್ಕದಾಗಿ, ಚಪ್ಪಟೆಯಾಗಿರುತ್ತದೆ. ಅಂತವರು ನಿಮ್ಮ ತುಟಿಗಳು ಉಬ್ಬಿಕೊಳ್ಳಲು ಹೀಗೆ ಮಾಡಿ. *ನೀವು ಸ್ನಾನ ಮಾಡುವ ಮೊದಲು ತುಟಿಗಳಿಗೆ ಪೆಟ್ರೋಲಿಯಂ ಜೆಲ್ಲಿ ಹಚ್ಚಿ ಸ್ನಾನ ಮಾಡಿ. ಆದರೆ ತುಟಿಗಳಿಗೆ ಹಚ್ಚಿದ ಪೆಟ್ರೋಲಿಯಂ ಜೆಲ್ಲಿಯನ್ನು ಅಳಿಸಬೇಡಿ. ಇದರಿಂದ ಬಿಸಿ ನೀರಿನ …

Read More »

ದೆಹಲಿ ಟ್ರ್ಯಾಕ್ಟರ್ ಪರೇಡ್‍ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಸಾವು

ನವದೆಹಲಿ,ಜ.26- ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‍ನಲ್ಲಿ ಗುಂಡೇಟಿನಿಂದ ಒಬ್ಬ ರೈತ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ರೈತರ ಸಂಘರ್ಷದಲ್ಲಿ ಕೆಲ ಪೊಲೀಸರಿಗೂ ಗಾಯಗಳಾಗಿದ್ದು, ಗಾಯಗೊಂಡ ಪೊಲೀಸರನ್ನು ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಐಟಿಒ ಮೆಟ್ರೋ ನಿಲ್ದಾಣದ ಸಮೀಪ ಡಿಡಿಯು ಮಾರ್ಗದಲ್ಲಿ ನಡೆದ ಸಂಘರ್ಷದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು, ಗುಂಡು ತಗುಲಿ ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ, ಪೊಲೀಸ್ ಮೂಲಗಳ ಪ್ರಕಾರ ಟ್ರ್ಯಾಕ್ಟರ್ ಚಲಾವಣೆಯ …

Read More »

ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ …

Read More »

ಗೋಕಾಕ ಬಳಿ ಭಾರಿ ಪ್ರಮಾಣದಲ್ಲಿ ಜಿಲಿಟಿನ್ ಕಡ್ಡಿ ವಶ

ಗೋಕಾಕ ತಾಲೂಕನಲ್ಲಿ ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿದ್ದ 49 ಜಿಲಿಟಿನ್ ಸ್ಫೋಟಕ ಪದಾರ್ಥಗಳನ್ನು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಮಣ್ಣಿಕೇರಿ ರಾಮೇಶ್ವರ ಕೆನಾಲ್ ಹತ್ತಿರ ಈ ಸ್ಫೋಟಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಬಾಗ ತಾಲೂಕಿನ ನಿಪನಾಳದ ವಿಠ್ಠಲ ಯಮನಪ್ಪ ಹಳಬರ ಟ್ರ್ಯಾಕ್ಟರ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ. 23 ಇಡಿ ಕೇಬಲ್ ಹಾಗೂ ಬ್ಲಾಸ್ಟಿಂಗ್ ಚಾರ್ಜರ್ ಬ್ಯಾಟರಿ ಕೂಡ ಆತನ ಬಳಿ ಇತ್ತು. ಇದರ ಮೌಲ್ಯ 2,03,500 ರೂ. ಕುಲಗೋಡ ಪೊಲೀಸ್ ಠಾಣೆಯಲ್ಲಿ …

Read More »

ಗೋಕಾಕ: ನಗರದ ತಾಲೂಕಾ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದ ಆಶ್ರಯದಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರು ಮಾತನಾಡುತ್ತಿರುವುದು.

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »