Breaking News

ರಾಜ್ಯ

ಕೈಮುಗಿದು ಪ್ರಾರ್ಥಿಸುತ್ತೇವೆ ಕೃಷಿ ಕಾಯ್ದೆಗೆ ಅವಕಾಶ ಕೊಡಿ: ಗೋವಿಂದ ಕಾರಜೋಳ

ಬಾಗಲಕೋಟೆ: ಕೇಂದ್ರದ ಕೃಷಿ ಕಾಯ್ದೆಗೆ ರಾಜಕೀಯ ಪ್ರೇರಿತ ಹೋರಾಟ ಸಲ್ಲ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇವೆ ಕಾಯ್ದೆ ಅನುಷ್ಠಾನಕ್ಕೆ ಅವಕಾಶ ಮಾಡಿಕೊಡಿ ಎಂದು ರೈತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆ ಆದಲ್ಲಿ ಮುಂದೆ ತಿದ್ದುಪಡಿ ಮಾಡಬಹುದು. ಸಾರ್ವಜನಿಕ ಹಿತಕ್ಕಾಗಿ ಹಲವು ಬಾರಿ ದೇಶದ ಸಂವಿಧಾನವನ್ನೇ ತಿದ್ದುಪಡಿ ಮಾಡಿದ್ದೇವೆ ಇನ್ನು ಕಾಯ್ದೆ ತಿದ್ದುಪಡಿ ಸಾಧ್ಯವಿಲ್ಲವೇ ಎಂದು …

Read More »

ತೀವ್ರಗೊಂಡ ರೈತರ ಪ್ರತಿಭಟನೆ : ಪೊಲೀಸರಿಂದ ರೈತರ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ

ನವದೆಹಲಿ: ತೀವ್ರಗೊಂಡ ರೈತರ ಪ್ರತಿಭಟನೆಯನ್ನು ತಡೆಯಲು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೃಷಿ ಕಾನೂನು ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಬ್ಯಾರಿಕೇಡ್‍ಗಳನ್ನು ಉಲ್ಲಂಘಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಈ ವೇಳೆ ಅವರನ್ನು ತಡೆಯಲು ಅಶ್ರುವಾಯು ಹಾರಿಸಲಾಗಿದೆ. ಉತ್ತರ ದೆಹಲಿಯಲ್ಲಿ ಅನ್ನದಾತರ ಕಿಚ್ಚು ತೀವ್ರಗೊಂಡಿಗೆ. ಕಲ್ಲು ತೂರಾಟವಾಗುತ್ತಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿರುವ ಪೊಲೀಸರ ವಿರುದ್ಧವಾಗಿ ರೈತರು ತಿರುಗಿ ಬಿದ್ದಿದ್ದಾರೆ. ರೈತರ …

Read More »

ಕೊರೊನಾ ಅವಧಿಯಲ್ಲಿ ಭಾರತದ 100 ಬಿಲಿಯನೇರ್‌ಗಳ ಆದಾಯ ಏರಿಕೆ

ನವದೆಹಲಿ : ವಿಶ್ವಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ವ್ಯಾಪಿಸಿ ಜಾಗತಿಕ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟು ಮಾಡಿದೆ. ಈ ಮಹಾಮಾರಿ ಪ್ರಭಾವ ನಮ್ಮ ದೇಶದ ಆರ್ಥಿಕತೆ ಮೇಲೂ ಆಗಿದೆ. ಆದರೆ, ನಮ್ಮ ಶತಕೋಟಿ ಶ್ರೀಮಂತರ ಆರ್ಥಿಕ ಸ್ಥಿತಿ ಮೇಲೆ ಮಾತ್ರ ಕಿಂಚಿತ್ತು ಪರಿಣಾಮ ಆಗಿಲ್ಲ ಎಂಬುದು ಆಶ್ಚಯಕರ ಸಂಗತಿ! ಕೋವಿಡ್-19 ಸಾಂಕ್ರಾಮಿಕ ರೋಗ ವಿಶ್ವಕ್ಕೆ ಅಪ್ಪಳಿಸಿದ ಪರಿಣಾಮ ಪ್ರಪಂಚಾವೇ ಲಾಕ್‍ಡೌನ್ ಆಗಿತ್ತು. ಜÁಗತಿಕ ಆರ್ಥಿಕ ಸ್ಥಿತಿ ಸ್ತಬ್ಧವಾಗಿತ್ತು. ಬೃಹತ್ …

Read More »

ವಿದ್ಯಾವಂತ ಪೋಷಕರು ಮೂಢನಂಬಿಕೆಗೆ ಬಲಿಯಾಗಿ ತಮ್ಮ ಇಬ್ಬರು ಮಕ್ಕಳನ ಹತ್ಯೆ

ಕೋಲಾರ: ವಿದ್ಯಾವಂತ ಪೋಷಕರು ಮೂಢನಂಬಿಕೆಗೆ ಬಲಿಯಾಗಿ ತಮ್ಮ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ನಡೆದಿದೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ ಅಲೈಕ್ಯ(27) ಮತ್ತು ಬಿಬಿಎ ಕಲಿಯುತ್ತಿದ್ದ ಸಾಯಿದಿವ್ಯ (22) ಹೆತ್ತವರಿಂದಲೇ ಹತ್ಯೆಯಾದವರು. ಸಾಯಿದಿವ್ಯ ಎ.ಆರ್‍ರೆಹಮಾನ್ ಮ್ಯೂಸಿಕ್ ಅಕಾಡೆಮಿ ವಿದ್ಯಾರ್ಥಿ ಕೂಡಾ ಆಗಿದ್ದಾರೆ. ತಂದೆ ಪುರುಷೋತ್ತಮ್ ನಾಯ್ಡು ಸರ್ಕಾರಿ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ತಾಯಿ ಪದ್ಮಜಾ ಅವರು ಖಾಸಗಿ ಕಾಲೇಜಿನಲ್ಲಿ ಉಪ …

Read More »

ನಾಳೆ ಮಾಧುಸ್ವಾಮಿ, ಆನಂದ್‌ ಸಿಂಗ್‌ ರಾಜೀನಾಮೆ?

ಬೆಂಗಳೂರು: ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಖಾತೆ ಕಿತ್ತಾಟ ಮುಂದುವರಿದಿದೆ. ಈಗ ಕ್ಯಾಬಿನೆಟ್‌ನಲ್ಲಿ ಪ್ರಭಾವಿಗಳಾಗಿರುವ ಮಾಧುಸ್ವಾಮಿ ಮತ್ತು ಆನಂದ್‌ ಸಿಂಗ್‌ ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 9 ದಿನದಲ್ಲಿ ಮೂರನೇ ಬಾರಿ ನಡೆದಿರುವ ಖಾತೆಗಳ ಪುನರ್ ಹಂಚಿಕೆಯಲ್ಲಿ ಸಚಿವರಾದ ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರ ಖಾತೆ ಮತ್ತೆ ಬದಲಾಗಿದೆ. ಅದರಲ್ಲೂ ಸಚಿವ ಮಾಧುಸ್ವಾಮಿಯ ಖಾತೆಗಳಲ್ಲಿ ಸತತ ಮೂರನೇ ಬಾರಿ ಬದಲಾವಣೆಯಾಗಿದೆ. ಕಾನೂನು ಮತ್ತು …

Read More »

ಪೊಲೀಸ್ ಇಲಾಖೆ ಹಾಗೂ ಒಟ್ಟಾರೆ ಜಿಲ್ಲಾಡಳಿತ ಅಕ್ರಮದಲ್ಲಿ ಭಾಗಿಯಾಗಿದ್ದಾರಾ?:D.C.M.

ರಾಯಚೂರು: ಡಿಸಿ, ಸಿಇಓ ,ಎಸ್‍ಪಿ ಸೇರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ನನ್ನ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಿರಾ? ಅಕ್ರಮ ಮರಳುಗಾರಿಕೆ, ಮಟಕಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ನೀವುಗಳು ಇದರಲ್ಲಿ ಶಾಮೀಲಾಗಿದ್ದಾರಾ? ಅಕ್ರಮ ನಡೆಯುತ್ತಿದ್ದರೂ ಯಾಕೆ ಸುಮ್ಮನಿದ್ದೀರಿ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನೂ ಮುಂದೆ ನಾನು ಎಂತಹ ಉಸ್ತುವಾರಿ ಸಚಿವ ಎನ್ನುವುದನ್ನು ತೋರಿಸುತ್ತೇನೆ ಲಕ್ಷ್ಮಣ್ ಸವದಿ ಅಧಿಕಾರಿಗಳನ್ನ ತರಾಟೆ …

Read More »

ಜನೆವರಿ 26 ರಾಯಣ್ಣನ ಪುಣ್ಯ ದಿನ

          ಸಂಗ್ರಹ: ಇಂಗಳಗಿ ದಾವಲಮಲೀಕ ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 – 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ  ಅವರ ಸಾವಿನವರೆಗೂ ಹೋರಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನನ – ಆಗಸ್ಟ್ ೧೫, ೧೭೯೬ ಜನ್ಮ ಸ್ಥಳ – …

Read More »

ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್‍. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್‍ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …

Read More »

ಮಾರ್ಚ್ ನಂತರ ಶಾಸಕ ಮಹೇಶ್ ಕುಮಠಳ್ಳಿ ಸಚಿವರಾಗ್ತಾರೆ : ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯದಲ್ಲಿ ಖಾತೆ ಕ್ಯಾತೆ ಬೆನ್ನಲ್ಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಪರಮ ಆಪ್ತ ಶಾಸಕ ಮಹೇಶ್ ಕುಮಠಳ್ಳಿ ಕುರಿತು ರಾಜಕೀಯ ಭವಿಷ್ಯ ನುಡಿದ್ದಿದ್ದು, ಮಾರ್ಚ್ ಬಳಿಕ ಅವರು ಕೂಡ ಸಚಿವರಾಗ್ತಾರೆ ಎಂದು ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ಬಳಿಕ ಮಹೇಶ್ ಕುಮಟಳ್ಳಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದಿದ್ದು, ಈ ವಿಚಾರವಾಗಿ ಶಿಷ್ಯನಿಗೆ ಸಚಿವ ಸ್ಥಾನ ಕೊಡಿಸಲು ತಲೆ …

Read More »

ಜಲಜೀವನ ಮಿಷನ್ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ 2.36 ಕೋಟಿ ರೂ. ವೆಚ್ಚದ ಕಾಮಗಾರಿ

ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದಾಗಿ ದುಡಿದರೆ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು. ಧರ್ಮಟ್ಟಿ-ಪಟಗುಂದಿ ಗ್ರಾಮದ ಮನೆ-ಮನೆಗೆ ಗಂಗೆ …

Read More »