ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು. ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು …
Read More »ಪುತ್ರಿಯರನ್ನು ಹೊಡೆದು ಕೊಂದ ದಂಪತಿ ವಿದ್ಯಾವಂತ ದಂಪತಿಯಿಂದ ಕೃತ್ಯ, ಚಿತ್ತೂರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ
ಚಿತ್ತೂರ್: ಮೂಢನಂಬಿಕೆಗೆ ಮೊರೆ ಹೋದ ದಂಪತಿ ತಮ್ಮಿಬ್ಬರು ವಿದ್ಯಾವಂತ ಪುತ್ರಿಯರನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಆಂಧ್ರ ಪ್ರದೇಶ ಚಿತ್ತೂರ್ ಜಿಲ್ಲಿಯ ಮದನಪಲ್ಲಿ ಸಮೀಪದ ಶಿವನಗರ್ ಪ್ರದೇಶದಲ್ಲಿ ನಡೆದಿದೆ. ಹೆತ್ತವರ ಕೈಯಿಂದಲೇ ದುರಂತ ಅಂತ್ಯ ಕಂಡ ಪುತ್ರಿಯರನ್ನು ಅಲೇಖ್ಯಾ(27) ಮತ್ತು ಸಾಯಿ ದಿವ್ಯಾ ಎಂದು ಗುರುತಿಸಲಾಗಿದೆ. ಆರೋಪಿ ದಂಪತಿ ಪುರುಷೋತಮ್ಮ ನಾಯ್ಡು, ಪದ್ಮಜಾ ಎಂದು ಗುರುತಿಸಲಾಗಿದೆ. ಪದ್ಮಜಾ ಖಾಸಗಿ ಶಾಲೆಯ ಸಂಚಾಲಕಿಯಾದ್ರೆ ಪುರುಷೋತ್ತಮ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ಅಲೇಖ್ಯಾ …
Read More »ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಫೇಸ್ಬುಕ್ ಪೋಸ್ಟ್ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಫೇಸ್ಬುಕ್ನಲ್ಲಿ …
Read More »BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!
ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ. ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ …
Read More »10ನೇ ತರಗತಿ ಪಾಸಾದವರಿಗೆ ಆರ್ಬಿಐನಲ್ಲಿ ಉದ್ಯೋಗವಕಾಶ
ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …
Read More »ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ವೃದ್ದಾಪ್ಯ ವೇತನ
ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದರು. ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ …
Read More »ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್
ನವದೆಹಲಿ: ಹಿಂದೆಂದೂ ಕಂಡು ಕೇಳರಿಯದ ಮಾದರಿಯಲ್ಲಿ ಆಯಪಲ್ ಐಫೋನ್ 12 ಗೆ Maple ಆನ್ ಲೈನ್ ಮತ್ತು ಆಫ್ ಲೈನ್ ಸ್ಟೋರ್ ಗಳಲ್ಲಿ ಭರ್ಜರಿ ಡಿಸ್ಕೌಂಟ್ ದೊರಕುತ್ತಿದೆ. ಹೌದು ! ಮ್ಯಾಪಲ್ (Maple) ಸ್ಟೋರ್ ಗಳಲ್ಲಿ 16,000 ರೂ. ವರೆಗೂ ಡಿಸ್ಕೌಂಟ್ ನಲ್ಲಿ ಆಯಪಲ್ ಐಫೋನ್ ಗಳು ದೊರಕುತ್ತಿದೆ. ಖರೀದಿದಾರರು 8000 ರೂ.ಗಳ ಮ್ಯಾಪಲ್ ಎಕ್ಸ್ಕ್ಲೂಸಿವ್ ರಿಯಾಯಿತಿ ಮತ್ತು ಎಚ್ ಡಿಎಫ್ ಸಿ ಕ್ಯಾಶ್ಬ್ಯಾಕ್ ಆಫರ್ 9000 ರೂ.ಗಳವರೆಗೆ ಪಡೆಯಬಹುದು. …
Read More »ಬಜೆಟ್ 2021 ಬಗ್ಗೆ ತಿಳಿಯಲು ವಿಶೇಷ APP : ನಿರ್ಮಲಾ ಸೀತಾರಾಮನ್
ನವದೆಹಲಿ,: 2021-22ನೇ ಸಾಲಿನ ಬಜೆಟ್ ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗುತ್ತಿದೆ. 2021ರ ಫೆಬ್ರವರಿ 1 ರಂದು ಆಯವ್ಯಯ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ವಿಶೇಷ ಮೊಬೈಲ್ ಆಪ್ಲಿಕೇಷನ್ ಹೊರ ತರಲಾಗಿದೆ. ಡಿಜಿಟಲ್ ಆಡಳಿತದ ಅನುಕೂಲತೆಗಳನ್ನು ಬಳಸಿಕೊಂಡು ಸಂಸತ್ ಸದಸ್ಯರಿಗೆ ಮತ್ತು ಸಾಮಾನ್ಯ ಜನರಿಗೆ ಬಜೆಟ್ ನ ದಾಖಲೆಗಳು ತಾಕಲಾಟವಿಲ್ಲದೇ ಸುಗಮವಾಗಿ ದೊರಕಿಸಿಕೊಡಲು ”ಕೇಂದ್ರ ಬಜೆಟ್ ನ ಮೊಬೈಲ್ ಆಯಪ್ ” ಅನ್ನು ಹಣಕಾಸು …
Read More »ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ದಲ್ಲಿ
ಹೊಸಪೇಟೆ: ಗಣರಾಜ್ಯೋತ್ಸವದ ನಿಮಿತ್ತ ರಾಜಪಥದಲ್ಲಿ ಜ. 26ರಂದು ನಡೆಯಲಿರುವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಕನ್ನಡದ ಬದಲು ಹಿಂದಿ ಭಾಷೆಯಲ್ಲಿ ಕರ್ನಾಟಕ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ, ಕನ್ನಡ ಬಾವುಟದ ಬದಲು ಕೇಸರಿ ಧ್ವಜ ಬಳಸಲಾಗಿದೆ. ಇದೇ ವಿಷಯ ಈಗ ಟೀಕೆಗೆ ಕಾರಣವಾಗಿದೆ. ಇದೇನು ಒಕ್ಕೂಟ ವ್ಯವಸ್ಥೆಯ ದೇಶವೋ ಏನು? ಕನ್ನಡ ಬಾವುಟ ಎಲ್ಲಿ? …
Read More »ಜನವರಿ 26 ದಂದು ರೈತರ ಬೃಹತ್ ಪರೇಡ್
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮತ್ತೆ ಹೋರಾಟ ಮುಂದುವರೆಸಿದ್ದು, ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ಬೃಹತ್ ಪರೇಡ್ ನಡೆಸಲಿದ್ದಾರೆ. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ತಿಳಿಸಿದ್ದು, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸುತ್ತಿದ್ದಂತೆಯೇ ರಾಜ್ಯದ ರೈತರು ಬೆಂಗಳೂರಿನಲ್ಲಿ ಪರೇಡ್ ಆರಂಭಿಸಲಿದ್ದಾರೆ. ತುಮಕೂರು ರಸ್ತೆ ನೈಸ್ ಜಂಕ್ಷನ್ ನಿಂದ ಅರಂಭವಾಗಲಿರುವ ಪರೇಡ್ ಫ್ರೀಡಂ ಪಾರ್ಕ್ …
Read More »
Laxmi News 24×7