Breaking News

ರಾಜ್ಯ

ಪುಣೆ ಸೆರಂ ಇನ್ ಸ್ಟಿಟ್ಯೂಟ್ ಬೆಂಕಿ ಅವಘಡ; ಐವರು ಕಾರ್ಮಿಕರ ದುರ್ಮರಣ

ಪುಣೆ, ಜನವರಿ 21: ಕೊರೊನಾ ವೈರಸ್ ಲಸಿಕೆ ಕೋವಿಶೀಲ್ಡ್ ಸೇರಿದಂತೆ ಅನೇಕ ಪ್ರಮುಖ ಲಸಿಕೆಗಳನ್ನು ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿ ಐವರು ಮೃತಪಟ್ಟ ಘಟನೆಯ ಬಳಿಕ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಗುರುವಾರ ಬೆಂಕಿ ಅವಘಡ ಉಂಟಾಗಿತ್ತು. ಘಟನೆಯಲ್ಲಿ ಐವರು ದಹನವಾಗಿದ್ದರೆ, ಉಳಿದ ಅನೇಕರನ್ನು ರಕ್ಷಿಸಲಾಗಿತ್ತು. ಈ ಘಟನೆಯು ಕೋವಿಶೀಲ್ಡ್ ಲಸಿಕೆಯ ಉತ್ಪಾದನೆಗೆ ಯಾವುದೇ ತೊಡಕು ಉಂಟುಮಾಡುವುದಿಲ್ಲ …

Read More »

ಎಸ್ಸೆಸ್ಸೆಲ್ಸಿಗೆ ಈ ಬಾರಿ ವಿದ್ಯಾರ್ಥಿಸ್ನೇಹಿ ಪ್ರಶ್ನೆಪತ್ರಿಕೆ’

ಶಿವಮೊಗ್ಗ: ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಬುಧವಾರ ನಡೆದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆಗಿನ ಶೈಕ್ಷಣಿಕ ಸಂವಾದದಲ್ಲಿ ಶಿಕ್ಷಕರು, ಶಾಲಾ, ಕಾಲೇಜುಗಳ ಹಲವು ಸಮಸ್ಯೆಗಳು ಅನಾವರಣಗೊಂಡವು. ಶಿಕ್ಷಕರ ವೇತನ ವಿಳಂಬ, ಅತಿಥಿ ಶಿಕ್ಷಕರ ನೇಮಕ, ಶಾಲಾ ಆರಂಭದ ಸಿದ್ಧತೆಗಳಲ್ಲಿನ ತೊಡಕುಗಳು, ಅನುದಾನ ರಹಿತ ಶಾಲಾ ಶಿಕ್ಷಕರ ವೇತನ, ಶಾಲೆಗಳ ಶುಲ್ಕ ನಿಗದಿ ಮತ್ತಿತರ ವಿಚಾರಗಳು ಪ್ರತಿಧ್ವನಿಸಿದವು. ತೀರ್ಥಹಳ್ಳಿ ತಾಲ್ಲೂಕು ಹೊಸೂರು ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಚ್‌.ಪಿ. ಮಂಜುಬಾಬು, …

Read More »

ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ

ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …

Read More »

ಅಬಕಾರಿ ಖಾತೆ ನಂಗೆ ಬೇಕಿಲ್ಲ: M.T.B.

ಬೆಂಗಳೂರು, ಜ.21- ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಬಕಾರಿ ಇಲಾಖೆ ನನಗೆ ಬೇಡ. ಅದರಲ್ಲಿ ಮಾಡುವ ಕೆಲಸ ಏನೂ ಇಲ್ಲ ಎಂದು ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಸತಿ ಖಾತೆಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಸಿಎಂ ಉತ್ತಮ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ, ಈಗ ಅಬಕಾರಿ ಖಾತೆ ನೀಡಿದ್ದಾರೆ. ನನಗೆ ಈ ಖಾತೆ ಬೇಡ ಎಂದು ಹೇಳಿಬಂದಿದ್ದೇನೆ. ಅಬಕಾರಿಯಲ್ಲಿ ಮಾಡುವ ಕೆಲಸ ಏನಿದೆ? …

Read More »

ಯುವತಿಯರು ಅರೆಸ್ಟ್.. ಮಾನವ ಹಕ್ಕು ಮತ್ತು ಮಾಧ್ಯಮದ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‌ಮೇಲ್!

ಮೈಸೂರು: ಮಾನವ ಹಕ್ಕುಗಳು ಮತ್ತು ಮಾಧ್ಯಮದ ಹೆಸರಲ್ಲಿ ವೈದ್ಯರಿಗೆ ಬ್ಲ್ಯಾಕ್‌ಮೇಲ್ ಒಡ್ಡಿ ಕೆ.ಆರ್.ಆಸ್ಪತ್ರೆ ವೈದ್ಯರಿಂದ ಹಣ ವಸೂಲಿ ಮಾಡಲು ಹೊರಟ ಆರೋಪಿಗಳನ್ನು ಬಂಧಿಸಲಾಗಿದೆ. ಕೆ.ಆರ್​ ಆಸ್ಪತ್ರೆಯ ವೈದ್ಯರಾದ ಡಾ.ರಾಜೇಶ್ ಎಂಬವರಿಗೆ ಮಾಧ್ಯಮದ ಹೆಸರಿನಲ್ಲಿ, ಸುವರ್ಣ ಕಾವೇರಿ ಎಕ್ಸ್‌ಪ್ರೆಸ್ ಸುದ್ದಿವಾಹಿನಿಯಲ್ಲಿ ರಾಜಕೀಯ ವರದಿಗಾರ್ತಿ ಆಯಿಷಾ ಬಾಯಿ ಮತ್ತು ಕ್ರೈಂ ವರದಿಗಾರ್ತಿ ಅಮ್ರೀನ್ ಹಾಗೂ ಶಹೀನಾ ನವೀದ್‌ಎಂದು​ ನಕಲಿ ಗುರುತಿನ ಚೀಟಿಯನ್ನು ಸಿದ್ಧಪಡಿಸಿಕೊಂಡು ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ನೀವು …

Read More »

ಬೆಳಗಾವಿಯಲ್ಲಿ ಪುಂಡಾಟ ಮೆರೆದ ‘ಶಿವಸೇನೆ ಪುಂಡ’ರನ್ನು ಬಂಧಿಸಿ – ವಾಟಾಳ್ ನಾಗರಾಜ್

ಬೆಂಗಳೂರು : ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ. ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನ ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸಬೇಕು. ಇದಕ್ಕೆಲ್ಲಾ ಬೆಳಗಾವಿ ಜಿಲ್ಲೆ ರಾಜಕಾರಣಿಗಳೇ ಕಾರಣ. …

Read More »

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ

ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು.   ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …

Read More »

ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!

ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …

Read More »

ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ

    ಚಲಿಸುತ್ತಿದ್ದ ಬೈಕ್​ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್​ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …

Read More »

ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …

Read More »