Breaking News

ರಾಜ್ಯ

ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಲ್ಲಿಯ ಶಿವಬೋಧರಂಗ ಮಠದಲ್ಲಿ ಸೋಮವಾರದಂದು ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂರಾರು ವರ್ಷಗಳ ಭಾರತೀಯರ ಕನಸನ್ನು ಈಡೇರಿಸಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ …

Read More »

ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡೋಕೂ ಯೋಚ್ನೆ ಮಾಡ್ತೀರಿ!

ನವದೆಹಲಿ: ಕಾನೂನು ಹೇಗೇ ಇದ್ದರೂ, ದಂಡ ಎಷ್ಟೇ ಇದ್ದರೂ ವಾಹನ ಸವಾರರು ಒಮ್ಮೊಮ್ಮೆ ಸರಾಗವಾಗಿ ಸಂಚಾರ ನಿಯಮ ಉಲ್ಲಂಘಿಸಿ ಬಿಡುತ್ತಾರೆ. ಆದರೆ ಇದೀಗ ಟ್ರಾಫಿಕ್​ ರೂಲ್ಸ್​ ಪಾಲನೆ ಮಾಡಿಸುವ ನಿಟ್ಟಿನಲ್ಲಿ ಹೀಗೊಂದು ಚಿಂತನೆ ನಡೆದಿದ್ದು, ಒಂದು ವೇಳೆ ಇದೇನಾದರೂ ಜಾರಿಯಾದರೆ ಬಹಳಷ್ಟು ಮಂದಿ ಟ್ರಾಫಿಕ್​ ರೂಲ್ಸ್ ಬ್ರೇಕ್​ ಮಾಡುವುದು ಕಡಿಮೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್​ಡಿಎಐ) ನೇಮಿಸಿರುವ ಸಮಿತಿಯೊಂದು ಇಂಥದ್ದೊಂದು ಪ್ರಸ್ತಾವ …

Read More »

ಬ್ರೇಕ್ ಫೇಲ್ ಆದ ಸರಕು ತುಂಬಿದ ಟ್ರಕ್ ನ್ನು 3 ಕಿ.ಮೀ ರಿವರ್ಸ್ ಓಡಿಸಿದ ಚಾಲಕ

ಮಹಾರಾಷ್ಟ್ರ: ಬ್ರೇಕ್ ಫೇಲ್ ಆದ ಟ್ರಕ್ ಒಂದನ್ನು ಚಾಲಕ 3 ಕಿಲೋಮೀಟರ್ ದೂರದವರೆಗೆ ರಿವರ್ಸ್ ನಲ್ಲಿ ಓಡಿಸಿದ್ದು, ಆಕ್ಸಿಡೆಂಟ್ ಅಪಾಯದಿಂದ ತಪ್ಪಿಸಿ ಸಮರ್ಪಕವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕು ತುಂಬಿದ ಟ್ರಕ್ ಇದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಆ ವಾಹನ ರಿವರ್ಸ್ ಗೇರ್‌ನಲ್ಲಿದ್ದ ಕರಣ ನಿಲ್ಲಿಸುವುದು ಇನ್ನು ಕಷ್ಟವಾಗಿ ಪರಿವರ್ತನೆಯಾಗಿತ್ತು. ಅದು ಕೂಡ ಕಿರಿದಾದ ರಸ್ತೆ, ಜೊತೆಗೆ ವಾಹನ ಸಂಚಾರ ಇರುವ ರಸ್ತೆಯಲ್ಲಿ ವಾಹನಗಳು ಎಂದಿನಂತೆ ಓಡಾಡುತ್ತಲೇ ಇದೆ. ಇಂತಹ ರಸ್ತೆಯಲ್ಲಿ …

Read More »

“ಸಿದ್ದರಾಮಯ್ಯಗೆ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು”

ಮೈಸೂರು,ಜ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ಜ್ಯೋತಿಷ್ಯ ಹೇಳುತ್ತಿದ್ದರೋ ಗೊತ್ತಿಲ್ಲ. ಈಗ ವಿರೋಧ ಪಕ್ಷದ ನಾಯಕರಾಗಿದ್ದರೂ ಕೆಲಸ ಇಲ್ಲದೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅದಕ್ಕೆ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡುತ್ತಿರಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. ಸಿದ್ದರಾಮಯ್ಯ ಅವರಿಗೆ ಈಗ ಪುರುಸೊತ್ತು ಇರಬೇಕು. ವಿರೋಧ ಪಕ್ಷದ ನಾಯಕರಾಗಿ ಮಾಡಬೇಕಾದ ಕೆಲಸವನ್ನು ಮಾಡುವುದು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಮೊದಲಿಗೆ ಅವರ ಪಕ್ಷದಲ್ಲಾಗುತ್ತಿರುವುದನ್ನು …

Read More »

“ಮದುವೆಯಾಗುವುದಾಗಿ ನಂಬಿಸಿ ರೇಪ್ ಮಾಡಿದ್ದಾನೆ” : ಪೈಲಟ್ ವಿರುದ್ ನಟಿ ದೂರು

ಮುಂಬೈ, ಜ.19- ವೃತ್ತಿಪರ ಪೈಲಟ್ ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮೋಸಗೊಳಿಸಿದ್ದಾನೆ ಎಂದು ಹಿಂದಿ ಕಿರುತೆರೆ ನಟಿ ಮತ್ತು ಮಾಡೆಲ್ ಪೊಲೀಸರಿಗೆ ದೂರು ನೀಡಿರುವ ಘಟನೆ ಇಲ್ಲಿ ನಡೆದಿದೆ. ಆಕೆ ಸಲ್ಲಿಸಿರುವ ದೂರಿನ ಮೇರೆಗೆ ಓಶಿವಾರ ಪೊಲೀಸರು ಆರೋಪಿ ಪೈಲಟ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‍ನಲ್ಲಿ ಆರೋಪಿಯನ್ನು ಮ್ಯಾಟ್ರಿಮೋನಿಯಲ್ ಸೈಟ್‍ನಲ್ಲಿ ಪರಿಚಯ ಮಾಡಿಕೊಂಡಿದ್ದಾಳೆ. ಆರೋಪಿ ವೃತ್ತಿಪರ ಪೈಲಟ್ ಎಂದು ಹೇಳಿಕೊಂಡು ಈಕೆ ಸಂಬಂಧ ಬೆಳೆಸಿ, …

Read More »

34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಆತ್ಮಹತ್ಯೆ

ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ …

Read More »

ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್‍ ಗೆ ಲೋಡ್ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ.

ಬಾಗಲಕೋಟೆ: ಸಾಧಿಸುವ ಛಲವೊಂದಿದ್ದರೆ ಏನುಬೇಕಾದರೂ ಸಾಧಿಸಬಹುದು ಎಂಬುದನ್ನು ಯುವ ಕಾರ್ಮಿಕರೊಬ್ಬರು ಒಂದೇ ರಾತ್ರಿಯಲ್ಲಿ ತೋರಿಸಿಕೊಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಯುವ ಶ್ರಮಜೀವಿ 43 ಟನ್ ಕಬ್ಬನ್ನು ಟ್ರ್ಯಾಕ್ಟರ್‍ ಗೆ ಲೋಡ್ ಮಾಡುವ ಮೂಲಕ ಸಾಧನೆ ಮಾಡಿ ಎಲ್ಲರಿಂದ ಸೈ ಎನಿಸಿಕೊಂಡಿದ್ದಾರೆ. ಕ್ಷೇತ್ರ ಯಾವುದಾದರೇನು ಸಾಧಕನಿಗೆ ಸಾಧನೆ ಸಹಜವಾಗಿ ಪ್ರಾಪ್ತವಾಗುತ್ತದೆ ಎಂಬುದಕ್ಕೆ ಸಾಕ್ಷಿಯಂತಿರುವ ಈ ಘಟನೆ ನಡೆದಿರುವುದು ಬಾಗಲಕೋಟೆಯಲ್ಲಿ. ಕಟಾವ್ ಮಾಡಿ ಹಾಕಿದ್ದ 43 ಟನ್ ಕಬ್ಬನ್ನು ಒಂದೇ ರಾತ್ರಿಯಲ್ಲಿ ತಾನೊಬ್ಬನೇ ಟ್ರ್ಯಾಕ್ಟರ್‍ …

Read More »

8ತಿಂಗಳ ಮಗುವನ್ನು ಕೋಚ್ಚಿ ಕೊಂದ್ ತಾಯಿ ಕಾರಣ ಕೇಳಿದ್ರೆ ದಂಗ ಆಗ್ತೀರಾ

ಭೋಪಾಲ್: ತಾನು ಹೆತ್ತ ಮಗುವನ್ನು ತಾಯಿ, ನೀನು ಮಗುವಲ್ಲ ಕುರಿ ಎಂದು ಕೊಡಲಿಯಿಂದ ಕೊಚ್ಚಿಕೊಂದಿರುವ ಘಟನೆ ಭೋಪಾಲ್‍ನ ಅಶೋಕ್ ನಗರದಲ್ಲಿ ನಡೆದಿದೆ. ಪಾಪಿ ತಾಯಿಯನ್ನು ರಶ್ಮಿ ಲೋಧಿ ಎಂದು ಗುರುತಿಸಲಾಗಿದೆ. ಈಕೆ ತನ್ನ 8 ತಿಂಗಳ ಮಗುವನ್ನು ಕೊಚ್ಚಿಕೊಂದಿದ್ದಾಳೆ. 8 ತಿಂಗಳ ಕಾಲ ಮಗುವನ್ನು ಚೆನ್ನಾಗಿಯೇ ನೋಡಿಕೊಂಡಿರುವ ತಾಯಿ ಇದೀಗ ಕೊಡಲಿಯಿಂದ ಕೊಚ್ಚಿಕೊಂದಿದ್ದಾಳೆ. ಮನೆಯ ಹತ್ತಿರ ಇರುವ ಹೆದ್ದಾರಿಯಲ್ಲಿ ಮಗುವನ್ನು ಮಲಗಿಸಿ ಕೊಡಲಿಯಿಂದ 8 ತಿಂಗಳ ಹಸುಗುಸನ್ನು ಕೊಚ್ಚಿಕೊಂದಿದ್ದಾಳೆ. ನಂತರ …

Read More »

ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ …

Read More »

17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆ

ಚಂಡೀಗಡ: 17 ವರ್ಷದ ಮಗಳ ಮೇಲೆ ಸತತ ಏಳು ವರ್ಷದಿಂದ ಅತ್ಯಾಚಾರ ಎಸಗಿದ್ದ ಕಾಮುಕ ತಂದೆಯನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಆರೋಪಿ ವಿರುದ್ಧ ಹರಿಯಾಣದ ಹಿಸ್ಸರ್‍ನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐಪಿಸಿ ಸೆಕ್ಷನ್ 376(2)(ಎನ್), 376(2), 354-ಅ(1), 313, 323, 506, ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವ(ಪೋಕ್ಸೋ) ಕಾಯಿದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ವೇಳೆ ಸಂತ್ರಸ್ತೆ ತನ್ನ ತಂದೆ ಸರ್ಕಾರಿ …

Read More »