Breaking News

ರಾಜ್ಯ

ತಾಯಿ-ಮಗುವಿನ ಸದೃಢ ಆರೋಗ್ಯಕ್ಕಾಗಿ ಸುಸಜ್ಜಿತ ಆಸ್ಪತ್ರೆ ಉದ್ಘಾಟನೆ.

ಚಿಕ್ಕೋಡಿ: ಆರೋಗ್ಯ ವ್ಯವಸ್ಥೆ ಎಲ್ಲಕ್ಕಿಂತ ದೊಡ್ಡ ಸವಾಲು. ದುಡ್ಡಿರುವವರಿಗೂ ಆರೋಗ್ಯದ ಅರಿವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅವರು ಪ್ರಾರ್ಥಮಿಕ ಚಿಕಿತ್ಸಾ ಕೇಂದ್ರ ಮೆಲ್ದರ್ಜೆಗೆ ಎರುಸುತ್ತಿದ್ದಾರೆ. ರಾಜ್ಯದಲ್ಲು ಮೋದಲ, ಎರಡನೆ, ಹಾಗೂ ಮೂರನೆಯ ಹಂತದ ಚಿಕಿತ್ಸೆಯ 25 ವರುಷದ ದೂರದೃಷ್ಟಿ ಇಟ್ಟು ಕೊಂಡು ವಿಶೇಷ ತಂಡನಿರ್ಮಿಸಿ ರಚಿಸಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೂ ಉಚಿತ, ಮುಕ್ತ ಆರೋಗ್ಯ ಸೇವೆ ಕಲ್ಪಿಸುವ ಸದುದ್ದೇಶ ರಾಜ್ಯ ಸರಕಾರದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ …

Read More »

ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ

ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …

Read More »

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ. ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ. ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ …

Read More »

ಕರೊನಾ ಲಸಿಕೆ ಪಡೆದಿದ್ದ ಆಸ್ಪತ್ರೆ ಸಿಬ್ಬಂದಿ 3 ದಿನದ ಬಳಿಕ ಸಾವು!

ಬಳ್ಳಾರಿ: ಕರೊನಾ ಲಸಿಕೆ ತೆಗೆದುಕೊಂಡ ಮೂರು ದಿನಗಳ ಬಳಿಕ ಡಿ ಗ್ರೂಪ್ ನೌಕರರೊಬ್ಬರು ಸಂಡೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ್ (43) ಮೃತ. ಲಸಿಕೆ ಪಡೆದ ಬಳಿಕ ಆರಾಮಾಗಿದ್ದ ನಾಗರಾಜ್ ನಿನ್ನೆ(ಭಾನುವಾರ) ಮತ್ತು ಇಂದು(ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಇಂದು ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ನಾಗರಾಜ್ ಸಾವಿಗೆ ಕರೊನಾ ಲಸಿಕೆ ಕಾರಣ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ನಾಗರಾಜ್ ಮೃತದೇಹವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ವರದಿ …

Read More »

ಸಿಆರ್‌ಪಿಎಫ್‌ಗೆ ಡಿಅರ್‌ಡಿಒ ಅಭಿವೃದ್ಧಿಪಡಿಸಿದ 21 ಬೈಕ್‌ ಆಯಂಬುಲೆನ್ಸ್‌

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 21 ಬೈಕ್‌ ಆಂಬುಲೆನ್ಸ್‌ಗಳನ್ನು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಗೆ (ಸಿಆರ್‌ಪಿಎಫ್‌) ಸೋಮವಾರ ಹಸ್ತಾಂತರಿಸಲಾಯಿತು. ನಕ್ಸಲ್‌ ಪೀಡಿತ ಮತ್ತು ಹಿಂಸಾಚಾರ ಪ್ರದೇಶಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸಲು ಮತ್ತು ಆಸ್ಪತ್ರೆಗೆ ದಾಖಲಿಸಲು ಈ ಬೈಕ್‌ ಆಂಬುಲೆನ್ಸ್‌ಗಳನ್ನು ಬಳಸಲು ಉದ್ದೇಶಿಸಲಾಗಿದೆ. ‘ರಕ್ಷಿತಾ’ ಹೆಸರಿನಲ್ಲಿ 350 ಸಿಸಿ ರಾಯಲ್‌ ಎನ್‌ಫಿಲ್ಡ್‌ ಕ್ಲಾಸಿಕ್‌ ಬೈಕ್‌ನಲ್ಲಿ ಡಿಆರ್‌ಡಿಒದ ವೈಜ್ಞಾನಿಕ ಸಂಶೋಧಗೆ ಸಂಬಂಧಿಸಿದ ‘ಅಣು ವೈದ್ಯಕೀಯ ಮತ್ತು …

Read More »

ಪದೇ ಪದೇ ಹೇಳಿಕೆ ನೀಡಿದ್ರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲ್ಲ; ಠಾಕ್ರೆ ಹೇಳಿಕೆಗೆ ಡಿಕೆಶಿ, ಕಿಡಿ

ಕಲಬುರ್ಗಿ (ಜನವರಿ 18); ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ನೀಡಿರೋ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ. ಕಾಂಗ್ರೆಸ್ ನಾಯಕರೂ ಠಾಕ್ರೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಠಾಕ್ರೆ ನೂರು ಬಾರಿ ಹೇಳಿಕೆ ನೀಡಿದ್ರೂ ಬೆಳಗಾವಿ ಮಾತ್ರ ನಮ್ಮದೇ ಆಗಿರುತ್ತದೆಯೇ ಹೊರತು, ಮಹಾರಷ್ಟ್ರಕ್ಕೆ ಸೇರಲ್ಲ. ಠಾಕ್ರೆ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಕಲಬುರ್ಗಿಗೆ ಆಗಮಿಸಿದ …

Read More »

ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದ ಲಕ್ಷ್ಮಣ ಸವದಿ,

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದರಾದ ಜಿ.ಎಮ್.ಸಿದ್ದೇಶ್ವರ ನೆರವೇರಿಸಿದರು. ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ …

Read More »

ಕೊರೋನಾ ಲಸಿಕೆ ಪಡೆದಿದ್ದ ಮೂವರು ನರ್ಸ್ ಗಳು ಆಸ್ಪತ್ರೆಗೆ ದಾಖಲು

ಭೂಪಾಲ್: ಶನಿವಾರ ಕೋವಿಡ್-19 ಲಸಿಕೆ ಪಡೆದಿದ್ದ ಮಧ್ಯಪ್ರದೇಶದ ಉಜೈನಿ ಜಿಲ್ಲೆಯ ಮೂವರು ನರ್ಸ್ ಗಳಿಗೆ ಜ್ವರ, ತಲೆನೋವು ,ಸುಸ್ತು ವಾಕರಿಕೆ ಸಮಸ್ಯೆ ಕಾಣಿಸಿಕೊಂಡು ಭಾನುವಾರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 25 ವರ್ಷದ ಮೂವರು ನರ್ಸ್ ಗಳು ಶನಿವಾರ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದರು ಎಂದು ಉಜೈನಿಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಮೂವರು ನರ್ಸ್ ಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ನಿಗಾವಣೆಯಲ್ಲಿ ಇಡಲಾಗಿತ್ತು.ಇದೀಗ ಎಲ್ಲರೂ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ …

Read More »

ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ: ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದ ಸುಪ್ರೀಂ

ನವದೆಹಲಿ,ಜ.18- ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ‍್ಯಾಲಿಗೆ ಅವಕಾಶ ನೀಡಬೇಕೆ, ಬೇಡವೇ ಎಂಬ ಕುರಿತಂತೆ ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು. ಇದರಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ 53 ದಿನಗಳಿಂದ ದೆಹಲಿಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಜ.26ರಂದು ಗಣರಾಜ್ಯೋತ್ಸವದ …

Read More »

ಗಂಡಾಗ್ಯ ಉದ್ಧವ್ ಠಾಕ್ರೆ ಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ ಹೊರಹಾಕಿದ ಗೋಕಾಕ ಕನ್ನಡ ಪರ ಸಂಘಟನೆಗಳು

ಗೋಕಾಕ: ಬೆಳಗಾವಿ ನಮ್ಮದು ಸುಮಾರು ವರ್ಷ ಗಳಿಂದ ಕನ್ನಡಿಗರ ದಾಗಿರೋ ಬೆಳಗಾವಿ ವಿಷಯದ ಬಗ್ಗೆ ಸುಮ್ಮನೆ ಕ್ಯಾತೆ ತೆಗೆದ ಉದ್ಧವ ಠಾಕ್ರೆ ವಿರುದ್ಧ ರಾಜ್ಯದ ಎಲ್ಲ ಕಡೆ ಆಕ್ರೋಶ ವ್ಯಕ್ತ ವಾಗಿದೆ ಅದೇ ಥರ ಗೋಕಾಕ ನಲ್ಲಿ ಕೂಡ ಕನ್ನಡ ಪರ ಸಂಘಟನೆ ಗಳಿಂದ ಪ್ರತಿಭಟನೆ ಜೋರಾಗಿಯೇ ನಡೆದಿದೆ ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಉದ್ಭವ ಠಾಕ್ರೆ ಪ್ರತಿಕೃತಿಯನ್ನು …

Read More »