Breaking News

ರಾಜ್ಯ

ಇಂದು ಬಾಗಲಕೋಟೆ, ಬೆಳಗಾವಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಭಾಷಣ

ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಎರಡು ದಿನಗಳ ರಾಜ್ಯಕ್ಕೆ ಭೇಟಿ ನೀಡಿದ ಎರಡನೇ ದಿನವಾದ (ಇಂದು) ಭಾನುವಾರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (ಜೆಎನ್ ಎಂಸಿ) ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕರಕಲ್ಮಟ್ಟಿ ಗ್ರಾಮದಲ್ಲಿರುವ ಕೇದಾರನಾಥ ಶುಗರ್ ಅಂಡ್ ಅಗ್ರೋ ಪ್ರಾಡಕ್ಟ್ಸ್ ಲಿಮಿಟೆಡ್ ನ ಎಥೆನಾಲ್ ಯೋಜನೆಗೆ ಅಮಿತ್‌ ಶಾ ಅವರು ಇಂಧು ಬೆಳಗ್ಗೆ 11 …

Read More »

ಇಂದು ಬಾಗಲಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ; ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು!

ಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಎಂಆರ್​ಎನ್ (ನಿರಾಣಿ) ಉದ್ದಿಮೆ ಸಮೂಹ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಏಷಿಯಾದಲ್ಲೇ ಅತಿ ದೊಡ್ಡ ಎಥಿನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿ ಅವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದೆ. ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು …

Read More »

ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದ ಸಚಿವ ಮುರುಗೇಶ್ ನಿರಾಣಿ

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ಇರುವ ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಹೇಳುವಾಗ ನೂತನ ಸಚಿವ ಮುರುಗೇಶ್ ನಿರಾಣಿ ಸಿಡಿ ವಿಚಾರವೊಂದನ್ನು ಪ್ರಸ್ತಾಪಿಸಿ ಕುತೂಹಲ ಮೂಡಿಸಿದರು. ಆದರೆ, ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಅಚ್ಚರಿ …

Read More »

ರಾಮ ಮಂದಿರ ನಿರ್ಮಾಣಕ್ಕೆ ಆನಂದ್ ಸಿಂಗ್ ಕುಟುಂಬದಿಂದ ದೇಣಿಗೆ ಸಂಗ್ರಹ

ಬಳ್ಳಾರಿ: ರಾಮ ಮಂದಿರ ನಿರ್ಮಾಣಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಕುಟುಂಬದವರು ದೇಣಿಗೆ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಸರ್ವರೂ ಸಮರ್ಪಣಾ ಭಾವದಿಂದ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಎಂದು ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಇಂದು ಬೆಳಗ್ಗಿನಿಂದಲೇ ಸಚಿವರು ಸೇರಿದಂತೆ ಅವರ ಸಂಪೂರ್ಣ ಕುಟುಂಬ ಸದಸ್ಯರು ಈ ಜಾಥಾದಲ್ಲಿ ಪಾಲ್ಗೊಂಡು ನಿಧಿ ಸಂಗ್ರಹಣೆ ಮಾಡಿದ್ದಾರೆ. ನಗರದೆಲ್ಲೆಡೆ ದೇಣಿಗೆ ಸಂಗ್ರಹಿಸಿದ ಬಳಿಕ …

Read More »

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದ BSY

ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆತ್ಮೀಯವಾಗಿ ಬರಮಾಡಿಕೊಂಡರು. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು, ಈ ವೇಳೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಹಾಗೂ ಸಿ.ಟಿ ರವಿ ಮತ್ತಿತರು ಸಿಎಂಗೆ ಸಾಥ್ …

Read More »

ವಿಜಯೇಂದ್ರನ ಶಿಷ್ಯರು ಶಾಸಕರ ನಕಲಿ ಸಿಡಿ ಮಾಡ್ತಾರೆ: ಯತ್ನಾಳ್

ವಿಜಯಪುರ: ಸಿಎಂ ಪುತ್ರ ಬಿ.ವೈ.ವಿಜಯೇಂದ್ರನ ಶಿಷ್ಯರು ಕೆಲ ಶಾಸಕರ ನಕಲಿ ಸಿಡಿ ಮಾಡುವ ಕೆಲಸ ಮಾಡ್ತಾರೆ ಅಂತ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. , ಕೇವಲ ಮಂತ್ರಿ ಆಗಲು ಯತ್ನಾಳ್ ಟೀಕೆ ಮಾಡುತ್ತಿದ್ದಾನೆ ಅನ್ನೋ ತಪ್ಪು ಸಂದೇಶ ರವಾನಿಸುವ ಕೆಲಸವನ್ನ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಮಾಡುತ್ತಿದ್ದಾರೆ. ನಾನು ಎಂದೂ ಯಾರ ಬಳಿಯೂ ಮಂತ್ರಿ ಮಾಡಿ ಎಂದು ಬಯೋಡೇಟಾ ಹಿಡಿದು ಹೋದವನು ನಾನಲ್ಲ. …

Read More »

ಅಂಗವೈಕಲ್ಯ ಮನಸ್ಸಿಗೆ… ದೇಹಕ್ಕಲ್ಲ’

ಪ್ಯಾಲಿಸ್ತೀನ್‌ನ ಕಾನೂನು ವಿದ್ಯಾರ್ಥಿ ಯೂಸೆಫ್‌ ಅಬು ಅಮಿರಾ ಅವರು ತಮ್ಮ ಅಂಗವೈಕಲ್ಯವನ್ನು ಎಂದಿಗೂ ತೊಂದರೆಯೆಂದು ಪರಿಗಣಿಸಲೇ ಇಲ್ಲ. ಕಾಲುಗಳಿಲ್ಲದೇ ಜನಿಸಿದ ಯೂಸೆಫ್‌ರ ಕೈಗಳು ಭಾಗಶಃ ಮಾತ್ರವೇ ಬೆಳೆದಿದ್ದರೂ ಸಹ ಕರಾಟೆ ಕಲಿಯಲು ನಿರ್ಧರಿಸಿ, ಅದರಲ್ಲೇ ಸಾಧನೆಗೈದಿದ್ದಾರೆ. 24 ವರ್ಷದ ಈತ ಆರೆಂಜ್ ಬೆಲ್ಟ್‌ಧಾರಿಯಾಗಿದ್ದು, ಗಾಝಾದ ಅಲ್ ಮಶ್ತಾಲ್ ಕ್ಲಬ್‌ನಲ್ಲಿ ಸ್ಟಿಕ್‌-ಫೈಟಿಂಗ್ ಕಲಿತಿದ್ದಾರೆ. “ಅಂಗವೈಕಲ್ಯ ಎನ್ನುವುದು ಮನಸ್ಸಿನಲ್ಲಿ ಇದೆಯೇ ಹೊರತು ದೇಹದಲ್ಲಿ ಅಲ್ಲ ಮತ್ತು ಯಾವುದೂ ಸಹ ಅಸಾಧ್ಯವಲ್ಲ ಎಂದು ನಾನು …

Read More »

3 ಬಾರಿ ಸಂಪುಟ ವಿಸ್ತರಣೆ ನಡೆದರೂ ಶಮನವಾಗದ ಅಸಮಾಧಾನ

ಬೆಂಗಳೂರು,ಜ.16- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಬಂದಿದೆ. ಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆದುಕೊಂಡೇ ಬಂದಿದೆ. ಮೂರು ಬಾರಿ ಸಂಪುಟ ವಿಸ್ತರಣೆ ನಡೆದರೂ ಅತೃಪ್ತಿ ಮಾತ್ರ ಶಮನವಾಗಿಲ್ಲ.2019 ರ ಜೂನ್ 26 ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಂದಿನಿಂದಲೂ ಪಕ್ಷದಲ್ಲಿ ಅತೃಪ್ತಿಯ ಹೊಗೆಯಾಡುತ್ತಲೇ ಇದೆ. ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದು ಅದರಲ್ಲೂ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ …

Read More »

ನಾನು ಕೂಡ ಕೋವಿಶೀಲ್ಡ್ ಲಸಿಕೆ ಪಡೆಯಲು ಸಿದ್ದ : ಸಿಎಂ

ಬೆಂಗಳೂರು,ಜ.16- ವೈದ್ಯರು ಸೂಚನೆ ಕೊಟ್ಟಾಗ ನಾನು ಕೂಡ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲು ಸಿದ್ದನಿದ್ದೇನೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುಕ್ತ ಮನಸ್ಸಿನಿಂದ ಲಸಿಕೆ ಪಡೆಯುವ ಮೂಲಕ ಕೊರೊನಾ ಸೋಂಕಿನಿಂದ ಮುಕ್ತರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಜ್ಞಾನಿಗಳ ಸತತ ಪರಿಶ್ರಮದಿಂದಾಗಿ ಕೋವಿಡ್‍ಗೆ ಲಸಿಕೆಯನ್ನು ಕಂಡು ಹಿಡಿಯಲಾಗಿದೆ. ಜನತೆ ಇದರ ಬಗ್ಗೆ ಎಳ್ಳಷ್ಟು ಅನುಮಾನಪಡದೆ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »