ಜನವರಿ 7 ಯಶ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ದಾಖಲೆಯ ವೀಕ್ಷಣೆ ಕಂಡು ಇಡೀ ವಿಶ್ವವೇ ದಂಗಾಗಿದೆ. ವರ್ಲ್ಡ ವೈಸ್ ಸದ್ದು ಮಾಡುತ್ತಿರುವ ಕೆಜಿಎಫ್ -2 ಟೀಸರ್ ಸದ್ಯ ನಂ.1 ಟ್ರೆಂಡಿಂಗ್ ನಲ್ಲಿದೆ. ಈಗಾಗಲೇ ಕೆಜಿಎಫ್-2 ಟೀಸರ್ ಯೂಟ್ಯೂಬ್ ನಲ್ಲಿ 150 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ ಎಲ್ಲರಿಗೂ …
Read More »ಧಾರವಾಡದಲ್ಲಿ ಭೀಕರ ಅಪಘಾತ ಪ್ರಕರಣ: ಮೃತದೇಹ ಅದಲು ಬದಲು
ಧಾರವಾಡದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವೈದ್ಯೆ ಸೇರಿ ಪ್ರತಿಷ್ಠಿತ ಕುಟುಂಬಗಳ ಮಹಿಳೆಯರು ಮೃತಪಟ್ಟ ಸುದ್ದಿ ದಾವಣಗೆರೆಯ ಮಂದಿಗೆ ಬರಸಿಡಿಲಿನಂತೆ ಎರಗಿತು. ಅಪಘಾತದಲ್ಲಿ ಹೇಮಲತಾ ಹಾಗೂ ಅವರ ಪುತ್ರಿ ಕ್ಷೀರಾ ಉರ್ಫ್ ಅಸ್ಮಿತಾ ಮೃತಪಟ್ಟಿದ್ದಾರೆ. ಕಿಮ್ಸ್ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರು ಶವ ತೆಗೆದುಕೊಂಡು ಹೋಗುವಾಗ ಪರಂಜ್ಯೋತಿ ಕಡೆಯವರು ಗೊಂದಲದಿಂದ ಅಸ್ಮಿತಾ ಶವ ಒಯ್ದಿದ್ದರು. ಅಸ್ಮಿತಾಳ ಶವಕ್ಕಾಗಿ ಕಾಯುತ್ತಿದ್ದ ವರು ಆಕೆಯ ಕೈಮೇಲೆ ನಾಯಿಮರಿ …
Read More »ವಿಶ್ವನಾಥ್ ನಮ್ಮ ಗುರುಗಳು, ಅವರ ಟೀಕೆ ಅಶೀರ್ವಾದವಿದ್ದಂತೆ: ರಮೇಶ ಜಾರಕಿಹೊಳಿ
ಹುಬ್ಬಳ್ಳಿ: ವಿಶ್ವನಾಥ್ ಅವರು ನಮ್ಮ ಗುರುಗಳು. ಅವರು ಏನೇ ಟೀಕಿಸಿದರೂ, ಅದು ನಮಗೆ ಆಶೀರ್ವಾದವಿದ್ದಂತೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ವಿಶ್ವನಾಥ್ ಸಚಿವರಾಗಬೇಕು ಎಂಬುದು ನನ್ನ ಆಸೆ. ಕಾನೂನಿನ ತೊಡಕು ಇರುವ ಕಾರಣ ಸದ್ಯಕ್ಕೆ ಸಾಧ್ಯವಾಗಿಲ್ಲ. ಕಾನೂನು ಅಡಚಣೆ ಪರಿಹಾರವಾದರೆ ಸಚಿವರಾಗುತ್ತಾರೆ. ಇದರ ಬಗ್ಗೆ ಅವರೊಂದಿಗೆ ವೈಯಕ್ತಿಯವಾಗಿ ಚರ್ಚಿಸುತ್ತೇನೆ’ ಎಂದರು. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸಿ.ಡಿ. ಕುರಿತು …
Read More »ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ.
ಈ ಮಿಶ್ರಣವನ್ನು ರಾತ್ರಿ ಮಲಗುವ ಮುನ್ನ ನಿಯಮಿತವಾಗಿ ಸೇವಿಸುತ್ತಿರಿ. ಪ್ರತಿನಿತ್ಯ ಈ ಮಿಶ್ರಣವನ್ನು ಸೇವಿಸುವುದರಿಂದ ಲೈಂಗಿಕ ಸಾಮರ್ಥ್ಯ ಹೆಚ್ಚಾಗುವುದಲ್ಲದೆ, ದಾಂಪತ್ಯ ಜೀವನವು ಸುಖಮಯವಾಗುತ್ತದೆ. ಆಧುನಿಕ ಜೀವನ ಶೈಲಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಲ್ಲಿ ಬೊಜ್ಜಿನ ಸಮಸ್ಯೆ ಕೂಡ ಒಂದು. ಪ್ರತಿಯೊಬ್ಬರು ಹೊಟ್ಟೆಯನ್ನು ಕರಗಿಸಿ ಸುಂದರವಾಗಿ ಕಾಣಿಸಿಕೊಳ್ಳಲು ಇಚ್ಛಿಸುತ್ತಾರೆ. ಆದರೆ ದೈನಂದಿನ ಜೀವನ ಶೈಲಿ ಮತ್ತದೇ ಸಮಸ್ಯೆಯನ್ನು ತಂದೊಡುತ್ತದೆ. ಮುಖ್ಯವಾಗಿ ಕಚೇರಿಗಳಲ್ಲಿ ಕೂತು ಕೆಲಸ ಮಾಡುವವರು ಡೊಳ್ಳು ಹೊಟ್ಟೆಯ ಸಮಸ್ಯೆಗೆ ಈಡಾಗಿರುತ್ತಾರೆ. ಇದಕ್ಕೆ …
Read More »ಜಾರಕಿಹೊಳಿ ಕುಟುಂಬಕ್ಕೆ ಜನಸಂಘದ ನಂಟು; ಸಹೋದರರ ನಡುವೆ ಟಾಕ್ ವಾರ್
ಬೆಳಗಾವಿ(ಜ. 15): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಯಲ್ಲಿ ಅನೇಕ ಶಾಸಕರು ಅಸಮಾಧಾನ, ಆಕ್ರೋಶ ಹಾಗೂ ಸಿಟ್ಟನ್ನು ಹೊರ ಹಾಕುತ್ತಿದ್ದಾರೆ. ಆದರೇ ಜಾರಕಿಹೊಳಿ ಸಹೋದರರು ಮಾತ್ರ ಕುಟುಂಬಕ್ಕೆ ಜನಸಂಘದ ನಂಟಿನ ವಿಚಾರವಾಗಿ ವಾಗ್ವಾದ ನಡೆಸುತ್ತಿದ್ದಾರೆ. ಸಚಿವ ರಮೇಶ ಜಾರಹೊಳಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ ನಡೆಯುತ್ತಿವೆ. ನಾವಗೆ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ, ನಾನು ಓರಿಜನಲ್ …
Read More »ಕಮಲ್ ಹಾಸನ್ ಎಂ.ಎನ್.ಎಂ. ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ನೀಡಿದ ಚುನಾವಣಾ ಆಯೋಗ
ಚೆನ್ನೈ: ರಾಜಕಾರಣಿಯಾಗಿ ಬದಲಾದ ನಟ ಕಮಲ್ ಹಾಸನ್ ಸ್ಥಾಪಿಸಿದ ರಾಜಕೀಯ ಪಕ್ಷ ಮಕ್ಕಳ್ ನೀಧಿ ಮಯ್ಯಂಗೆ ಭಾರತ ಚುನಾವಣಾ ಆಯೋಗ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದೆ. ಕಮಲ್ ಹಾಸನ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿ, ಎಲ್ಲಾ 234 ಕ್ಷೇತ್ರಗಳಲ್ಲಿ ಟಾರ್ಚ್ ಲೈಟ್ ಚಿಹ್ನೆಯನ್ನು ತಮ್ಮ ಪಕ್ಷಕ್ಕೆ ನೀಡಲಾಗಿದೆ ಎಂದು ಘೋಷಿಸಿದ್ದಾರೆ. “ಎಂಎನ್ಎಂ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಲಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ” ಎಂದು ಅವರು …
Read More »ಖಾಸಗಿ ಶಾಲೆಗಳ ಫೀ ಕಿರಿಕಿರಿ
ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಸರ್ಕಾರ ಸಭೆ ನಡೆಸಿದ್ದು, ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು ಕಡಿತ ಮಾಡಿಕೊಳ್ಳಲು ಸಲಹೆ ನೀಡಿದೆ. ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಇಂದು ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆದಿದ್ದು, ಈ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ. ಶುಲ್ಕ ಕಟ್ಟದಿದ್ದರೆ ಆನ್ಲೈನ್ ಕ್ಲಾಸ್ ಬಂದ್: ರಾಜ್ಯ ಸರ್ಕಾರದ ಆದೇಶಕ್ಕೆ ಸಡ್ಡು! ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು …
Read More »ಮುಕ್ಕಲ್ ಗೊಂದೆ ಜನರಲ್: 28ಗ್ರಾಪಂ ಗಳಲ್ಲಿ 14 ಮಹಿಳಾ ಅಧ್ಯಕ್ಷರೇ ಆಗೋದು..!
ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ 28 ಗ್ರಾಮ ಪಂಚಾಯತಿಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪಟ್ಟಣದ ಗುಡ್ ನ್ಯೂಸ್ ಕಾಲೇಜಿನಲ್ಲಿ ನಡೆಯಿತು. ತಾಲೂಕಿನ 28 ಗ್ರಾಮ ಪಂಚಾಯತಿಗಳಿಗೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಮೀಸಲಾತಿ ಆಯ್ಕೆಯಲ್ಲಿ ಮಿಶ್ರಿಕೋಟಿ ಗ್ರಾಮ ಪಂಚಾಯತಿ ಅಧ್ಯಕ್ಷಗಿರಿಗೆ ಮಹಿಳಾ ಎಸ್ಸಿ, ಉಪಾಧ್ಯಕ್ಷ ಸ್ಥಾನಕ್ಕಾಗಿ ಮಹಿಳಾ ಕೆಟಗೇರಿ ‘ಎ’ ಮೀಸಲಾತಿ ದೊರಕಿದೆ. ಇನ್ನೂ ಮುಂದೆ ಮಿಶ್ರಿಕೋಟಿಯಲ್ಲಿ ಮಹಿಳಾ ಮೆಂಬರಗಳು ಅಧಿಕಾರ ನಡೆಸಲಿದ್ದಾರೆ. ಗಂಜಿಗಟ್ಟಿ ಗ್ರಾಮ ಪಂಚಾಯತಿಯಲ್ಲೂ ಮಹಿಳಾ ಸದಸ್ಯರೇ …
Read More »ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಇದರ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀ ರಾಮಚಂದ್ರನ ಭವ್ಯ ಮಂದಿರ.ನಿಧಿ ಸಮರ್ಪಣಾ ಅಭಿಯಾನವನ್ನು ಗೋಕಾಕ ನಗರದ ವಾರ್ಡಗಳಿಗೆ ಇಂದು ಅಧಿಕೃತವಾಗಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿಯವರು ಗೋಕಾಕ ಜಾತ್ರಾ ಕಮಿಟಿ ವತಿಯಿಂದ 1ಲಕ್ಷರೂ ದೇಣಿಗೆ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮಾನ್ಯ ವಿಭಾಗ ಸಂಘ ಚಾಲಕರಾದ …
Read More »ನಾಳೆಯಿಂದ ಕೋವಿಡ್ ಲಸಿಕೆ ಹಂಚಿಕೆ: ಗೋಕಾಕನಲ್ಲಿ 45 ಕೇಂದ್ರ ಆರಂಭ
ಗೋಕಾಕ: ನಾಳೆಯಿಂದ ತಾಲೂಕಿನಾದ್ಯಂತ ಕೋವಿಡ್ ಲಸಿಕಾ ಕೇಂದ್ರ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ಹೇಳಿದರು. ನಗರದಲ್ಲಿ ಇಂದು ತಾಲೂಕು ಮುಖ್ಯವೈದ್ಯಾಧಿಕಾರಿಗಳಾದ ಡಾ. ರವೀಂದ್ರ ಅಂಟಿನ, ಡಾ. ಮುತ್ತಪ್ಪ ಕೊಬ್ಬದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ತಾಲೂಕಿನಾದ್ಯಂತ ಸುಮಾರು 45 ಕಡೆ ಕೋವಿಡ್ ಲಸಿಕಾ ಕೇಂದ್ರ ಆರಂಭಿಸಲಾಗಿದೆ. ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಸಿಬ್ಬಂದಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬರಿಗೂ ಲಸಿಕೆ ವಿತರಿಸುವ ಕೆಲಸ ಮಾಡಲಾಗುತ್ತದೆ …
Read More »
Laxmi News 24×7