Breaking News

ರಾಜ್ಯ

ಶೂಟಿಂಗ್ ವೇಳೆ ಬಾವಿಗೆ ಬಿದ್ದ ನಮಿತಾ :ಪೋಟೊ ವೈರಲ್

ದಕ್ಷಿಣ ಭಾರತದ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಟಿ ನಮಿತಾ ಚಿತ್ರರಂಗದಿಂದ ಸ್ವಲ ದಿನಗಳ ಕಾಲ ದೂರವುಳಿದಿದ್ದರು. ಇದೀಗ ಬೌ ಬೌ ಎಂಬ ಚಿತ್ರದಲ್ಲಿ ನಟಿಸುತ್ತಿರುವ ನಮಿತಾ ಶೂಟಿಂಗ್ ವೇಳೆ ಬಾವಿಗೆ ಬಿದ್ದಿದ್ದು, ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂದಹಾಗೆ ನಮಿತ ನಿಜವಾಗಿಯೂ ಬಾವಿಗೆ ಬಿದ್ದಿರಲಿಲ್ಲ. ಇದು ಬೌ ಬೌ ಚಿತ್ರದ ಒಂದು ದೃಶ್ಯವಷ್ಟೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ನಮಿತಾ ಬಾವಿಗೆ ಬಿದ್ದಿದ್ದಾರೆ ಎಂದು ವೈರಲ್ …

Read More »

ಅಮಿತ್ ಷಾ ಕಾರ್ಯಕ್ರಮಕ್ಕೆ ಲೇಡಿ ಸಿಂಗಂ ಸೀಮಾ ಲಾಟ್ಕರ್ ಭದ್ರತೆ..ಡಿಜಿಪಿ ಆದೇಶ

ಇದೇ ಜನವರಿ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್‍ರನ್ನು ಬಂದೋಬಸ್ತ್ ಕರ್ತವ್ಯಕ್ಕಾಗಿ ಹೆಚ್ಚುವರಿ ಅಧಿಕಾರಿಯಾಗಿ ನೇಮಕ ಮಾಡಿ ಡಿಜಿಪಿ ಅವರು ಆದೇಶ ಹೊರಡಿಸಿದ್ದಾರೆ. ಹೌದು ಅಸಿಸ್ಟಂಟ್ ಇನ್ಸಪೆಕ್ಟರ್ ಜನರಲ್ ಪೊಲೀಸ್ ಸೀಮಾ ಲಾಟ್ಕರ್‍ರನ್ನು ಹೆಚ್ಚುವರಿ ಬಂದೋಬಸ್ತ್ ಕರ್ತವ್ಯ ಅಧಿಕಾರಿಯಾಗಿ ಡಿಜಿಪಿ ಪ್ರವೀಣ ಸೂದ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಡಿಸಿಪಿಯಾಗಿ …

Read More »

ಧಾರವಾಡದ ಬಳಿ ಭೀಕರ ರಸ್ತೆ ಅಪಘಾತ ಐವರ ದುರ್ಮರಣ: ಹಲವರಿಗೆ ಗಾಯ

ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ …

Read More »

ಕೃಷಿಕಾಯ್ದೆಯ ಸಮಿತಿಯಿಂದ ಹೊರಬಂದ ಭೂಪಿಂದರ್ ಸಿಂಗ್ ಮಾನ್

ನವದೆಹಲಿ: ಕೃಷಿ ಕಾಯ್ದೆಯ ಹಿನ್ನೆಲೆಯಲ್ಲಿ ಉಂಟಾಗಿರುವ ರೈತರ ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ಕು ಜನರ ಕಮಿಟಿಯಿಂದ ಹೊರಬರುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಭೂಪಿಂದರ್ ಸಿಂಗ್ ಮಾನ್ ತಿಳಿಸಿದ್ದಾರೆ. ಈ ಸಮಿತಿಯಲ್ಲಿನ ಸದಸ್ಯರು ಈ ಹಿಂದೆ ಕೇಂದ್ರದ ಕೃಷಿ ಕಾಯ್ದೆಯನ್ನು ಸ್ವಾಗತಿಸಿದ್ದರು ಎಂದು ರೈತ ಸಂಘಟನೆಗಳು ಹಾಗೂ ವಿರೋಧಪಕ್ಷಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.   …

Read More »

ದಸರಾ ಮಾದರಿ ಸರಳವಾಗಿ ಗವಿಸಿದ್ದೇಶ್ವರ ಜಾತ್ರೆ : ಅಜ್ಜನ ಜಾತ್ರೆ 3 ದಿನಕ್ಕೆ ಮಾತ್ರ ಸೀಮಿತ

ಕೊಪ್ಪಳ: ಕೋವಿಡ್ ಆರ್ಭಟದ ಮಧ್ಯೆ ಅಜ್ಜನ ಜಾತ್ರೆ ನಡೆಯುತ್ತದೆಯೋ ?ಇಲ್ಲವೋ ? ಎನ್ನುವ ಗೊಂದಲ್ಲಿದ್ದ ಭಕ್ತ ಸಮೂಹಕ್ಕೆ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ಅವರು ಅಜ್ಜನ ಜಾತ್ರೆಗೆ ಸರಳತೆಯ ಶ್ರೀಕಾರ ಹಾಕಿದ್ದಾರೆ. ಮೈಸೂರು ದಸರಾ, ಪುರಿ ಜಗನ್ನಾಥ ಮಾದರಿ ಸರ್ಕಾರದ ನಿಯಮಾವಳಿಗೆ ಒಳಪಟ್ಟು, ಸಂಪ್ರದಾಯ ಮುರಿಯದೆ, ಸರಳತೆಯಿಂದ ಗವಿಸಿದ್ದೇಶ್ವರ ಜಾತ್ರೆ ನಡೆಯಲಿದೆ ಎಂದು ಗವಿಮಠ ತಿಳಿಸಿದೆ. ಜಾತ್ರೆಯಲ್ಲಿ ಏನು ಇರುತ್ತದೆ ? : ಜ.26 ಕ್ಕೆ ಜಾತ್ರೆ ಸಂಪ್ರದಾಯ …

Read More »

ಕೊರೋನಾ ಲಸಿಕೆ ಬೇಕು, ಬೇಡಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾದುದು ಇವಿಷ್ಟು..

ನವದೆಹಲಿ : ಲಸಿಕೆ ಅಭಿಯಾನವು ನಾಳೆಯಿಂದ ಆರಂಭವಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಲಸಿಕೆಗಳ ಪಟ್ಟಿ, ದೈಹಿಕ ನಿರ್ದಿಷ್ಟತೆ, ಡೋಸೇಜ್, ಕೋಲ್ಡ್ ಚೈನ್ ಸ್ಟೋರೇಜ್ ಅವಶ್ಯಕತೆಗಳು, ನಿರ್ಬಂಧಗಳು ಮತ್ತು ಸಣ್ಣ ಎಇಎಫ್ ಐಗಳು (ಪ್ರತಿರಕ್ಷಣಾ ನಂತರದ ಘಟನೆ) ಕುರಿತು ಮಾಹಿತಿ ಹೊಂದಿರುವ ಲಸಿಕೆಗಳ (ಕೋವಿಶೀಲ್ಡ್ ಮತ್ತು ಕೊವಾಕ್ಸಿನ್) ಎರಡೂ ಲಸಿಕೆಗಳ ಸಮಗ್ರ ಫ್ಯಾಕ್ಟ್ ಶೀಟ್ ಅನ್ನು ರಾಜ್ಯಗಳಿಗೆ ಕಳುಹಿಸಿದೆ. ಕೊರೋನಾ ಲಸಿಕೆ ಬೇಕು, ಬೇಡಗಳನ್ನು ಒಳಗೊಂಡ ದಾಖಲೆಯನ್ನು ಎಲ್ಲಾ …

Read More »

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

ಶಬರಿಮಲೆ : ಪ್ರತಿವರ್ಷದಂತೆ ಸಂಕ್ರಾಂತಿಯಂದು ಮಕರ ಜ್ಯೋತಿ ದರ್ಶನ ಶಬರಿಮಲೆಯಲ್ಲಿ ಇಂದು ಆಗಿದೆ. ಕೇವಲ 5 ಸಾವಿರ ಭಕ್ತರಿಗೆ ಮಾತ್ರವೇ ಅವಕಾಶವಿದ್ದ ನಡುವೆಯೂ ಶಬರಿಮಲೆಯಲ್ಲಿ ಅಯ್ಯಪ್ಪನ ಭಕ್ತರು ಮಕರ ಜ್ಯೋತಿಯ ದರ್ಶನವನ್ನು ಪಡೆದರು. ಶಬರಿಮಲೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳ ಮೂಲಕ ಕೇವಲ 5 ಸಾವಿರ ಅಯ್ಯಪ್ಪನ ಭಕ್ತರಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಸಂಕ್ರಾಂತಿಯ ದಿನವಾದ್ದರಿಂದ ಅಯ್ಯಪ್ಪನ ಭಕ್ತರು ಶಬರಿಮಲೆಗೆ ಆಗಮಿಸಿದ್ದರು. ಇಂತಹ ಭಕ್ತರಿಗೆ ಮೂರು ಬಾರಿ …

Read More »

ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ

  ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ …

Read More »

ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ

  ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …

Read More »

ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ

    ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …

Read More »