ಮೈಸೂರು : ನಾನು ಇಲ್ಲಿ ತನಕ ಗೋ, ಹಂದಿ ಮಾಂಸ ತಿಂದಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು, ಇದೇ ವೇಳೆ ಅವರು ಮಾತನಾಡಿ, ನಾನು ಇಲ್ಲಿ ತನಕ ಗೋ, ಹಂದಿ ಮಾಂಸ ತಿಂದಿಲ್ಲ ಒಂದು ವೇಳೇ ತಿನ್ನಬೇಕು ಅಂತ ಅನ್ನಿಸಿದರೇ ತಿನ್ನುವೇ, ಆಹಾರ ಪದ್ದತಿ ನನ್ನ ಹಕ್ಕು, ಅದನ್ನು ಯಾರು ಕೂಡ ಪ್ರಶ್ನೆ …
Read More »ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕು.: ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ: ನಮ್ಮ ಟೀಂ ನ ಇನ್ನೂ ಹಲವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಮಾರ್ಚ್-ಏಪ್ರಿಲ್ ನಲ್ಲಿ ದೊಡ್ಡ ಮಟ್ಟದಲ್ಲಿ ಸಂಪುಟ ಪುನರಚನೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ. ಈಗ ಸಚಿವ ಸ್ಥಾನ ಕೈತಪ್ಪಿದವರಿಗೆ ಆಗ ಸ್ಥಾನ ಸಿಗುವ ವಿಶ್ವಾಸವಿದೆ ಎಂದೂ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಇಂದು 7 ಶಾಸಕರು ಸಚಿವರಾಗಿ ಪದಗ್ರಹಣ ಮಾಡಲಿದ್ದು, ಮಾರ್ಚ್-ಏಪ್ರಿಲ್ಲ್ ನಲ್ಲಿ ನಡೆಯಲಿರುವ ಸಂಪುಟ ಪುನಾರಚನೆಯಲ್ಲಿ ಇಂದು ಸಚಿವ ಸ್ಥಾನ …
Read More »ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.
ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …
Read More »ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದು
ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಪಂಚಮಸಾಲಿ ಲಿಂಗಾಯಿತ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬಸವಕಲ್ಯಾಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗುತ್ತಿದ್ದಂತೆಯೇ ಪಾದಪಾತ್ರೆ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ …
Read More »ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ
ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …
Read More »ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್ ಮೊಬೈಲ್ ಕರೆನ್ಸಿ ಖಾಲಿ ಆಗಿದೆ -ಫೋನ್ ಕರೆ ಬಂತ ಅಂತಾ ಕೇಳಿದ್ದಕ್ಕೆ ಯತ್ನಾಳ್ ಬೇಸರ!
ವಿಜಯಪುರ: ‘ನನ್ನ ಮೊಬೈಲ್ ಫೋನ್ ಕರೆನ್ಸಿ ಖಾಲಿಯಾಗಿದೆ, ಯಾರ ಕರೆಯೂ ಬಂದಿಲ್ಲ’ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಯಿಂದ ಕರೆ ಬಂದಿಲ್ಲ, ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ನಿರಾಸೆ ವ್ಯಕ್ತಪಡಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಮಗೆ ಮುಖ್ಯಮಂತ್ರಿಯಿಂದ ಕರೆ ಬಂದಿದೆಯಾ? ಬೆಂಗಳೂರಿಗೆ ಹೋಗುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ನನಗೇನೂ ಕೆಲಸ ಇಲ್ಲ, ಅಲ್ಲಿಗೆ ನಾನು ಹೋಗುತ್ತಿಲ್ಲ’ …
Read More »ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು
ಮಂಗಳೂರು: ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೆ.ಎಸ್.ರಾವ್.ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ನಿರಂತರವಾಗಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿತ್ತು. ದಂಧೆ ನಡೆಸುತ್ತಿದ್ದವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ.
Read More »ಡಾಬಾ ಬಳಿ ಮಗುವನ್ನ ಬಿಟ್ಟು ಹೋಗಿರೋ ಪೋಷಕರು
ಹಾವೇರಿ: ಹತ್ತು ತಿಂಗಳ ಮುದ್ದಾದ ಗಂಡು ಮಗುವನ್ನ ಪೋಷಕರು ಡಾಬಾ ಬಳಿ ಬಿಟ್ಟು ಹೋಗಿರೋ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ ಬಳಿ ನಡೆದಿದೆ. ಮುದ್ದಾಗಿರೋ ಗಂಡು ಮಗುವನ್ನ ಪೋಷಕರು ಬಿಟ್ಟು ಹೋಗಿದ್ದಾರೆ. ನಾಲ್ಕರ ಕ್ರಾಸ್ ಬಳಿಯ ಭೂತೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದು, ಪೋಷಕರು ಬಂದು ಮಗುವನ್ನು ಕೊಂಡೊಯ್ಯಬಹುದೆಂದು ಸ್ಥಳೀಯರು 5-6 ಗಂಟೆ ಮಗುವಿನ ಹಿಡಿದು ಕಾಯ್ದಿದ್ದಾರೆ. ಆದರೆ ಯಾರೂ ಬಾರದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
Read More »ಮೂರನೇ ಬಾರಿಗೆ ಕತ್ತಿ ಕೈ ಹಿಡಿದ ಸಿಎಂ ಬಿಎಸ್ವೈ; ಶಾಸಕ ಉಮೇಶ್ ಕತ್ತಿಗೆ ಮಂತ್ರಿಗಿರಿ ಪಕ್ಕಾ?
ಬೆಂಗಳೂರು; ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ನಾಳೆ ವಿಸ್ತರಣೆಯಾಗಲಿದೆ. ಈಗಾಗಲೇ ನೂತನ ಸಚಿವ ಪಟ್ಟಿಯನ್ನು ಸಿಎಂ ಬಿಎಸ್ವೈ ರಾಜ್ಯಪಾಲರಿಗೆ ಕಳುಹಿಸಿದ್ದು, ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ ಎಂಬುದು ಈಗಲೂ ನಿಗೂಢವಾಗಿದೆ. ಏತನ್ಮಧ್ಯೆ, ಕಳೆದ ಎರಡು ಬಾರಿ ಸಂಪುಟ ವಿಸ್ತರಣೆಯಾದಾಗ ಅವಕಾಶ ವಂಚಿತರಾಗಿದ್ದ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರಿಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎಂದು …
Read More »ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.
ಬೆಂಗಳೂರು; ಬಹುನಿರೀಕ್ಷೆಯ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ನಾಳೆ ಮಧ್ಯಾಹ್ನ 3.55ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಏಳು ಮಂದಿ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರಲಿದ್ದಾರೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರಲ್ಲಿಯೂ ಮೂಡಿದೆ. ಕಾರಣ ನೂತನ ಸಚಿವರ ಪಟ್ಟಿಯ ಗೌಪತ್ಯೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಾಯ್ದುಕೊಂಡಿದ್ದಾರೆ. ಅಲ್ಲದೇ , ನೂತನ ಸಚಿವರಿಗೆ ತಾವೇ ಖುದ್ದು …
Read More »
Laxmi News 24×7