ಸಿನಿಮಾ ಡೆಸ್ಕ್ : ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ 20 ಸ್ಪರ್ಧಿಗಳನ್ನು ಮನೆಯೊಳಗೆ ಕರೆ ತರಲಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈ ಬಾರಿ ಕಾಮನ್ ಮ್ಯಾನ್ ಗೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ. ಯೆಸ್, ಬಿಗ್ ಬಾಸ್ ಸೀಸನ್ 5 ಹಾಗೂ 6 ರಲ್ಲಿ ಸೆಲೆಬ್ರಿಟಿಗಳ ಹೊರತಾಗಿ ಕಾಮನ್ ಪೀಪಲ್ಸ್ ಗೆ …
Read More »BREAKING : ‘K-SET’ ಫಲಿತಾಂಶ ಪ್ರಕಟ
ಮೈಸೂರು : ಮೈಸೂರು ವಿಶ್ವವಿದ್ಯಾಲಯ ವು 2020 ರ ಸೆಪ್ಟೆಂಬರ್ ನಲ್ಲಿ ನಡೆಸಲಾಗಿದ್ದಂತ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ಫಲಿತಾಂಶವನ್ನು ಇಂದು ( ಜನವರಿ 8) ರಂದು ಪ್ರಕಟ ಗೊಳಿಸಿದೆ. ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದ್ದು, 2020ರ ಸೆಪ್ಟೆಂಬರ್ ನಲ್ಲಿ ನಡೆದಿದ್ದ ಫಲಿತಾಂಶವನ್ನು ಜನವರಿ 8 ರಂದು www.kset.uni-mysore.ac.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ರಾಜ್ಯದ 11 ಕೇಂದ್ರಗಳಲ್ಲಿ 41 ವಿಷಯಗಳಿಗೆ 79,717 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 5,495 ಮಂದಿಗೆ ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು …
Read More »ವ್ಯಾಯಾಮ ಮಾಡುವ ಮೂಲಕ ಕೆಎಎಸ್ ಅಧಿಕಾರಿಗಳ ಸಂಘದ ಜಿಮ್ ಉದ್ಘಾಟಿಸಿದ ಸಿಎಂ
ವ್ಯಾಯಾಮ ಮಾಡುವ ಮೂಲಕ ಕೆಎಎಸ್ ಅಧಿಕಾರಿಗಳ ಸಂಘದ ಜಿಮ್ ಉದ್ಘಾಟಿಸಿದ ಸಿಎಂ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ 2021ನೇ ವರ್ಷದ ದಿನಚರಿಯನ್ನು ಬಿಡುಗಡೆ ಮಾಡಿ ಶತಮಾನೋತ್ಸವ ಭವನಕ್ಕೆ ಶಂಕುಸ್ಥಾಪನೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ವ್ಯಾಯಾಮ ಮಾಡುವ ಮೂಲಕ ಜಿಮ್ ಉದ್ಘಾಟನೆ ಮಾಡಿದರು. ಈ ವೇಳೆ ವ್ಯಾಯಾಮ ಮಾಡುವ ಮೂಲಕವೇ ಜಿಮ್ ಉದ್ಘಾಟನೆ ಮಾಡಿದ್ದು ಎಲ್ಲರ ಗಮನ ಸೆಳೆಯಿತು ಕಾರ್ಯಕ್ರಮದಲ್ಲಿ ಕೆಎಎಸ್ ಅಧಿಕಾರಿಗಳು ತಮಗೆ ನಿವೇಶನ ನೀಡುವಂತೆ …
Read More »ಕಾಲೇಜು ಮುಂದೆ ಚೆನ್ನಾಗಿ ಕಾಣೋದಿಲ್ಲ ಅಂತ ಏಕಾಏಕಿ ಸರ್ಕಾರಿ ಪ್ರೌಢಶಾಲೆ ಶೌಚಾಲಯ ತೆರವು ವಿದ್ಯಾರ್ಥಿಗಳು ಆಕ್ರೋಶ
ರಾಯಚೂರು: ಕಾಲೇಜು ಮುಂದೆ ಚೆನ್ನಾಗಿ ಕಾಣೋದಿಲ್ಲ ಅಂತ ಏಕಾಏಕಿ ಸರ್ಕಾರಿ ಪ್ರೌಢಶಾಲೆ ಶೌಚಾಲಯವನ್ನ ತೆರವು ಮಾಡಿರುವ ಘಟನೆ ರಾಯಚೂರಿನ ಯರಮರಸ್ ಕ್ಯಾಂಪ್ನಲ್ಲಿ ನಡೆದಿದೆ. ಮಾಹಿತಿಯೂ ನೀಡದೇ ಶಾಲೆ ಇಲ್ಲದ ವೇಳೆ ಶೌಚಾಲಯ ತೆರವು ಮಾಡಿದ್ದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದಾರೆ. ರಾಯಚೂರು ಸರ್ಕಾರಿ ಇಂಜನಿಯರಿಂಗ್ ಕಾಲೇಜು ಗೇಟ್ ಗೆ ಎದುರುಗಡೆ ಇದೆ ಅಂತ ಏಕಾಏಕಿ ಶೌಚಾಲಯ ತೆರವು ಮಾಡಲಾಗಿದೆ. ಇಂಜಿನಿಯರಿಂಗ್ ಕಾಲೇಜ್ ಪ್ರಾಚಾರ್ಯರು ಪ್ರೌಢಶಾಲೆ ವಿದ್ಯಾರ್ಥಿಗಳ ಬಗ್ಗೆ …
Read More »ಫೆಬ್ರವರಿ 14ಕ್ಕೆ ‘ಲವ್ ಮಾಕ್ಟೇಲ್ 2’ ಚಿತ್ರದ ಹಾಡು ಬಿಡುಗಡೆ
ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸಾಕಷ್ಟು ಜನಪ್ರಿಯತೆ ಪಡೆದರು. ಇದೀಗ ‘ಲವ್ ಮಾಕ್ಟೇಲ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು ಇದರ ಸಾಂಗ್ ವೊಂದನ್ನು ಫೆಬ್ರವರಿ 14ರಂದು ರಿಲೀಸ್ ಮಾಡಲಿದ್ದಾರೆ. ‘ಲವ್ ಮೊಕ್ಟೈಲ್ 2’ಚಿತ್ರದ ರೊಮ್ಯಾಂಟಿಕ್ ಹಾಡೊಂದನ್ನು ರಿಲೀಸ್ ಮಾಡುವ ಮೂಲಕ ಪ್ರೇಮಿಗಳ ದಿನದಂದು ಉಡುಗೊರೆಯಾಗಿ …
Read More »ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ ಹಾಗೂ ಕಾನ್ಸ್ಟೇಬಲ್
ಬೆಂಗಳೂರು: ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದ ರೆವಿನ್ಯೂಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್ಟೇಬಲ್ ರಾಜು ಎಂಬುವವರನ್ನು ಎಸಿಬಿ ಅಧಿಕಾರಿಗಳು ಭರ್ಜರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು ಆರ್ ಐ ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ …
Read More »ಬೆಂಗಳೂರಿನ ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಮೇಲೆ ಐಟಿ ದಾಳಿ
ಬೆಂಗಳೂರು : ಇಂದು ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಬೆಂಗಳೂರಿನ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಶೋಧಿಸಿದರು. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಸ್ಥಳೀಯವಾಗಿ ಆಹಾರ ವಿತರಣೆ ಮಾಡುವ ಸ್ವಗ್ಗಿ ಹಾಗೂ ಅಮೆರಿಕದ ವಾಲ್ಮಾರ್ಟ್ ಒಡೆತನದ ಫಿಪ್ಕಾರ್ಟ್ ಯಲ್ಲಿ ಮೂರನೇ ವ್ಯಕ್ತಿಗಳಿಂದ ತೆರಿಗೆ ವಂಚನೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ …
Read More »ಬೀಫ್ ಮಾರ್ಕೆಟ್ ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಕೂಡಲೇ ಇದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯ
ಬೆಳಗಾವಿ-ಬೆಳಗಾವಿ ನಗರದ ಹೃದಯ ಭಾಗದಲ್ಲಿ ಭೀಫ್ ಮಾರ್ಕೆಟ್ ಇದ್ದು ಇದನ್ನು ಕೂಡಲೇ ನಗರ ಹೊರ ವಲಯದಲ್ಲಿ ಸ್ಥಳಾಂತರ ಮಾಡಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಇಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರನ್ನು ಭೇಟಿಯಾದ ಡಾ.ಸೋನಾಲಿ ನಗರದ ಮದ್ಯಭಾಗದಲ್ಲಿ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ಇದರ ದುರ್ವಾಸನೆ ಸಹಿಸಲು ಆಗುತ್ತಿಲ್ಲ,ಬಸ್ ನಿಲ್ಧಾಣದ ಹತ್ತಿರದಲ್ಲೇ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ತೊಂದರೆ …
Read More »BREAKING : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು
ಮಡಿಕೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನಲೆಯಲ್ಲಿ, ಅವರ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಕೊಡವರು ಗೋಮಾಂಸ ತಿನ್ನುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯಿಂದಾಗಿ ಕೊಡವರ ಭಾವನಗೆ ಧಕ್ಕೆಯಾಗಿದೆ ಎಂಬುದಾಗಿ …
Read More »ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ
ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು. ಕಾರು ಡಿಸೈನ್ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ …
Read More »
Laxmi News 24×7