Breaking News

ರಾಜ್ಯ

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …

Read More »

ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ

ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …

Read More »

ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನ

ರಾಯ್ಪುರ: ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸಗಢದ ಗೌರ್ಲಾ-ಪೆಂಡ್ರಾ-ಮರವಾಹಿಯಲ್ಲಿ ನಡೆದಿದೆ. ಮಕ್ಕಳು ಬಾವಿಗೆ ತಳ್ಳಿದ ನಂತರ ತಾನು ಜಿಗಿದಿದ್ದಾಳೆ. ಮಕ್ಕಳು ಮತ್ತು ಮಹಿಳೆಯ ಧ್ವನಿ ಕೇಳಿದ ಸ್ಥಳೀಯರು ನಾಲ್ವರನ್ನ ರಕ್ಷಿಸಿದ್ದಾರೆ. ವಿದ್ಯಾ ಪೈಕರಾ (32) ಪತಿಯನ್ನ ಕೊಂದ ಮಹಿಳೆ. ಅಮಾಮಡಂಡಾ ನಿವಾಸಿಯಾಗಿರುವ ಮಹಿಳೆ ಪತಿ ಅನರೂಪ್ ಸಿಂಗ್ (35) ಮಲಗಿದ್ದ ವೇಳೆ ಬಟ್ಟೆಯಿಂದ ಆತನ ಕತ್ತು ಹಿಸುಕಿ …

Read More »

ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್‍ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್‍ವೈ …

Read More »

ನಟ ಸಲ್ಮಾನ್‍ಖಾನ್ ಸೋದರರ ಮೇಲೆ ಎಫ್‍ಐಆರ್

ಮುಂಬೈ, ಜ.5- ಬಾಲಿವುಡ್‍ನ ಖ್ಯಾತ ನಟ  ಸಲ್ಮಾನ್‍ಖಾನ್ ಸಹೋದರರ ಮೇಲೆ ಮುಂಬೈ ಪಾಲಿಕೆ ವತಿಯಿಂದ ಎಫ್‍ಐಆರ್ ದಾಖಲು ಮಾಡಲಾಗಿದೆ. ರೂಪಾಂತರ ಕೊರೊನಾದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಲ್ಲು ಸಹೋದರರು ದುಬೈನಿಂದ ಬಂದಿದ್ದರಿಂದ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಸಲ್ಲು ಸಹೋದರರಾದ ಸೊಹೈಲ್‍ಖಾನ್, ಅರ್ಬಾಜ್‍ಖಾನ್ ಹಾಗೂ ಅರ್ಬಾಜ್ ಪುತ್ರ ಅಬ್ರಹಾಂ ಅವರನ್ನು ಮುಂಬೈನ ಹೊಟೇಲ್ ಒಂದರಲ್ಲಿ ಕ್ವಾರಂಟೈನ್ ಮಾಡಲು ಮುಂಬೈ ಪಾಲಿಕೆ ಸೂಚಿಸಿತ್ತು. ಆದರೆ ಡಿಸೆಂಬರ್ 25 ರಂದು ಅವರು …

Read More »

ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಜ.20ರ ನಂತರ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡ ವಿತರಣೆ ನಡೆಯಲಿದೆ. ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ವಿದ್ಯಾಗಮ ತರಗತಿಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. 6-10ನೇ ತರಗತಿ ಮಕ್ಕಳು ವಯೋಸಹಜ …

Read More »

ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್​

ಬೆಂಗಳೂರು (ಜ. 5): ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಇನ್ನೇನು 2 ತಿಂಗಳು ಕಳೆದರೆ ಬೇಸಿಗೆಯೂ ಶುರುವಾಗಲಿದೆ. ಆದರೂ ಕರ್ನಾಟಕದಲ್ಲಿ ಮಳೆ ಮಾತ್ರ ನಿಂತಿಲ್ಲ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 2 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ …

Read More »

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

  ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …

Read More »

ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ

  ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …

Read More »

ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ

  ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …

Read More »