Breaking News

ರಾಜ್ಯ

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »

ಲಿಫ್ಟ್‍ನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಬಿಡದ ರಕ್ಷಣಾ ಸಿಬ್ಬಂದಿ

ಶಿವಮೊಗ್ಗ, – ಲಿಫ್ಟ್‍ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೋಗುವಾಗ ಅವರೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಹೋಗಲು ಗನ್‍ಮ್ಯಾನ್‍ಗಳು ಅವಕಾಶ ನೀಡದ ಪ್ರಸಂಗ ನಡೆಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಹೊರಟರು. ಆಗ ಅವರು ಹತ್ತಿದ ಲಿಫ್ಟ್‍ನಲ್ಲೇ ಜಗದೀಶ್ ಶೆಟ್ಟರ್ ಹತ್ತಲು ಹೋದಾಗ ಅವರನ್ನು ಗನ್‍ಮ್ಯಾನ್‍ಗಳು ತಡೆದರು. ಆದರೆ, ಸಿಎಂ ಜತೆ ಲಿಫ್ಟ್ ಒಳಗೆ ಶಿವಮೊಗ್ಗ ಸಂಸದ ಹಾಗೂ ಬಿಎಸ್‍ವೈ ಪುತ್ರ ಬಿ.ವೈ.ರಾಘವೇಂದ್ರ ಬಂದರು. ರಿಲ್ಯಾಕ್ಸ್ …

Read More »

500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಶನಿ ಮಹದೇವಪ್ಪ ಇನ್ನಿಲ್ಲ..!

ಬೆಂಗಳೂರು : 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ (90) ಇಂದು ನಿಧನರಾಗಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶನಿ ಮಹದೇವಪ್ಪ ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದರೆ , ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಶ್ರೀನಿವಾಸ ಕಲ್ಯಾಣ ಸೇರಿದಂತೆ ಡಾ.ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು. ಒಟ್ಟಾರೆ ತಮ್ಮ …

Read More »

ಮಗು ಅದಲು-ಬದಲು, ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ಪ್ರತಿಭಟನೆ

ದಾವಣಗೆರೆ,ಜ,3: ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ ಒಂದೇ ಸಮಯದಲ್ಲೇ ಹೆರಿಗೆ ಆದ ಮಗು ಅದಲು ಆದ ಘಟನೆ ನಡೆದಿದೆ. ಇದರಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮುಂದೆ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದ್ದಾರೆ. ನಾರಮ್ಮ ಮತ್ತು ಮಾರಮ್ಮ ಹೆಸರು ಕೇಳಿಸಿಕೊಳ್ಳುವಾಗ ಆದ ಎಡವಟ್ಟಿನಿಂದ ಮಗು ಅದಲು ಬದಲು ಆಗಿತ್ತು. ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲ್ಲೂಕ್ ಮಾಕನಡುಕ ಗ್ರಾಮದ ಮಾರಮ್ಮ- ನಾಗರಾಜ ದಂಪತಿಗಳಿಗೆ ಹೆಣ್ಣು ಮಗು‌ ಜನಿಸಿದೆ. ಇದೇ ಸಮಯದಲ್ಲಿ ಹೊಸ ಪೇಟೆ ಮರಿಯಮ್ಮನ …

Read More »

ಭೀಮಾ ತೀರದಲ್ಲಿ ಮತ್ತೆ ತಲ್ವಾರ್ ಝಳಪಳ: ಶತ್ರು ಸಂಹಾರ ಪೂಜೆ ನೆರವೇರಿಸಿದ ಭಾಗಪ್ಪ..!

ಕಲಬುರ್ಗಿ: ಭೀಮಾ ತೀರ ಮತ್ತೊಮ್ಮೆ ಚರ್ಚೆಯಲ್ಲಿದೆ. ಪ್ರತಿ ಬಾರಿ ಬಂದೂಕಿನಿಂದ ಗುಂಡು ಹಾರಿದಾಗ ಭೀಮಾ ತೀರ ಸದ್ದಾಗುತ್ತಿತ್ತು. ಆದರೆ ಈ ಬಾರಿ ತಲ್ವಾರ್ ಝಳಪಿಸಿ, ಶತ್ರು ಸಂಹಾರ ಯಾಗ ಮಾಡಿರುವುದರಿಂದ ಸುದ್ದಿಯಲ್ಲಿದೆ. ಇಷ್ಟಕ್ಕೂ ಹೀಗೆ ತಲ್ವಾರ್ ಝಳಪಿಸಿ ಶತ್ರು ಸಂಹಾರ ಯಾಗ ಮಾಡಿದವರು ಯಾರಂತೀರಾ..? ಭೀಮಾ ತೀರದ ಹಂತಕ ಎಂದೇ ಕುಖ್ಯಾತಿಯಾಗಿದ್ದ ಚಂದಪ್ಪ ಹರಿಜನನ ಅಳಿಯ ಭಾಗಪ್ಪ ಹರಿಜನ. ಹೌದು, ಭೀಮಾತೀರದಲ್ಲಿ ಮತ್ತೆ ನಟೋರಿಯಸ್ ಹಂತಕ ಭಾಗಪ್ಪ ಹರಿಜನನ ಹವಾ …

Read More »

ಸರ್ಕಾರದ ಮುದ್ರೆ ಬಳಸಿ ಬೆಂಗಳೂರಿನಲ್ಲಿ ಸಾವಿರಾರು ನಕಲಿ ವೋಟರ್ ಐಡಿ, ಆಧಾರ್, PAN ಕಾರ್ಡ್​ ತಯಾರಿ!

ಬೆಂಗಳೂರು (ಜ. 4): ಸರ್ಕಾರದ ಮುದ್ರೆ ಬಳಸಿ ನಕಲಿ AADHAR ಕಾರ್ಡ್, PAN ಕಾರ್ಡ್​, ನಕಲಿ ವೋಟರ್ ಐಡಿ ತಯಾರಿಸಿದ್ದ ಖತರ್ನಾಕ್ ಕಳ್ಳರ ತಂಡವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಾವಿರಾರು ನಕಲಿ ಐಡಿ ಕಾರ್ಡ್​ಗಳನ್ನು ಬಳಸಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿರುವ ಅನುಮಾನವೂ ವ್ಯಕ್ತವಾಗಿದೆ. ರಾಜಸ್ಥಾನದಿಂದ Bangaloreಗೆ ಬಂದಿದ್ದ ಈ ಗ್ಯಾಂಗ್ ಈಗ ಪೊಲೀಸರ ವಶದಲ್ಲಿದೆ. ಸರ್ಕಾರದ ಮುದ್ರೆಗಳನ್ನು ಬಳಸಿ ಬೃಹತ್ ವಂಚನೆ ಮಾಡುತ್ತಿದ್ದ ಗ್ಯಾಂಗ್ ಈಗ ಪೊಲೀಸರ …

Read More »

ರಾತ್ರಿ ರಿಸೆಪ್ಷನ್​​ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಛತ್ರದಲ್ಲೇ ವಧುವಿನ ಕೈಹಿಡಿದ ಮತ್ತೋರ್ವ ಯುವಕ

ಚಿಕ್ಕಮಗಳೂರು(ಜ.04): ರಾತ್ರಿ ಆರತಕ್ಷತೆಗೆ ಇದ್ದ ವರ ಬೆಳಗ್ಗೆ ಪ್ರೀತಿಸಿದ ಯುವತಿ ಬೆದರಿಕೆಗೆ ಹೆದರಿ ಮುಹೂರ್ತಕ್ಕೆ ನಾಪತ್ತೆಯಾಗಿ, ಮಧುಮಗಳಾಗಿ ನಿಂತಿದ್ದ ಯುವತಿಯನ್ನ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದ ಅಪರೂಪದ ಮದುವೆಗೆ ತರೀಕೆರೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಎಂಬ ಅಣ್ಣತಮ್ಮಂದಿರಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೆಣ್ಣಿನೊಂದಿಗೆ ಮದುವೆ ನಿಶ್ಚಯವಾಗಿತ್ತು. ಎರಡು ಕಡೆಯವರು ಒಪ್ಪಿ ಕೂಡ ಮದುವೆ ನಿಶ್ಚಯ ಮಾಡಿದ್ರು. ಅದರಂತೆ …

Read More »

ಚುನಾವಣೆ ಸೋತವರಿಂದ ಗೆದ್ದವರ ಮೇಲೆ ಹಲ್ಲೆ , ನಿವೃತ್ತ ಶಿಕ್ಷಕ ಸಾವು

ದಾವಣಗೆರೆ : ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಸೋಲು ಗೆಲುವಿನ ಸಂಬಂಧ ನಡೆದ ಮಾರಾಮಾರಿಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೀನಿಗರಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೀನಿಗರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಕೃಷ್ಣಪ್ಪ (70) ಮೃತಪಟ್ಟಿದ್ದು, ಮೃತರ ಮಗ ವಿರೇಂದ್ರ ಎಂಬುವರಿಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ …

Read More »

ನೌಕರರೇ, 7ನೇ ವೇತನ ಆಯೋಗದಲ್ಲಿ ನಿಮ್ಗೆ ಅನುಕೂಲವಾಗೋದೇನು ಗೊತ್ತಾ? ಇಲ್ಲಿದೆ ನೋಡಿ ಹೊಸ ಸುಧಾರಣೆಗಳ ವಿವರ..!

ನವದೆಹಲಿ: 7ನೇ ವೇತನ ಆಯೋಗದ (7ನೇ ವೇತನ) ಅನ್ವಯ ನೌಕರರಿಗೆ ಲಾಭದಾಯಕವಾಗಲಿದೆ ಎಂದು ಕೇಂದ್ರ ಸರ್ಕಾರ ತನ್ನ ಎಲ್ಲ ನೌಕರರಿಗೆ ‘ಅಂಗವಿಕಲ ವೇತನ’ ನೀಡಲು ನಿರ್ಧರಿಸಿದೆ. ಅವರು ಕರ್ತವ್ಯದ ರೇಖೆಯಲ್ಲಿ ಅಂಗವಿಕಲರಾಗಿದ್ದರೆ ಮತ್ತು ಅವರು ಅಂಗವೈಕಲ್ಯ ಹೊಂದಿದ್ದರೂ ಸೇವೆಯಲ್ಲಿಯೇ ಉಳಿದಿದ್ದರೆ ಅಂತಹವರಿಗೆ ಈ ನಿಯಮ ಅನ್ವಯವಾಗಲಿದೆ. ನಿಯಮಗಳನ್ನು ಸರಳೀಕರಿಸಿ, ತಾರತಮ್ಯದ ಕಲಮುಗಳನ್ನ ಸರಿಪಡಿಸುವ ಸರಕಾರದ ಪ್ರಯತ್ನಗಳಿಗೆ ಇದು ಅನುಗುಣವಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶುಕ್ರವಾರ (ಜ.1) ಕೇಂದ್ರ ಮೀಸಲು …

Read More »