ಶಿವಮೊಗ್ಗ, : ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಶನಿವಾರ ಶಿವಮೊಗ್ಗ ರಂಗಾಯಣದ ನೂತನ ವೆಬ್ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು. ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾಂತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ …
Read More »ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಹೆಚ್ಚಿದ ಬೇಡಿಕೆ! ಚಿನ್ನದ ಬೆಲೆ ಬಂದಿದ್ದೆ ತಡ ಆರಂಭವಾದ ಕಳ್ಳರ ಕಾಟ!
ಗದಗ: ಇಡೀ ಏಷ್ಯಾ ಖಂಡದಲ್ಲೇ ಗದಗ ಜಿಲ್ಲೆಯ ಮೆಣಸಿನಕಾಯಿಗೆ ಎಲ್ಲೆಲ್ಲದ ಬೇಡಿಕೆ. ಹೌದು ಈ ಭಾರಿ ಅನಾವೃಷ್ಟಿ ನಡುವೆ ಅದ್ಭುತವಾಗಿ ಮೆಣಸಿನಕಾಯಿ ಫಸಲು ಬಂದಿದೆ. ಹೀಗಾಗಿ ಮೆಣಸಿನಕಾಯಿ ಬೆಳೆದ ರೈತರು ಬಂಪರ್ ಮೇಲೆ ಬಂಪರ್ ಹೊಡೆಯುತ್ತಿದ್ದಾರೆ. ಆದರೆ ಮೆಣಸಿನಕಾಯಿಗೆ ಚಿನ್ನದ ಬೆಲೆ ಬಂದಿದ್ದೆ ತಡ, ಅನ್ನದಾತರಿಗೆ ಹೊಸ ಟೆನ್ಶನ್ ಶುರುವಾಗಿದೆ. ಗದಗ ಜಿಲ್ಲೆಯ ಮೆಣಸಿನಕಾಯಿ ಅಂದ್ರೆ ಸಾಕು ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಎಲ್ಲಿಲ್ಲದ ಬೇಡಿಕೆ. ಈ ಭಾರಿ ಅತಿ ಹೆಚ್ಚು ಬೆಲೆಗೆ …
Read More »ಕೋತಿಗಳ ಕಾಟಕ್ಕೆ ಹೈರಾಣಾದ ಗದಗದ ಪಾಪನಾಶಿ ಗ್ರಾಮಸ್ಥರು
ಗದಗ (ಜ. 2): ಗದಗ ಜಿಲ್ಲೆಯ ಪಾಪನಾಶಿ ಗ್ರಾಮದ ಜನರಿಗೆ ನೆಮ್ಮದಿಯಿಂದ ಜೀವನ ನಡೆಸಲು ಆಗದಂತಹ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ಜನರು ಮನೆಯಿಂದ ಹೊರಗಡೆ ಬರಲು ಭಯ ಪಡುತ್ತಿದ್ದಾರೆ. ಅದರಲ್ಲೂ ಮಕ್ಕಳು, ಮಹಿಳೆಯರು ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡೆ ಓಡಾಡಬೇಕು. ಅಷ್ಟೊಂದು ಭಯಾನಕ ವಾತಾವರಣ ನಿರ್ಮಾಣವಾಗುವಂತೆ ವಾನರ ಸೈನ್ಯ ಮಾಡಿದೆ. ಹೌದು, ಕೋತಿಗಳ ಕಾಟಕ್ಕೆ ಇಡೀ ಗ್ರಾಮದ ಜನರು ಹೈರಾಣಾಗಿದ್ದಾರೆ. ಮಂಗಗಳ ಚೇಷ್ಟೆ ನೋಡಲು ಚಂದ. ಆದರೆ, ಅವುಗಳ ಉಪಟಳ ಹೆಚ್ಚಾದರೆ …
Read More »ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ..!
ಚಿಕ್ಕಮಗಳೂರು(ಜ.02): 10 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣ(ಕೆಫೆ ಕಾಫಿ ಡೇ ಮಾಲೀಕ) ಮಾತ್ರ ಧೈರ್ಯವಾಗಿ ರಾಜೀನಾಮೆ ಕೊಡಿ, ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ನಿರ್ಧಾರ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ. ಅಣ್ಣಾಮಲೈ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »ಭಾರತೀಯ ಸೇನೆಯಲ್ಲಿ ಭಾರೀ ಬದಲಾವಣೆ
ನವದೆಹಲಿ: ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳ ವಲಯದಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಹೊಸ ವರ್ಷದ ಆರಂಭ ದಿನವಾದ ನಿನ್ನೆ ನೂತನ ಸೇನಾ ಉಪ ಮುಖ್ಯಸ್ಥ(ಡಿಸಿಒಎಎಸ್)ಅಧಿಕಾರ ವಹಿಸಿಕೊಂಡಿದ್ದಾರೆ. ಕಾರ್ಪ್ಸ್ ಕಮಾಂಡರ್ಸ್, ಆಡಳಿತಾತ್ಮಕ ಮತ್ತು ತರಬೇತಿ ಸಂಸ್ಥೆಗಳಲ್ಲಿ ಪ್ರಮುಖ ಬದಲಾವಣೆಯಾಗಿದೆ. ಜನವರಿ 1, 2021ರಂದು ನೂತನ ಡಿಸಿಒಎಎಸ್ ಆಗಿ ಲೆಫ್ಟಿನೆಂಟ್ ಜನರಲ್ ಶಂತನು ದಯಾಳ್ ಅಧಿಕಾರ ವಹಿಸಿಕೊಂಡಿದ್ದಾರೆ. ತೇಜ್ ಪುರ್ ಮೂಲದ 4 ಕಾರ್ಪ್ಸ್ ನ ಕಾರ್ಪ್ಸ್ ಕಮಾಂಡರ್ ಆಗಿದ್ದರು ಲೆಫ್ಟಿನೆಂಟ್ ಜನರಲ್ ದಯಾಳ್, …
Read More »ಇಂದಿನಿಂದ ದೇಶಾದ್ಯಂತ ಕೊರೋನಾ ವೈರಸ್ ಲಸಿಕೆ ವಿತರಣೆಗೆ ‘ಡ್ರೈ ರನ್
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಶನಿವಾರ ದೇಶಾದ್ಯಂತ ‘ಡ್ರೈ ರನ್’ಗೆ ಭಾರತ ಸಜ್ಜುಗೊಂಡಿದೆ. ಉದ್ದೇಶಿತ ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಎಲೆಕ್ಷನ್ ಪ್ರಕ್ರಿಯೆಯಂತೆಯೇ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ‘ಡ್ರೈರನ್’ ಇದಕ್ಕೆ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದೆ. ‘ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಒಂದು ಸೂತ್ರದಲ್ಲಿ ಪರಿಶೀಲಿಸಲು ಡ್ರೈರನ್ ಅನುಕೂಲ ಕಲ್ಪಿಸಲಿದೆ. ಚುನಾವಣೆ ಮಾದರಿಯಲ್ಲಿ ಈ ಸಿದ್ಧತೆಗಳನ್ನು ನಡೆಸಿದ್ದೇವೆ. ಅಲ್ಲೂ ಪ್ರತಿ ಸಿಬ್ಬಂದಿಗೆ …
Read More »ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ. ಸಿಎಂ ಕುರ್ಚಿ ಮೇಲೆ ಅನುಮಾನ ಮೂಡಿದೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಇರುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ. ಆದರೆ ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಡಿಕೆಶಿ, ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ …
Read More »ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ನಿಧನ
ಬೆಳಗಾವಿ: ಜಿಲ್ಲಾ ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ರಾಜು ಚಿಕ್ಕನಗೌಡರ್, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥೀವ ಶರೀರವನ್ನು ಶನಿವಾರ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
Read More »ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ,ಗ್ರಾ.ಪಂ. ಸದಸ್ಯರು ಕಾಂಗ್ರೆಸ್ಗೆ ಸೇರ್ಪಡೆ
ಬೆಳಗಾವಿ: ‘ಬಿಜೆಪಿಯ ಮೂವರು ಸಚಿವರಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ’ ಎಂದು ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕೋಡಿ, ಅಥಣಿ ಸೇರಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ 218 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಕಾಂಗ್ರೆಸ್ ಬೆಂಬಲಿತರು 113 ಪಂಚಾಯಿತಿಯಲ್ಲಿ …
Read More »
Laxmi News 24×7