Breaking News

ರಾಜ್ಯ

ಶಾಲಾ- ಕಾಲೇಜುಗಳ ಪುನರಾರಂಭ ಭರ್ಜರಿ ತಯಾರಿ

ಧಾರವಾಡ (ಜನವರಿ 1); ಎಸ್​ಎಸ್​ಎಲ್​ಸಿ  ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಹಾಗೂ 6 ರಿಂದ 9 ನೇಯ ತರಗತಿ ಮಕ್ಕಳಿಗೆ ವಿದ್ಯಾಗಮ 2 ರ ಪ್ರಾರಂಭಕ್ಕೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ ,ಕಾಲೇಜುಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಶಹರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಶಾಲೆ,ಕಾಲೇಜುಗಳಿಗೆ ಭೇಟಿ ನೀಡಿ ಕೋವಿಡ್ 19 ರ ತಡೆಗೆ …

Read More »

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಹೊಸ ವರ್ಷದ ಶುಭಕೋರಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಹೊಸ ವರ್ಷದ ಶುಭಕೋರಿದ್ದಾರೆ. ರಾಷ್ಟ್ರಪತಿ ಕೋವಿಂದ್‌, ‘ಎಲ್ಲರಿಗೂ ಹೊಸವರ್ಷದ ಶುಭಾಶಯಗಳು. ಹೊಸ ಆರಂಭ ಮಾಡಲು, ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿಗೆ ನೆರವಾಗಲು ಹೊಸವರ್ಷವು ಅವಕಾಶ ಮಾಡಿಕೊಡುತ್ತದೆ. ಕೋವಿಡ್-19 ಸನ್ನಿವೇಶದಲ್ಲಿ ಎದುರಾದ ಸವಾಲುಗಳು, ಒಗ್ಗಟ್ಟಿನೊಂದಿಗೆ ಮುನ್ನಡೆಯುವ ನಮ್ಮ ಸಂಕಲ್ಪವನ್ನು ಬಲಪಡಿಸಿವೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ನಿಮಗೆ 2021ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತಸ ಮತ್ತು ಸಮೃದ್ಧಿ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ

ಬೆಂಗಳೂರು,ಜ.1-ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ವದಂತಿ, ಶಾಸಕರ ಅಸಮಾಧಾನ, ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಹೀಗೆ ಹತ್ತು ಹಲವು ಗೊಂದಲಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳನ್ನು ಹೇಗೆ ನಿವಾರಿಸುತ್ತಾರೆ ಎಂಬುದುಯಕ್ಷ ಪ್ರಶ್ನೆಯಾಗಿದೆ. ಇಂದು ಸಂಜೆ ದೆಹಲಿಯಿಂದ ಆಗಮಿಸಲಿರುವ ಅರುಣ್ ಸಿಂಗ್ ಶಾಸಕರು, ಸಂಸದರು ಹಾಗೂ ಪದಾಧಿಕಾರಿಗಳನ್ನು ಭೇಟಿಯಾಗಿ …

Read More »

ಕರ್ನಾಟಕದಲ್ಲಿ ಉದ್ಯೋಗಾವಕಾಶಗಳ ಹೆಚ್ಚಿಸಲಿದೆ ತುಮಕೂರು ಕೈಗಾರಿಕಾ ನೋಡ್ ‌: ಜಗದೀಶ್‌ ಶೆಟ್ಟರ್

ಬೆಂಗಳೂರು : ಕರ್ನಾಟಕವನ್ನು ವಿಶ್ವದರ್ಜೆಯ ಔದ್ಯಮಿಕ ಜಾಲವಾಗಿ ಅಭಿವೃದ್ಧಿ ಪಡಿಸಲು ಚೆನೈ – ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81 ಕೋಟಿ ರೂ. ಮೀಸಲಿರಿಸಿದ್ದು, ಇದರಿಂದ ಅಂದಾಜು 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಪ್ರಧಾನಿ ನರೇಂದ್ರ ಮೋದಿ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »

ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ.

ವಿಜಯಪುರ ಬ್ರೇಕಿಂಗ್: ಸೋತವರ ಮನೆಮುಂದೆ ಬಂದು ಪಟಾಕಿ ಹಚ್ಚಿದ ಗೆದ್ದ ಅಭ್ಯರ್ಥಿಗಳು. ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ. ಗೆದ್ದ ಅಭ್ಯರ್ಥಿಗಳ ಬೆಂಬಲಿಗರಿಂದ ಸೋತವರ ಮೇಲೆ ಹಲ್ಲೆ ಆಗಿದೆ ಎಂದು ಹಲ್ಲೆಗೊಳಗಾದವರ ಆರೋಪ. ಚಡಚಣ ತಾಲೂಕಿನ ಧುಮಕನಾಳ ಗ್ರಾಮದಲ್ಲಿ ಘಟನೆ. ಪರಾಜಿತ ಅಭ್ಯರ್ಥಿ ಶಿವಪ್ಪ ಕನಾಳ, ರಾಯಪ್ಪ ಕನಾಳ, ಶ್ರೀಶೈಲ ಕನಾಳ, ಪುತಳಾಬಾಯಿ ಕನಾಳ, ಭೀಮಕ್ಕ ಕನಾಳ ಮೇಲೆ ಹಲ್ಲೆ. …

Read More »

ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ

ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ನಡೆದು ಫಲಿತಾಂಶ ಪ್ರಕಟವಾದ ಅದರ ಎಫೆಕ್ಟ್​ ಈ ಊರಿನವರಿಗೆ ಸಂಕಷ್ಟ ತಂದಿದೆ. ಊರಿನ ಜನ ತನಗೆ ಮತ ಹಾಕಿಲ್ಲವೆಂದು ಕೋಪಗೊಂಡ ಪರಾಜಿತ ಅರ್ಥಿಯೊಬ್ಬ ರಸ್ತೆ ಬಂದ್ ಮಾಡಿ ದರ್ಪ ಮೆರೆದಿದ್ದಾನೆ. ಇಂತಹ ಘಟನೆ ಮಾಲೂರು ತಾಲೂಕಿನ ಅಗ್ರಹಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ ಚುನಾವಣೆಗೆ ಸ್ಪರ್ಧಿಸಿದ್ದ ಗಿರಿಗೌಡ ಎಂಬಾತ ಸೋಲು ಕಂಡಿದ್ದಾರೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಂದರೆ ನಿನ್ನೆ (ಬುಧವಾರ) …

Read More »

ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ

    ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …

Read More »

ಬಾರ್, ರೆಸಾರ್ಟ್‍ಗಳಿಗೆ ಮಾರ್ಗ ಸೂಚಿ

ಬೆಂಗಳೂರು, ಡಿ.31- ಕೋವಿಡ್-19ರ ಸೋಂಕು ಹರಡುವಿಕೆ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಅನುಮೋದಿತ ಹೊಟೇಲ್ ಮತ್ತು ರೆಸಾರ್ಟ್‍ಗಳಿಗೆ ನೀಡಿದೆ. ಪ್ರವಾಸೋದ್ಯಮ ಇಲಾಖೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಬೆಂಗಳೂರು ವಿಭಾಗದ ಉಪ ನಿರ್ದೇಶಕರ ಕಚೇರಿಗೆ ತಲುಪಿಸಬೇಕು. ಒಂದು ವೇಳೆ ಮಾರ್ಗಸೂಚಿ ಪಾಲನೆ ಬಗ್ಗೆ ಅನುಮತಿ ಪಡೆಯದಿದ್ದರೆ ತಮ್ಮ ವ್ಯವಹಾರ ಸ್ಥಗಿತಗೊಳಿಸಬೇಕು ಎಂದು ಸುತ್ತೋಲೆಯಲ್ಲಿ …

Read More »

ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದುಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ಸನ್ಮಾನ ಮಾಡಿದರು

ಗೋಕಾಕ: ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಚುನಾವಣೆ ನಿನ್ನೆ ಕೊನೆ ಗೊಂಡಿದೆ ಸುಮಾರು ಕಡೆ ,ಸೋಲು ಗೆಲುವು ಗಳನ್ನ ಅಭ್ಯರ್ಥಿ ಗಳು ಕಂಡಿದ್ದಾರೆ. ಇಂದು ಚಿಕ್ಕ ನಂದಿ ಗ್ರಾಮದಿಂದ ಆಯ್ಕೆಯಾದ ಅಭ್ಯರ್ಥಿಗಳು ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಗೆ ಭೇಟಿ ನೀಡಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ಮಾಡಿದರು ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಭೇಟಿ ನೀಡಿ ಅವರಿಗೆ ಹೂವಿನ ಮಾಲೆ ತೊಡಿಸಿ ಸನ್ಮಾನ ಮಾಡಿ ನಡೆದ …

Read More »