Breaking News

ರಾಜ್ಯ

ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭ

ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯನ್ವಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ ಒಂದರಿಂದ 10 ಮತ್ತು 12ನೆ ತರಗತಿ ಶಾಲೆ ಪ್ರಾರಂಭವಾಗಲಿದ್ದು, 6 ರಿಂದ 9ನೆ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದು ಡಿಡಿಪಿಐ ಸಿ.ನಂಜಯ್ಯ ತಿಳಿಸಿದ್ದಾರೆ. ಈ ಸಂಜೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಕ್ಕಳು ಮತ್ತು ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಮತ್ತು ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು,ಡಿ.26- ಬ್ರಿಟನ್ ದೇಶವನ್ನೇ ತಲ್ಲಣ್ಣಗೊಳಿಸಿರುವ ರೂಪಾಂತರಗೊಂಡ ಹೊಸ ಮಾದರಿಯ ಕೊರೊನಾ ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದೆಯೇ ಇಲ್ಲವೇ ಎಂಬುದು ನಾಳೆ ಬಹಿರಂಗಗೊಳ್ಳಲಿದೆ.  ಬ್ರಿಟನ್‍ನಿಂದ ಸ್ವದೇಶಕ್ಕೆ ಆಗಮಿಸಿರುವ 1638 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಳೆ ವರದಿ ಬಹಿರಂಗಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ …

Read More »

ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು. : …

Read More »

ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.

ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …

Read More »

ತಾಯಿಯೇ ಮಗಳನ್ನು ಅಪಹರಿಸಿ ಪರಾರಿ

ಕಾರವಾರ: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ವರದಿಯಾಗಿದೆ. ತಾಯಿಯಿಂದ ಅಪಹರಣಕ್ಕೊಳಗಾದ ಯುವತಿಯನ್ನು ರುತಿಕಾ ಎಂದು ಗುರುತಿಸಲಾಗಿದೆ. ಈಕೆಯ ತಾಯಿ ರೂಪ ಶಿರ್ಸಿಕರ್ ಆಗಿದ್ದು, ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು. ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ತಾಯಿ ರೂಪ ಶಿರ್ಸಿಕರ್‍ಗೆ ಇಷ್ಟವಿರಲಿಲ್ಲ. ಮಗಳು ತನ್ನ …

Read More »

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.

Read More »

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …

Read More »

ಅಸಲಿ-ನಕಲಿ ದೇಶಭಕ್ತರು ಯಾರು ಎಂಬುದ್ದನ್ನು ಜನರು ತೀರ್ಮಾನ ಮಾಡುತ್ತಾರೆ: ಸತೀಶ್ ಜಾರಕಿಹೊಳಿ

ಗೋಕಾಕ: ಇತಿಹಾಸದಲ್ಲಿ ಬಹಳಷ್ಟು ಘಟನೆಗಳು ನಡೆದಿವೆ. ಬಿಜೆಪಿ ಪಕ್ಷವು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿ ಸುತ್ತಿದೆ. ದೇಶದಲ್ಲಿರುವ ಪ್ರತಿಯೊಂದು ಸಮುದಾಯವು ಸಮಾನತೆ ಹಾಗೂ ಪ್ರೀತಿಯಿಂದ ಬಾಳುತ್ತಿದೆ. ಆದರೆ ಬಿಜೆಪಿಯು ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ದೇಶದಲ್ಲಿನ ಶಾಂತಿ ಕದಡಲು ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Read More »