ಬಳ್ಳಾರಿ : ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತಿಚೇಗೆ ಎಸ್.ಬಿ.ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗಿತ್ತು. ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ನಿವಾಸಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಸ್ಥಳಕ್ಕೆ …
Read More »ರಿಪಬ್ಲಿಕ್ ಟಿವಿಗೆ ಬ್ರಿಟನ್ ದಂಡ: ಬ್ರಿಟಿಷರನ್ನು 280 ಬಾರಿ ಕ್ಷಮೆ ಕೋರಿ ಸಾವರ್ಕರ್ ದಾಖಲೆ ಮುರಿದು ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾದ ಅರ್ನಾಬ್ ಗೋ ಸ್ವಾಮಿ
ಹೊಸದಿಲ್ಲಿ: ಬ್ರಿಟನ್ ನ ಟಿವಿ ನಿಯಂತ್ರಣ ಪ್ರಾಧಿಕಾರ ಆಫ್ ಕಾಮ್ 20 ಲಕ್ಷ ರೂ. ದಂಡ ವಿಧಿಸಿದ ಬಳಿಕ 280 ಬಾರಿ ಕ್ಷಮೆ ಕೋರುವ ಮೂಲಕ ರಿಪಬ್ಲಿಕ್ ಟಿವಿಯ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಸಾರ್ವಜನಿಕರಿಂದ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭ ಬ್ರಿಟಿಷ್ ಸರಕಾರಕ್ಕೆ ಹಲವು ಬಾರಿ ಕ್ಷಮೆ ಕೋರುವ ಮೂಲಕ ಕಾರಾಗೃಹದಿಂದ ಬಿಡುಗಡೆಗೊಂಡಿದ್ದ ಹಿಂದುತ್ವವಾದಿ ಸಾವರ್ಕರ್ ಅವರಿಗೆ ಗೋಸ್ವಾಮಿಯನ್ನು ಹೋಲಿಸಿರುವ ಜನರು ಕ್ಷಮೆ ಯಾಚನೆಯಲ್ಲಿ ಸಾರ್ವಕರ್ …
Read More »ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು
ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.
Read More »ನೈಟ್ ಕರ್ಫ್ಯೂ ತೀರ್ಮಾನ ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ …
Read More »ಲಿಂಗಾಯತ ಮೀಸಲಾತಿ; ರಕ್ತ ದಾಸೋಹದ ಮೂಲಕ ಸರ್ಕಾರದ ಗಮನಸೆಳೆಯಲು ಮುಂದಾದ ಜಯ ಮೃತ್ಯುಂಜಯ ಶ್ರೀಗಳು
ಬಾಗಲಕೋಟೆ : ಪಂಚಮಸಾಲಿ ಲಿಂಗಾಯತ ಸಮಾಜ 2ಎ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೂರನೇ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 23 ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹುಟ್ಟು ಹಬ್ಬದ ದಿನ ಹಾಗೂ ರೈತ ದಿನಾಚರಣೆ ಹಿನ್ನೆಲೆಯಲ್ಲಿ ವಿಶಿಷ್ಟ ರೀತಿಯ ಹೋರಾಟಕ್ಕೆ ಅಣಿಯಾಗಿದ್ದಾರೆ. ಸ್ವತಃ ಸ್ವಾಮೀಜಿ ರಕ್ತ ದಾನ ಮಾಡುವ ಮೂಲಕ ರಕ್ತದಾಸೋಹಕ್ಕೆ ಚಾಲನೆ ನೀಡಿದರು. ರಕ್ತ …
Read More »ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ನಟಿ ರಾಗಿಣಿ ದ್ವಿವೇದಿ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ಕಳೆದ ನಾಲ್ಕು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದಾರೆ. ಡ್ರಗ್ಸ್ ಕೇಸ್ ನಲ್ಲಿ ಜೈಲು …
Read More »ನ್ಯೂಮೋನಿಯಾಗೆ ಸೆರಂ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೈಗೆಟುಕುವ ಬೆಲೆಯ ಲಸಿಕೆ ಮುಂದಿನ ವಾರದಿಂದ ಜನರಿಗೆ ದೊರೆಯುವ ಸಾಧ್ಯತೆಗಳಿವೆ.
ನವದೆಹಲಿ, ಡಿ.24- ನ್ಯೂಮೋನಿಯಾಗೆ ಸೆರಂ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೈಗೆಟುಕುವ ಬೆಲೆಯ ಲಸಿಕೆ ಮುಂದಿನ ವಾರದಿಂದ ಜನರಿಗೆ ದೊರೆಯುವ ಸಾಧ್ಯತೆಗಳಿವೆ. ಭಾರತದಲ್ಲೇ ಅಭಿವೃದ್ದಿಪಡಿಸಿರುವ ಲಸಿಕೆಯನ್ನು ಲೋಕಾರ್ಪಣೆ ಮಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮುಂದಿನ ವಾರದಿಂದ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ವಿದೇಶಿ ನಿರ್ಮಿತ ಲಸಿಕೆಯನ್ನು ಬಳಕೆ ಮಾಡಲಾಗುತ್ತಿದೆ. ವಿದೇಶಿ ಲಸಿಕೆಗಳಿಗಿಂತ ಕಡಿಮೆ ದರದಲ್ಲಿ ಸೆರಂ ಸಂಸ್ಥೆಯ ನ್ಯೂಮೋನಿಯಾ ಲಸಿಕೆ ದೊರೆಯಲಿದೆ. ಪೂನಾ ಮೂಲದ …
Read More »ಬೀದರ್ನಲ್ಲಿ ಕನಿಷ್ಠ ತಾಪಮಾನ ದಾಖಲು : ಮತ್ತಷ್ಟು ಚಳಿ ದಟ್ಟವಾಗುವ ಸಾಧ್ಯತೆ
ಬೀದರ್(ಡಿಸೆಂಬರ್. 24 ): ಗಡಿ ಜಿಲ್ಲೆ ಬೀದರ್ ನಲ್ಲೀಗ ಮೈಕೊರೆಯುವ ಚಳಿ ಶುರುವಾಗಿದೆ. ಮಂಗಳವಾರ ರಾಜ್ಯದಲ್ಲೇ ಅತೀ ಕಡಿಮೆ ಅಂದರೆ 5.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಜಿಲ್ಲೆಯ ಜನರ ಜೀವನ ಶೈಲಿಯನ್ನೇ ಈಗ ಬದಲಾಯಿಸಿದ್ದು, ದಿನವಿಡೀ ಚಳಿಯ ಅನುಭವ ಹೊಂದುವಂತಾಗಿದೆ. ಬೆಳಗ್ಗೆ 7 ಗಂಟೆಯಾದರೂ ಬೆಳಕು ಮೂಡುತ್ತಿಲ್ಲ. ಸಂಜೆ 5:30ಗಂಟೆಗೆ ಕತ್ತಲು ಆವರಿಸುತ್ತಿದೆ. ಬರುವ ದಿನಗಳಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಇಳಿಯುವ …
Read More »ನಾನು ಕಾರ್ಮಿಕರ ಪರವಾಗಿ ನಿಲ್ಲುತ್ತೇನೆ. ಅವರ ಎಲ್ಲಾ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ಡಿ.ಕೆ.ಸುರೇಶ್
ರಾಮನಗರ(ಡಿಸೆಂಬರ್.24): ಟೊಯೋಟಾ ಕಿರ್ಲೋಸ್ಕರ್ ಕಂಪನಿ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಒಕ್ಕೂಟದ ಜಗಳ ಕಳೆದ ಸುಮಾರು ದಿನಗಳಿಂದ ನಡೆಯುತ್ತಿದೆ. ಇದೇ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್ ಆಡಳಿತ ಮಂಡಳಿಯ ಜೊತೆಗೆ ಸಂಧಾನ ಸಭೆ ನಡೆಸಿದರು. ಆದರೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ಮೂಡದೇ ಸಭೆ ವಿಫಲವಾಯ್ತು. ಡಿ.ಕೆ.ಸುರೇಶ್ ಕೂಡ ಟೊಯೋಟಾ ವಿರುದ್ಧ ಕಿಡಿಕಾರಿದ್ದಾರೆ. ಕಾರ್ಮಿಕರು ಸಹ ಹೋರಾಟ ಮುಂದುವರೆಸಿದ್ದಾರೆ. ರಾಮನಗರ ಜಿಲ್ಲೆ ಬಿಡದಿ ಕೈಗಾರಿಕ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹಾಗೂ …
Read More »ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ: ಹೆಚ್.ಸಿ.ಮಹದೇವಪ್ ವ್ಯಂಗ್ಯ
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕಾಟಾಚಾರದ ನೈಟ್ ಕರ್ಫ್ಯೂಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ತರ್ಕರಹಿತವಾದ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಟ್ವೀಟ್ ಮೂಲಕ ಹೆಚ್.ಸಿ.ಮಹದೇವಪ್ಪ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. 9 ತಿಂಗಳ ಹಿಂದೆ ಕೊರೊನಾ ತಡೆಗಾಗಿ ಸರ್ಕಾರ ಮಾಡಿಕೊಂಡ ಯಡವಟ್ಟುಗಳು …
Read More »
Laxmi News 24×7