ಹಾಸನ,- ಚನ್ನರಾಯಪಟ್ಟಣ ತಾಲೂಕು ಹಿರೀಸಾವೆ ಹಿರೀಸಾವೆ ಪೊಲೀಸ್ ಠಾಣಾ ಸರಹದ್ದಿನ ಕಮವರಳ್ಳಿಯಲ್ಲಿ ವಾರದ ಹಿಂದೆ ನಡೆದಿದ್ದ ಬೆಂಗಳೂರಿನ ಕುಖ್ಯಾತರೌಡಿ ಶೀಟರ್ ಲಿಂಗರಾಜನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 16 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೋಹನ @ ಡಬ್ಬಲ್ ಮೀಟರ್ ಮೋಹನ, ನಂಜಪ್ಪ @ ನಂಜ @ ಕರಿಯ, ನಾಗರಾಜ @ ನಾಗ, ಗ್ರೇಸ್ ವಾಲ್ಟರ್ @ ವಾಲ್ಟರ್, ನವೀನ್ ಕುಮಾರ, ಪ್ರದೀಪ @ ದಾಸರಹಳ್ಳಿ ಪ್ರದೀಪ, ಸುನೀಲ್ಕುಮಾರ @ ಸುನೀಲ್, …
Read More »ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು
ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …
Read More »ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು
ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …
Read More »ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …
Read More »ಏರ್ಟೆಲ್, ವಿಐ ಸಾರ್ವಜನಿಕರನ್ನು ಪ್ರಚೋದಿಸುತ್ತಿದ್ದಾರೆ ಎಂದು ರಿಲಾಯನ್ಸ್ ಟ್ರಾಯ್ಗೆ ನೀಡಿರುವ ದೂರಿನಲ್ಲಿ ತಿಳಿಸಿದೆ.
ಕೃಷಿ ಸುಧಾರಣೆ ಕಾನೂನಿನ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಜಿಯೋ ಕಂಪನಿ ವಿರುದ್ಧ ಏರ್ಟೆಲ್ ಮತ್ತು ವೋಡಾಫೋನ್ ಐಡಿಯಾ ಸುಳ್ಳು ಗಾಳಿಸುದ್ದಿ ಹಬ್ಬಿಸುತ್ತಿದೆ ಎಂದು ರಿಲಾಯನ್ಸ್ ಜಿಯೋ ಇನ್ಫೋಕಾಮ್ (ಆರ್ಜಿಯೋ) ಆರೋಪಿಸಿದೆ. ಹೊಸದಾಗಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಸುಧಾರಣೆ ಕಾನೂನಿನಿಂದ ರಿಲಾಯನ್ಸ್ ಲಾಭ ಮಾಡಿಕೊಳ್ಳಲು ಮುಂದಾಗಿದೆ ಎಂದು ಈ ಎರಡು ಸಂಸ್ಥೆಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಈ ಎರಡು ಕಂಪನಿಗಳ ವಿರುದ್ಧ ಭಾರತೀಯ ಟೆಲಿಕಾಂ ರೆಗ್ಯುಲೆಟರ್ ಆಥಾರಿಟಿ …
Read More »ಬುಧವಾರ ಜೆಡಿಎಸ್ ಪ್ರಮುಖರ ಸಭೆ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ
ಬೆಂಗಳೂರು,ಡಿ.- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ …
Read More »ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
:ಗೋಕಾಕ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆನಚಿನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ. ಸಾಮಾನ್ಯ ವರ್ಗ ಮಹಿಳಾ ಮೀಸಲು ಕ್ಷೇತ್ರದ.ವಾರ್ಡ ನಂ.3 ಸುನಂದಾ ಪ್ರಕಾಶ್ ವಡ್ಡರ. ವಾರ್ಡ್ ನಂ 5. ಮಂಜುಳಾ ಲಕ್ಷ್ಮಣ ಪಾಟೀಲ್. ಹಿಂದುಳಿದ (ಅ) ವರ್ಗ ಮಹಿಳಾ ಮೀಸಲು ಕ್ಷೇತ್ರದಿಂದ ಎರಡು ಮಹಿಳಾ ಅವಿರೋಧವಾಗಿ ಆಯ್ಕೆಯಾಗಿದೆ ಹೀಗಾಗಿ ಈ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ …
Read More »ಶಿಂದಿಕುರಬೇಟ ಗ್ರಾಮ ಪಂಚಾಯಿತಿಯ 8ವಾಡಿ೯ನ ಅವಗ೯ ಪುರುಷ ಸದಸ್ಯ ರಾಗಿ
ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮಪಂಚಾಯತಿಯ 8 ನೇ ವಾರ್ಡಿನಲ್ಲಿ ಅವರ್ಗ ವಾಗಿ ಆಯ್ಕೆಯಾದ ಭೀಮಶಿ ಯಲ್ಲಪ್ಪ ಬಿರನಾಳಿ ಹಾಗು ಸಾಮಾನ್ಯ ಮಹಿಳಾ ಸದಸ್ಯ ರಾಗಿ ಮಂಜುಳಾ ವಿಠ್ಠಲ ಕರೋಶಿ ಅವಿರೋಧ ಆಯ್ಕೆಯಾಗಿ ದ್ದಾರೆ ಇವರು ಊರಿಗೆ ಮಾಡಿದ ಸಹಾಯವನ್ನು ಮೆಚ್ಚಿ ಶಿಂದಿಕುರಬೇಟ ಜನರು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳು ಊರಿಗೆ ನಾವು ಚಿರಋಣಿಯಾಗಿರುತ್ತೇವೆ. ಮತ್ತು ಜನರ ಕಷ್ಟಗಳಿಗೆ ನಾವು ಬಾಗಿ ಆಗಿರುತ್ತೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ …
Read More »ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!
ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್ನ ಎಸ್ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್ನ ಎಸ್ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …
Read More »ರಾಜ್ಯಾದ್ಯಂತ ಬಸ್ ಸಂಚಾರ ಆರಂಭ
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …
Read More »
Laxmi News 24×7