Breaking News

ರಾಜ್ಯ

ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ.

ಧಾರವಾಡ: ಜಿಲ್ಲಾ ಪಂಜಾಯತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ವಿವಾಹ ವಾರ್ಷಿಕೋತ್ಸವ. ಹುಟ್ಟುಹಬ್ಬವನ್ನು ಕೂಡ ಜೈಲಿನಲ್ಲಿಯೇ ಆಚರಿಸಿಕೊಂಡಿದ್ದ ವಿನಯ್, ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 24 ವರ್ಷ ಕಳೆಯಿತು. 2016 ಜೂನ್ 15ರಂದು ನಡೆದ ಹತ್ಯೆಗೆ ಸಂಬಂಧಿಸಿ ಇದೇ ನವೆಂಬರ್ 5 ರಂದು ಬಂಧನಕ್ಕೊಳಗಾಗಿರೊ ವಿನಯ್​ಗೆ ಸ್ನೇಹಿತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಿವಾಹ ವಾರ್ಷಿಕೋತ್ಸವದ ಶುಭ ಕೋರಿದ್ದಾರೆ. ನವೆಂಬರ್ …

Read More »

ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕಾಂಗ್ರೆಸ್ ತಿರುಗೇಟು

ಬೆಂಗಳೂರು: ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರಕಾರವೋ? ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಿಜವಾದ ಹೇಡಿಗಳು ಯಾರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ …

Read More »

ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನ:H.D.K.

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಒಬ್ಬಳು ಸಾಕಾಗಲ್ಲ ಇಬ್ಬರು ಬೇಕಂತೆ.. ಕೊಲೆ ಮಾಡಿ ಪರಾರಿ ಯಾದ ಭೂಪ…

ಚಿಕ್ಕಬಳ್ಳಾಪುರ: ಪತ್ನಿಯನ್ನ ಕೊಂದು ಪತಿ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಮಲಾಪುರ ಗ್ರಾಮದಲ್ಲಿ ನಡೆದಿದೆ. 26 ವರ್ಷದ ಮಮತಾ ಪತಿ ಕುಮಾರ್ ನಿಂದ ಕೊಲೆಯಾದ ಪತ್ನಿ. ಆರು ವರ್ಷಗಳ ಹಿಂದೆ ಕುಮಾರ್ ಮತ್ತು ಮಮತಾ ಮದುವೆ ಕುಟುಂಬಸ್ಥರ ಸಮ್ಮುಖದಲ್ಲಿ ನಡೆದಿತ್ತು. ದಂಪತಿಗೆ ಮುದ್ದಾದ ಎರಡು ಮಕ್ಕಳಿವೆ. ರಾತ್ರಿ ಚೆನ್ನಾಗಿದ್ದ ಮಮತಾ ಬೆಳಗ್ಗೆ ಆಗುವಷ್ಟರಲ್ಲಿ ಹೆಣವಾಗಿದ್ದಾಳೆ. ಬೆಳಗ್ಗೆ ಮಮತಾ ಪೋಷಕರಿಗೆ ಏನಾಯ್ತು ಅಂತ ಗೊತ್ತಿಲ್ಲ ಎಂದು ಹೇಳಿ …

Read More »

ಬಿ.ಸಿ. ಪಾಟೀಲ್‍ರಿಂದ ರೈತ ಸಮುದಾಯಕ್ಕೆ ಅವಮಾನ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಕುರಿತಾಗಿ ಸಚಿವ ಬಿ.ಸಿ. ಪಾಟೀಲ್ ನೀಡಿರುವ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗದೆ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತರು ಹೇಡಿಯಲ್ಲ ಎಂದು ತಿಳಿಸಿದ್ದಾರೆ. ರೈತ ನೆಲವನ್ನೆ ನಂಬಿ ಬದುಕುವ ಕಷ್ಟಜೀವಿ. ಅಂತಹ ರೈತ …

Read More »

ಕರವೇಗೆ ‘ಕಳ್ಳರ ರಕ್ಷಣಾ ವೇದಿಕೆ’ ಎಂದ ಶಾಸಕ ಬಸನಗೌಡ ಪಾಟೀಲ್

ವಿಜಯಪುರ: ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ಯಾರೂ ನಕಲಿ ಕನ್ನಡ ಪರ ಸಂಘಟನೆಗಳಿಗೆ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಕರವೇ ವಿರುದ್ಧ ಮತ್ತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ಡಿ. 5 ರ ಕರ್ನಾಟಕ ಬಂದ್ ವಿರೋಧಿಸಿ ನಡೆದ ನಾನಾ ಸಂಘಟನೆಗಳು ಮತ್ತು ಸಮಾಜಗಳ ಸಭೆಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ …

Read More »

ಲಿಂಗಾಯತ ಸಂಸ್ಕೃತಿ, ಗುಣ ಉಳಿಸಿದವರು ಪಂಚಮಸಾಲಿ ಲಿಂಗಾಯತರು : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು

ಗೋಕಾಕ : ಎಲ್ಲರನ್ನು ಕಟ್ಟಿಕೊಂಡು ಹೊಗುತ್ತಿದ್ದ ಸಮಾಜ ಇವತ್ತು ಸೌಲಬ್ಯ ವಂಚಿರಾಗಿದ್ದೆವೆ, ಅದನ್ನುಪಡೆಯುವಗೊಸ್ಕರ ನಾವೆಲ್ಲರೂ ಹಕ್ಕಿಗಾಗಿ ಹೊರಾಡಬೇಕಾಗಿದೆ, ಎಂದು ಗೋಕಾಕದ ಗಣಪತಿ ದೇವಸ್ಥಾನದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲೂಕಾ ಘಟಕ, ಇದರ ಪದಾದಿಕಾರಿಗಳ ನೇಮಕ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಬಟ್ಟೆ ವಿತರಿಸಿ ಮಾತನಾಡಿದ ಕೂಡಲಸಂಗಮದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಮಾತನಾಡಿ ಸ್ವಾಮಿಜಿಯಿಂದ ಘಟಕಕ್ಕೆ ಹೆಸರು ಬರಬೇಕು, ಇತಿ ಮಿತಿಯಲ್ಲಿದ್ದರೆ ಮಾತ್ರ ಸಮಾಜಕ್ಕೆ …

Read More »

ಗೋಕಾಕ ತಾಲ್ಲೂಕಿನ ಶಿಂಡಿಕುರಬೇಟ ಗ್ರಾಮದಲ್ಲಿ ಕನಕದಾಸರ ಜಯಂತಿಯನ್ನು ಆಚರಣೆ ಮಾಡಲಾಯಿತು.

ಇಂದು ಶಿಂಡಿಕುರಬೇಟನಲ್ಲಿ ಸಂತ ಶೇಷ್ಟ ಕನಕದಾಸರ ಜಯಂತಿಯನ್ನು ರ್ನಾಟಕ ರಕ್ಷಣಾ ವೇದಿಕೆ ಗಜ ಸೇನೆ ಶಿಂದಿಕುರಬೇಟ ಕನಕದಾಸರ ಜಯಂತ್ಯುತ್ಸವ ಆಚರಣೆ ಈ ಸಂದರ್ಭ ದಲ್ಲಿ ಕರವೇ ಗಜ ಸೇನೆಯ ತಾಲೂಕಾ ಅಧ್ಯಕ್ಷ ರಾಜು ಸಿದ್ದಪ್ಪ ನಿಲಜಗಿ ಗ್ರಾಮ ಘಟಕದ ಅಧ್ಯಕ್ಷ ಭೀರಪ್ಪ ಜೋತೆನ್ನವರ ಮಲ್ಲಿಕಾರ್ಜುನ ಗುಜನಟ್ಟಿ ಆನಂದ ಪತ್ತಾರ ಕಾಡೇಶ ತೇಳಗೇರಿ ಮಾರ್ಕಂಡೇಯ ಮಹಿಮಗೋಳ ಸಂಗೀತಾ ಕದಂ ಹಣಮಂತ ಮಾನೆ ಬಾಳಪ್ಪಾ ಮಾಯನ್ನವರ ವಿಠ್ಠಲ ಕಾಶಪ್ಪಗೋಳ ಅಜೀತ ಪೂಜಾರಿ ಲಗಮಣ್ಣಾ …

Read More »

ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ವಲಯ, ಉಪ ವಿಭಾಗ ಹಾಗೂ ಜಿಲ್ಲಾಮಟ್ಟದಲ್ಲಿ ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿರುತ್ತದೆ.

ರಾಜ್ಯ ಚುನಾವಣಾ ಆಯೋಗ ಬೆಂಗಳೂರು ಇವರು ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ -2020 ಘೋಷಣೆ ಮಾಡಿದ್ದು , ಅದರನ್ವಯ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಪ್ರಯುಕ್ತ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳ ಭಟ್ಟಿ ಸರಾಯಿ, ಹೊರ ರಾಜ್ಯದ ಮದ್ಯವು ಸಾಗಾಣಿಕೆ ಹಾಗೂ ಮಾರಾಟ ಆಗುವ ಸಂಭವ ಇರುವುದರಿಂದ ಸಾರ್ವಜನಿಕರು ಇದನ್ನು ಕುಡಿಯುವುದರಂದ ಸಾವು ನೋವು ಸಂಭವಿಸಬಹುದಾಗಿರುತ್ತದೆ. ಆದ ಕಾರಣ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು …

Read More »

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು

ಬೆಂಗಳೂರು, ಡಿ.3- ರಾಜ್ಯದಲ್ಲಿ ಮುಂದಿನ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿರುವುದಾಗಿ ಕೋವಿಡ್ ತಾಂತ್ರಿಕ ಸಮಿತಿ ಹೇಳಿದ್ದು, ಈ ಭೀತಿ ನಡುವೆಯೇ ಜನವರಿಯಿಂದಲೇ 10 ಮತ್ತು 12ನೆ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು. ಬಳಿಕ 9 ಮತ್ತು 11ನೆ ತರಗತಿ ಮಕ್ಕಳಿಕೆ ಶಾಲೆ ಆರಂಭಿಸಬಹುದು ಎಂದು ಶಿಫಾರಸು ಮಾಡಿದೆ. ಸಮಿತಿಯ ಈ ಶಿಫಾರಸು ಸರ್ಕಾರವನ್ನು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಕೊರೊನಾ ತಾಂತ್ರಿಕ ಸಮಿತಿ ಈ ಹಿಂದೆ ನೀಡಿದ್ದ …

Read More »