Breaking News

ರಾಜ್ಯ

ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಅಣೆಕಟ್ಟೆಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ.ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ ನೆರವಿನ ಡ್ರಿಪ್ …

Read More »

ಸಾನಿಧ್ಯ ವಹಿಸಿದ್ದ ಸ್ಥಳೀಯ ವಿಜಯ ಸಿದ್ಧೇಶ್ವರ ಸ್ವಾಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಈ ಭಾಗದಲ್ಲಿ ಮನ್ನಿಕೇರಿ ಮಹಾಂತಲಿಂಗೇಶ್ವರ ದೇವಸ್ಥಾನವು ಇತಿಹಾಸದಿಂದ ಕೂಡಿದ್ದು, ಅಪಾರ ಭಕ್ತ ಸಮೂಹವನ್ನು ಆಕರ್ಷಿಸುತ್ತಿರುವ ಮಠವಾಗಿದೆ. ಸಮುದಾಯ ಭವನ ನಿರ್ಮಾಣದಿಂದಾಗಿ ಮದುವೆ, ಮುಂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ದೇವಸ್ಥಾನದ ಬಳಿ ಬುಧವಾರ ದಂದು ಕರ್ನಾಟಕ ನೀರಾವರಿ ನಿಗಮದ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಿರುವ ಸಮುದಾಯ …

Read More »

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ.  ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಗೋಕಾಕ್ : ವಿದ್ಯುತ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಗೋಕಾಕ : ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದೆ. ಇಂತಹ ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ನಿರ್ಧಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ತೀರ್ಮಾನ ಖಂಡನೀಯ ಎಂದು ಸಿಎಂ …

Read More »

ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್

ಮೈಸೂರು: ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ.ದಾಸ ಶೆಫ್ ಆಗಿ ಕೇಕ್ ಮಿಕ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ದರ್ಶನ್‍ಗೆ ನಿರ್ಮಾಪಕ ಸಂದೇಶ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜು ಭಾಗಿಯಾಗಿ ಕ್ರಿಸ್‍ಮಸ್ ಅಂಗವಾಗಿ ತಯಾರಾಗುತ್ತಿರುವ ಕೇಕ್ ತಯಾರಿಕೆಗೆ ಕೈ ಜೋಡಿಸಿದ್ದಾರೆ. ಚಾಲೆಂಜಿಂಗ್ …

Read More »

ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.

ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ. ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ …

Read More »

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ …

Read More »

ಎಚ್.ಐ.ವಿ, ಏಡ್ಸ್ ಪೀಡಿತರಿಗೆ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ: ಎಚ್.ಐ.ವಿ, ಏಡ್ಸ್ ಪೀಡಿತರಿಗೆ ರೇಷನ್ ಕಾರ್ಡ್, ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶ, ವಿದ್ಯಾರ್ಥಿ ವೇತನ, ವಸತಿ ಯೋಜನೆಯಡಿ ವಸತಿ ಸೇರಿದಂತೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಚ್.ಐ.ವಿ. ಸೋಂಕಿತರಿಗೆ ಖಾಸಗಿ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿದರೆ …

Read More »

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ: ಶ್ರೀರಾಮುಲು

ಬೆಂಗಳೂರು,: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ …

Read More »

ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ

ಚೆನ್ನೈ: ಸಾಲ ತೀರಿಸಲು ಹಣವಿಲ್ಲದೆ 6 ತಿಂಗಳ ಮಗುವನ್ನು ತಂದೆ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಸೇಲಂನ ಲಿನೆಮೇಡನಲ್ಲಿ ನಡೆದಿದೆ. ಸಾಲ ತೀರಿಸಲು ಹಣವಿಲ್ಲದೆ ಇರುವಾಗ ತಂದೆಯೇ ತನ್ನ 6 ತಿಂಗಳ ಮಗುವನ್ನು ಒಂದು ಲಕ್ಷರೂಪಾಯಿಗೆ ಮಾರಿದ್ದಾನೆ. ಆರೋಪಿ ತಂದೆಯನ್ನು ಸೌಕತ್ ಆಲಿ ಎಂದು ಗುರುತಿಸಲಾಗಿದೆ. ಈತನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸೌಕತ್‍ನ ಗೆಳೆಯ ಸೆಡ್ಡು ಹಾಗೂ ಮಗುವನ್ನು ಖರೀದಿಸಿದ ಸುಂದರಮ್ ಮಗು ಮಾರಾಟದಲ್ಲಿ ಶಾಮಿಲಾಗಿದ್ದಾರೆ. ಮಗುವನ್ನು …

Read More »