ಬೆಂಗಳೂರು : ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಅಂತಾ ತಿಳಿಯುತ್ತಿದ್ದಂತೆ ಶಾಸಕರ ಲಾಬಿ ಹಾಗೂ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಲೆ ಇದೆ. ಈ ನಡುವೆ ಸಿಎಂ ಗುರುವಾರವೇ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಭರ್ತಿ ಮಾಡಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ಭರ್ತಿ ಮಾಡಿದ್ದು, ಈ ಮೂಲಕ ಮುಂದೆ ಬರಬಹುದಾಗಿದ್ದ ಅಪರಸ್ವರಕ್ಕೆ ಕಡಿವಾಣ ಹಾಕಿದಂತಾಗಿದೆ. ಈ …
Read More »BIG NEWS: ಬೊಕ್ಕಸಕ್ಕೆ ಹೊರೆ, ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಿ ಸರ್ಕಾರ ಆದೇಶ
ಬೆಂಗಳೂರು,ನ.25- ಸರ್ಕಾರದ ಬೊಕ್ಕಸಕ್ಕೆ ಭಾರೀ ಹೊರೆಯಾಗುತ್ತಿರುವ ಹಿನ್ನೆಲೆ, ಶಕ್ತಿಕೇಂದ್ರದಲ್ಲಿರುವ ಸುಮಾರು 542 ಕಿರಿಯ ಸಹಾಯಕರ ಹುದ್ದೆಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಹೆಚ್ಚುವರಿಯಾಗಿ 2ರಿಂದ 3 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರಕ್ಕೆ ಪ್ರತಿ ತಿಂಗಳು ಕನಿಷ್ಠವೆಂದರೆ 2 ಕೋಟಿ ಹೊರೆಯಾಗುತ್ತದೆ. ಯಾವ ಇಲಾಖೆಗಳಲ್ಲಿ ಹೆಚ್ಚುವರಿಯಾಗಿ ಅನಗತ್ಯ ಸಿಬ್ಬಂದಿಗಳಿದ್ದಾರೋ ಅವರನ್ನು ಪುನಃ ಮಾತೃ ಇಲಾಖೆಗೆ ನಿಯೋಜನೆ ಮಾಡುವಂತೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ(ಡಿಪಿಎಆರ್) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. …
Read More »ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ
ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …
Read More »ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.
ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …
Read More »ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು
ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …
Read More »43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ.
ನವದೆಹಲಿ: ಇತ್ತೀಚೆಗಷ್ಟೇ ಚೀನಾ ಮೂಲದ 118 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ 43 ಆ್ಯಪ್ ಗಳನ್ನು ನಿಷೇಧಿಸಿದೆ. ಐಟಿ ಆ್ಯಕ್ಟ್ 69 ಎ ಅಡಿ ಚೀನಾ ಮೂಲದ 43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ. ಅಲಿಬಾಬ ವರ್ಕ್ ಬೆಂಚ್, ಕ್ಯಾಮ್ ಕಾರ್ಡ್, ಸ್ನ್ಯಾಕ್ ವಿಡಿಯೋ, ಅಲಿ ಎಕ್ಸ್ ಪ್ರೆಸ್, ಅಡೋರ್ ಆ್ಯಪ್, ಲಾಲಾ ಮೂವ್ ಇಂಡಿಯಾ, ಡೇಟ್ ಇನ್ ಏಷ್ಯಾ, ಅಲಿಪೇ …
Read More »ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತ
ಬೆಂಗಳೂರು,ನ.24- ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದು ಖಚಿತವಾಗಿದ್ದು, ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ ಎದುರಾಗಿದೆ. ಈ ತಿಂಗಳಾಂತ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ. ಇದರ ಜೊತೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮಪಂಚಯತ್ ಚುನಾವಣೆಗೆ ಮೂಹೂರ್ತ ನಿಗಧಿ ಮಾಡುವುದು ಖಚಿತವಾಗಿದೆ. ಒಂದು ವೇಳೆ ಚುನಾವಣೆ ಘೋಷಣೆಯಾದರೆ, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, …
Read More »ಶಿವಸೇನೆ ಶಾಸಕನ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ
ನವದೆಹಲಿ, ನ.24- ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ ಶಾಸಕರೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರ ವಿರುದ್ಧ ಅಕ್ರಮ ವಗಾರ್ವಣೆ ನಿರ್ಬಂಧಕ ಕಾಯ್ದೆಯನ್ವಯ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸರ್ನಾಯಕ್ ಅವರಿಗೆ ಸೇರಿದ ಕಟ್ಟಡಗಳು , ವಾಣಿಜ್ಯ ಉದ್ಯಮಗಳು, ಬಿಲ್ಡರ್ಗಳು, ಅವರೊಂದಿಗೆ ಸಂಪರ್ಕವಿರಿಸಿಕೊಂಡಿರುವ ಪ್ರಮುಖರು ಹಾಗೂ ಕೆಲ ರಾಜಕೀಯ ಮುಖಂಡರುಗಳ ನಿವಾಸಗಳ ಮೇಲೂ ಇಡಿ ಅಧಿಕಾರಿಗಳು …
Read More »ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ
ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್ವಾಲ್ಎಂಬುವರು ಸುಪ್ರೀಂಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ ಹೋರಾಟಗಾರರನ್ನು ಶೂಟ್ ಮಾಡಿ ಬಿಸಾಕಿ:ಋಷಿಸ್ವಾಮಿ
ಡಿಸೆಂಬರ್: ಡಿ.5ರಂದು ಕನ್ನಡ ಹೋರಾಟಗಾರರು ಬಂದ್ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಅರಸೀಕೆರೆ ಕಾಳಿ ಮಠದ ಋಷಿಕುಮಾರ ಎಂಬ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಿದರೆ ನಿಮಗೇನು ಕಷ್ಟ. ಅವರು ರಾಜ್ಯದಲ್ಲಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಎಂದು ಮರಾಠಿಗರ ಪರ ಬ್ಯಾಟ್ ಬೀಸಿದ್ದಾರೆ. ಇದರ ಜೊತೆಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸ್ವಾಮಿ ಬಿಎಸ್ವೈ ಇಂತವರನ್ನೆಲ್ಲಾ ಶೂಟ್ ಮಾಡಿ ಬಿಸಾಕಬೇಕು. ಉತ್ತರಪ್ರದೇಶದಲ್ಲಿ …
Read More »
Laxmi News 24×7