Breaking News

ರಾಜ್ಯ

ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ

ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ …

Read More »

ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ

ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …

Read More »

ಕರಾವಳಿಯಲ್ಲಿ ಝಳಪಿಸಿದ ತಲ್ವಾರ್ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ

ಮಂಗಳೂರು: ರಾತ್ರಿ ಕುಟುಂಬದ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ನಡೆದಿದೆ. 30 ವರ್ಷದ ನೌಷಾದ್ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕದ್ರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನವೆಂಬರ್ 15ರಂದು ಗುರುಪುರದ ಕೈಕಂಬ ಬಳಿಯ ಕಂದಾವರ ಮಸೀದಿ ಹತ್ತಿರ ಅಬ್ದುಲ್ ಅಜೀಜ್ ಎಂಬವರ ಕೊಲೆಗೆ …

Read More »

ಹಿಂಗೆ ಕದ್ದ ಒಯ್ದರು ಹಾಂಗೆ ಕೆಲವೇ ಗಂಟೆ ಗಳಲ್ಲಿ ಹಿಡ್ಕೊಂಡ್ ಬಂದ್ ವದ್ದು ಒಳಗಡೆ ಹಾಕಿದ್ರು..

ಚಾಮರಾಜನಗರ: ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ ಮಸಾಲವನ್ನು ಆರೋಪಿಗಳು ದರೋಡೆ ಮಾಡಿದ್ದು, ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಪ್ರಕರಣ ಬೇಧಿಸಿದ್ದಾರೆ. ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲೆಯ ಗಡಿಭಾಗದಲ್ಲಿರುವ ಕೋಳಿಪಾಳ್ಯ ಗ್ರಾಮದಲ್ಲಿ ಬವರಲಾಲ್ ಅವರಿಗೆ ಸೇರಿದ ಗೋದಾಮುಗಳಲ್ಲಿನ ಪಾನ್ ಮಸಾಲಾ ದರೋಡೆ ಮಾಡಲಾಗಿತ್ತು. ಸಿಬ್ಬಂದಿಯನ್ನು ಬೆದರಿಸಿ 12 ಮಂದಿ ಇದ್ದ ತಂಡ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಪಾನ್ …

Read More »

ಕರ್ನಾಟಕ ಬಂದ್‍ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು

ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದ್ದೇವೆ. ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ …

Read More »

ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.

ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …

Read More »

ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದುಮೃತಪಟ್ಟಿದ್ದಾರೆ.

ಬಾಗಲಕೋಟೆ: ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದು ಯೋಧನ ಪತ್ನಿ ಸಾವಿಗೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಪುಷ್ಪಲತಾ (35) ಬೈಕ್ ನಿಂದ ಬಿದ್ದು ಮೃತಪಟ್ಟ ಮಹಿಳೆ. ಇವರು ಬಾದಾಮಿ ತಾಲೂಕಿನ ತಿಮ್ಮಸಾಗರ ಗ್ರಾಮದ ನಿವಾಸಿ. ಈಕೆಯ ಪತಿ ವಿಭೂತಿ ಶೇಖರಯ್ಯ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸಲು ಇಂದು ಬೆಳಗ್ಗೆ ಜಮ್ಮು-ಕಾಶ್ಮೀರಕ್ಕೆ ಹೊರಡಬೇಕಿತ್ತು. ಪುಷ್ಪಲತಾ ಹಿರೇ ಮಳಗಾವಿ ಗ್ರಾಮದಲ್ಲಿರುವ ಅವರ ತವರು ಮನೆಗೆ …

Read More »

ಅಮೆರಿಕ ದಂತೆ ನಮ್ಮಲ್ಲಿಯೂ ರಾಜಕೀಯ ದಲ್ಲಿ ವಿಪ್ಲವ ಆಗಲಿದೆ : ಕೊಡಿಶ್ರಿ ಭವಿಷ್ಯ

ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು. ಕೆಲ ದಿನಗಳ ಹಿಂದೆ ಗ್ರಹಣ ಫಲ …

Read More »

ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ

ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ  ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ …

Read More »

ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್,ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಬೆಂಗಳೂರು: ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್ ಆಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಸಂಪತ್ ರಾಜ್ ನನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಹಿನ್ನೆಲೆ ನವೆಂಬರ್ 20ರಂದು ಸಂಪತ್ ರಾಜ್ ಪರಪ್ಪರ ಅಗ್ರಹಾರ ಸೇರಿದ್ದರು. ಜೈಲು ಸೇರಿದ ಒಂದೇ ದಿನಕ್ಕೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಭಾನುವಾರ ಜೈಲಾಧಿಕಾರಿಗಳು ಸಂಪತ್ ರಾಜ್ ಅವರನ್ನ ಜಯದೇವ …

Read More »