ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್ಎಫ್ಎನ್ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …
Read More »ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ
ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …
Read More »ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …
Read More »ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!
ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಆರ್ಪಿಸಿ / ಐಆರ್ಬಿ / ಕೆಎಸ್ಆರ್ಪಿ ಪುರುಷ & ಮಹಿಳಾ ಕಾನ್ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …
Read More »ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ ೧೫ ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಸಹಾಯವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಅರಭಾವಿ ಪಟ್ಟಣದ ನಾಡಕಛೇರಿ ಬಳಿ ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅನುದಾನದಡಿ ಮಂಜೂರಾದ ೨೦.೫೦ ಕೋಟಿ …
Read More »ಮೈಸೂರು ಸುತ್ತಮುತ್ತ ರೌಂಡ್ ಹೊಡೆಯುವ ವೇಳೆ ರಸ್ತೆ ಬದಿ ಕುಳಿತು ಟೀ ಕುಡಿದು ಅಭಿಮಾನಿಗಳ ಕುಶಲೋಪರಿ ವಿಚಾರಿಸಿದ ಶಿವರಾಜ್ಕುಮಾರ್
ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮೈಸೂರಿನ ಫುಟ್ಪಾತ್ ಅಂಗಡಿಯಲ್ಲಿ ಸಾಮಾನ್ಯ ಜನರಂತೆ ಕುಳಿತು ಟೀ ಕುಡಿದು ಸರಳತೆ ಮೆರೆದಿದ್ದಾರೆ. ಭಜರಂಗಿ 2 ಸಿನಿಮಾದ ಶೂಟಿಂಗ್ಗಾಗಿ ಶಿವರಾಜ್ಕುಮಾರ್ ಮೈಸೂರಿಗೆ ತೆರಳಿದ್ದಾರೆ. ವೀಕೆಂಡ್ನಲ್ಲಿ ಮೈಸೂರು ಸುತ್ತಮುತ್ತ ರೌಂಡ್ ಹೊಡೆಯುವ ವೇಳೆ ರಸ್ತೆ ಬದಿ ಕುಳಿತು ಟೀ ಕುಡಿದು ಅಭಿಮಾನಿಗಳ ಕುಶಲೋಪರಿ ವಿಚಾರಿಸಿದ್ದಾರೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿ ಇರುವ ತಮ್ಮ ಅಭಿಮಾನಿ ಮಾದೇಶ್ ಎಂಬುವವರ ಟೀ ಅಂಗಡಿಗೆ ಹೋಗಿದ್ದಾರೆ. ಶಿವರಾಜ್ಕುಮಾರ್ ಅಭಿಮಾನಿಗಳ ಸಂಘದ …
Read More »ಭಾರತದಲ್ಲಿ ಪಬ್ಜಿ ಮೊಬೈಲ್ ಗೇಮ್ ನೋಂದಣಿ ಆರಂಭ
ನವದೆಹಲಿ: ಭಾರತದಲ್ಲಿ ಪಬ್ಜಿ ಮೊಬೈಲ್ ಗೇಮ್ ನೋಂದಣಿ ಆರಂಭಗೊಂಡಿದ್ದು, ಕೆಲ ಆಯ್ದ ಬಳಕೆದಾರರಿಗೆ ಲೈವ್ ಗೇಮ್ ಅವಕಾಶ ಸಹ ನೀಡಲಾಗಿದೆ. ಕಂಪನಿ ಭಾರತದ ವೈಬ್ಸೈಟ್ ಪಬ್ಜಿ ಮೊಬೈಲ್ ಡೌನ್ಲೋಡ್ ಲಿಂಕ್ ಸಹ ಪ್ರಕಟಿಸಿದೆ. ಆದ್ರೆ ಸದ್ಯ ಲಿಂಕ್ ಆಕ್ಟಿವ್ ಆಗಿಲ್ಲ. ಗೂಗಲ್ ಪ್ಲೇಸ್ಟೋರ್ ನಲ್ಲಿ ಪಬ್ಜಿ ಮೊಬೈಲ್ ಇಂಡಿಯಾ ಮೇಲೆ ಕ್ಲಿಕ್ ಮಾಡಿದಾಗ ಫೇಸ್ಬುಕ್ ಪೇಜ್ ರೀಡೈರೆಕ್ಷನ್ ಆಗ್ತಿದೆ. ಆಯ್ದ ಬಳಕೆದಾರರಿಗೆ ಆಂಡ್ರಾಯ್ಡ್ ಮತ್ತು ಐಓಎಸ್ ನಲ್ಲಿ ಪಬ್ಜಿ ತನ್ನ …
Read More »ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆಖಾಸಗಿ ಬಸ್.
ದಕ್ಷಿಣ ಕನ್ನಡ: ಜಿಲ್ಲೆಯ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಧ್ಯರಾತ್ರಿ ಹಾಸನ- ಬೆಂಗಳೂರು ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ಹಲವು ತೀವ್ರ ಗಾಯಗೊಂಡಿದ್ದಾರೆ. ಬಸ್ ನಲ್ಲಿ 29 ಜನರ ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರಿಗೆ ಈವರೆಗೆ ಪ್ರಜ್ಞೆ ಬಂದಿಲ್ಲ ಎಂದು ತಿಳಿದುಬಂದಿದೆ. ಬಸ್ ಶನಿವಾರ ರಾತ್ರಿ ವಿಟ್ಲದಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇ …
Read More »ಲಸಿಕೆ ವಿತರಣೆಗೆ ಮೆಗಾ ಪ್ಲಾನ್, ಕೋವಿನ್ ಆ್ಯಪ್ ಅಭಿವೃದ್ಧಿ
ನವದೆಹಲಿ: ಇಡೀ ಮನುಕುಲವನ್ನು ಕಾಡುತ್ತಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಸಿಗುವ ದಿನಗಳು ಹತ್ತಿರವಾಗುತ್ತಿರುವಂತೆಯೇ, ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಲಸಿಕೆ ಹಂಚಿಕೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಲಸಿಕೆಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿರುವ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿರುವ ಪ್ರಧಾನಿ ಮೋದಿ, ಅಡ್ವಾನ್ಸ್ ಆಗಿ ಲಸಿಕೆ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆದಿದ್ದು, ಲಸಿಕೆ ಅಭಿವೃದ್ಧಿ, ಡಿಸಿಜಿಐನಿಂದ ಲಸಿಕೆಗೆ ತುರ್ತು ಅನುಮೋದನೆ, …
Read More »ಪ್ರತಾಪ್ ಗೌಡ ಪಾಟೀಲ್ ಪಂದ್ಯಾವಳಿ ಉದ್ಘಾಟನೆಯ ಭಾಗವಾಗಿ ಯುವಕರೊಂದಿಗೆ ಕಬಡ್ಡಿ ಆಡಿದರು.
ರಾಯಚೂರು: ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಯುವಕರೊಂದಿಗೆ ಕಬಡ್ಡಿ ಆಡಿದ್ದಾರೆ. ರಾಯಚೂರಿನ ಮಸ್ಕಿ ಉಪಚುನಾವಣೆ ಅಖಾಡ ಸಿದ್ಧವಾಗುತ್ತಿದೆ. ಒಂದೆಡೆ ರಾಜಕಾರಣಿಗಳು ಚುನಾವಣಾ ಕಬಡ್ಡಿಗೆ ಸಿದ್ಧವಾಗುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ನೇರವಾಗಿ ಕಬಡ್ಡಿ ಮೈದಾನದಲ್ಲಿ ಆಟವಾಡಿ ಕ್ರೀಡೋತ್ಸಾಹ ತೋರಿದ್ದಾರೆ.ಮಸ್ಕಿ ತಾಲೂಕಿನ ಬಳಗಾನೂರಿನಲ್ಲಿ ದೈಹಿಕ ಶಿಕ್ಷಕ ಮಹಾದೇವಪ್ಪ ಸ್ಮರಣಾರ್ಥ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಪ್ರತಾಪಗೌಡ ಪಾಟೀಲ್ ಭಾಗಿಯಾಗಿದ್ದರು. ಚುನಾವಣಾ ಪ್ರಚಾರದ ಮಧ್ಯೆ …
Read More »
Laxmi News 24×7