ಬೆಂಗಳೂರು: ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ಬರಬಹುದು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿಯ ಪರಮಾಧಿಕಾರ, ಆದಷ್ಟು ಬೇಗ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳುವ ಬಗ್ಗೆ ಮಾಹಿತಿ ಇರಲಿಲ್ಲ. ತಾವು ಇಲಾಖಾ ವಿಷಯ ಕುರಿತು ಕೇಂದ್ರ ಸಚಿವರ ಜೊತೆ ಚರ್ಚಿಸಲು …
Read More »ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ:ಉಮಾಶ್ರೀ
ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ನನ್ನ ವಾಹನ ಜಖಂಗೊಂಡಿರುವುದಕ್ಕೆ ಬೇಸರವಿಲ್ಲ. ಈ ಅಪಘಾತದಲ್ಲಿ ಇಬ್ಬರ ಪ್ರಾಣ ಹೋಗಿರುವುದು ತುಂಬಾ ನೋವಾಗುತ್ತಿದೆ ಎಂದು ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ತಮ್ಮ ಕಾರು ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿದ್ದರು. ರಸ್ತೆ ಅಪಘಾತದಲ್ಲಿ ಶೋಭಾ ಕಟ್ಟಿ ಹಾಗೂ ಚಾಲಕ ಸಂದೀಪ್ ವಿಭೂತಿಮಠ ಸಾವಿಗೀಡಾಗಿದ್ದಾರೆ. …
Read More »ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಿಂದ ವಾಪಾಸಾಗುತ್ತಿದ್ದಂತೆ ಶಾಸಕರಾದ ರೇಣುಕಾಚಾರ್ಯ ಹಾಗೂ ಮಹೇಶ್ ಕುಮಟಳ್ಳಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶಾಸಕ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಈಗಾಗಲೇ ದೆಹಲಿಯಲ್ಲಿ ಚರ್ಚೆ ಮಾಡಿ ಬಂದಿದ್ದಾರೆ. ಯಾಕೆ ವಿಳಂಬವಾಗುತ್ತಿದೆ ಎಂದು ಸಿಎಂ ಪ್ರಶ್ನಿಸುವಷ್ಟು ನಾನು ದೊಡ್ಡವನಲ್ಲ. ತಾಳ್ಮೆಯಿಂದ ಕಾಯುತ್ತೇನೆ, ಮನುಷ್ಯನಿಗೆ ತಾಳ್ಮೆ, ಸಂಯಮ ಬಹಳ ಮುಖ್ಯ. ಸಿಎಂ, ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. …
Read More »ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕ: ಅಶೋಕ ಪೂಜಾರಿ
ಗೋಕಾಕ: ಇಂದಿನ ರಾಜ್ಯ ಸರ್ಕಾರ ಗೋಕಾಕ ಜಿಲ್ಲಾ ರಚನೆಯ ಆದೇಶವನ್ನು ಕೂಡಲೇ ಘೋಷಿಸಬೇಕೆಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಸರ್ಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ಮನವಿಗೆ ಸ್ಪಂಧಿಸಿ ರಚನೆಯಾದ ಗೋಕಾಕ ಜಿಲ್ಲೆಯನ್ನು ರಾಜಕೀಯ ಕಾರಣಗಳಿಂದ ಅಸ್ಥಿತ್ವಕ್ಕೆ ತರಲು ಅಂದಿನ ಸರ್ಕಾರ ಹಿಂದೇಟು ಹಾಕಿದ್ದು, ಆದರೆ ಬದಲಾದ ಸನ್ನಿವೇಶದಲ್ಲಿ ಇಂದಿನ ಸರ್ಕಾರ ಕೂಡಲೇ …
Read More »ಕಾಮಿಡಿಯನ್ ಭಾರತಿ ಸಿಂಗ್ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, …
Read More »ಡಿ.ಕೆ.ಶಿವಕುಮಾರ್ ಗೆ ಮತ್ತೆಸಿಬಿಐ ಶಾಕ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ನವೆಂಬರ್ 23ರಂದು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ಸಿಬಿಐ ಸಮನ್ಸ್ ನೀಡಿದೆ. ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈ ಎಲೆಕ್ಷನ್ ತಯಾರಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಸಿಬಿಐ ಸೋಮವಾರ ವಿಚಾರಣೆಗೆ ಬನ್ನಿ ಎಂದು ಹೇಳಿದೆ.
Read More »ಸೋಮವಾರ ಡೆಡ್ಲೈನ್ – ಇಲ್ಲವಾದಲ್ಲಿ ಡಿಸೆಂಬರ್ವರೆಗೆ ಸಂಪುಟ ವಿಸ್ತರಣೆನೋ ಚಾನ್ಸ್..!
ಬೆಂಗಳೂರು: ಸಂಪುಟ ವಿಸ್ತರಣೆ ಇವತ್ತಾಗುತ್ತೆ, ನಾಳೆಯಾಗುತ್ತೆ ಅಂತ ಕಾಯ್ತಿರೋರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಸಂಪುಟ ಸರ್ಜರಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಸಿಎಂ ದೆಹಲಿಯಿಂದ ವಾಪಸ್ಸಾಗಿ ಮೂರು ದಿನಗಳಾದರೂ ಸಿಎಂಗೆ ಇನ್ನೂ ವರಿಷ್ಠರಿಂದ ಕರೆ ಬಂದಿಲ್ಲ. ಸಿಎಂ ಮತ್ತು ಆಕಾಂಕ್ಷಿಗಳು ವರಿಷ್ಠರ ಕರೆಗಾಗಿ ಕಾಯುತ್ತಿದ್ದಾರೆ. ಇಂದು ಅಥವಾ ನಾಳೆ ಕರೆ ಬಂದ್ರೆ ಮಾತ್ರ ಸೋಮವಾರ ಸಂಪಟ ಸರ್ಜರಿ ಸಾಧ್ಯತೆಯಿದೆ. ಕರೆ ಬರದಿದ್ರೆ ಮತ್ತೆ ಸಂಪುಟ …
Read More »ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ .B.S.Y.ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ …
Read More »ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ಸಚಿವ ಶ್ರೀರಾಮಲು, ಮತ್ತೊಂದು ಕಡೆ ರಮೇಶ್ ಜಾರಕಿಹೊಳಿ ಇಬ್ಬರು ನಾಯಕರಲ್ಲಿ ತೀವ್ರ ಪೈಪೋಟಿ
ಬೆಂಗಳೂರು : ಸಚಿವ ರಮೇಶ ಜಾರಕಿಹೊಳಿ ಈಗಿರುವ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ದೆಹಲಿ ಭೇಟಿ ವೇಳೆ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆಪರೇಷನ್ ಕಮಲ ವೇಳೆಯಲ್ಲಿ ಬಿಜೆಪಿ ನಾಯಕರು ಡಿಸಿಎಂ ಮಾಡುವ ಭರವಸೆ ನೀಡಿದ್ದರು ಎನ್ನಲಾಗಿದೆ. ವಾಲ್ಮೀಕಿ ಕೋಟಾದಲ್ಲಾದ್ರೂ ಸರಿ, ಈ ಹಿಂದೆ ಮಾತು ಕೊಟ್ಟ ಮಾತಿನಂತೆ ಡಿಸಿಎಂ ಸ್ಥಾನ ಕೋಡಬೇಕು ಎಂದು ಮನವಿ ಮಾಡಿದ್ದಾರಂತೆ. ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ಪುನಾರಚನೆಗೊಳ್ಳಲಿದ್ದು, …
Read More »ಕೋವಿಡ್ಗೆ ಲಸಿಕೆ ಸಿಕ್ಕರೆ ಜನರ ಗಮನವನ್ನು ಬೇರೆಡೆ ಸೆಳೆದು ಅದೇ ವೇಳೆ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ವರಿಷ್ಠರು ವೇದಿಕೆಯನ್ನು ಸಿದ್ದಪಡಿಸುತ್ತಿದ್ದಾರೆ………..?
ಬೆಂಗಳೂರು : ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಗೊಂದಲ ಇತ್ಯರ್ಥವಾಗುವವರೆಗೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗಗನಕುಸುಮವಾಗೇ ಉಳಿಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಬೇಕೆ ಇಲ್ಲವೇ 2023ರ ವಿಧಾನಸಭೆ ಚುನಾವಣೆವರೆಗೂ ಅವರನ್ನೇ ಮುಂದುವರೆಸಬೇಕೆ ಎಂಬುದರ ಕುರಿತು ಈ ಬಾರಿ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಖಚಿತವಾಗಿದೆ. ಹೆಚ್ಚೆಂದರೆ ಈ ಬಾರಿ ಪುನರಚನೆಗೆ ಅವಕಾಶ ಕೊಡದೆ ಕೇವಲ ವಿಸ್ತರಣೆಗೆ ಮಾತ್ರ ಅವಕಾಶ ನೀಡಲಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಿದ್ದ ವಿಧಾನಪರಿಷತ್ ಸದಸ್ಯರಾಗಿರುವ …
Read More »
Laxmi News 24×7