ಬೆಂಗಳೂರು,ನ.- ಕೆಂಪೇಗೌಡನಗರ ಪೊಲೀಸ್ ಠಾಣೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಸದಾಶಿವನಗರ ಠಾಣೆಯ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸುನೀಶ್ ಮತ್ತು ಹೇಮಂತ್ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಸಂದರ್ಭದಲ್ಲಿ ಆರೋಪಿಗಳಿಗೆ ಮೊಬೈಲ್ ನಂಬರ್ಗಳ ಲೊಕೇಶನ್ ಮತ್ತು ಸಿಮ್ ವಿಳಾಸಗಳನ್ನು ವಾಟ್ಸಪ್ ಮೂಲಕ ಹಣಕ್ಕಾಗಿ ವಿನಿಮಯ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್ಕಾನ್ಸ್ಟೆಬಲ್ ಪ್ರಭಾಕರ್ ಅವರನ್ನು ಅಮಾನತು …
Read More »ಸಂಪುಟ ವಿಸ್ತರಣೆ ಯಾವಾಗ..? ಸಿಎಂ ಬಿಎಸ್ವೈ ಹೇಳಿದ್ದೇನು?
ಬೆಂಗಳೂರು,ನ.21- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನು ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಪೊಲೀಸ್ ಪದಕ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ತಿಳಿಯಲಿದೆ ಎಂದು ಹೇಳಿದರು. ಈ ಬಾರಿ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡರಲ್ಲಿ ಒಂದಂತೂ …
Read More »ಟ್ರಯಲ್ ನೋಡುತ್ತೇನೆ ಎಂದು ಚಿನ್ನದ ಸರಕೊರಳಿಗೆ ಹಾಕಿ ಬೈಕ್ ಏರಿ ಎಸ್ಕೇಪ್
ಬೆಂಗಳೂರು: ಟ್ರಯಲ್ ನೋಡುತ್ತೇನೆ ಎಂದು 40 ಗ್ರಾಮ್ನ ಚಿನ್ನದ ಸರವನ್ನು ಕೊರಳಿಗೆ ಹಾಕಿಕೊಂಡು ನಂತರ ಗೆಳೆಯ ಜೊತೆ ಯುವತಿಯೊಬ್ಬಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದ ನವರತ್ನ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.ಚಿನ್ನ ಖರೀದಿಸುವ ನೆಪದಲ್ಲಿ ಜೋಡಿಯೊಂದು ನವರತ್ನ ಜ್ಯುವೆಲ್ಲರ್ಸ್ ಗೆ ಬಂದಿದೆ. ಈ ವೇಳೆ ಸರವನ್ನು ಟ್ರಯಲ್ ನೋಡುತ್ತೇವೆ ಎಂದು ಯುವತಿ ಕೊರಳಿಗೆ ಹಾಕಿಕೊಂಡಿದ್ದಾಳೆ. ನಂತರ ಎಟಿಎಂ ಕಾರ್ಡ್ ಪಡೆದುಕೊಳ್ಳುವ ನೆಪದಲ್ಲಿ ಅಂಗಡಿಯಿಂದ ಹೊರ ಬಂದು ಗೆಳೆಯನ ಜೊತೆ …
Read More »ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.
ಬೆಂಗಳೂರು – ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. 5 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ …
Read More »ಆರೋಪಿ ಭೀಮಶಿ ಭಜಂತ್ರಿ ತಲೆಗೂದಲು ಹಿಡಿದು ಪರೇಡ್ ವೇಳೆ ಎಸ್ಪಿ ಅನುಪಮ ಅಗ್ರವಾಲ ಕೆನ್ನೆಗೆ ಬಾರಿಸಿದ್ದಾರೆ.
ವಿಜಯಪುರ: ರೌಡಿಗಳ ಪರೇಡ್ ವೇಳೆ ಎಸ್ಪಿ ಅನುಪಮ ಅಗರವಾಲ ಅವರು ರೌಡಿಶೀಟರ್ ತಲೆಗೂದಲು ಹಿಡಿದು ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರೌಡಿಗಳಿಗೆ ಪರೇಡ್ ನಡೆದಿದೆ. ಇದೆ ವೇಳೆ ಬಡ್ಡಿ ವ್ಯವಹಾರದ ರೌಡಿಶೀಟರ್ಗೆ ಎಸ್ಪಿ ಕೆನ್ನೆಗೆ ಬಾರಿಸಿದ್ದಾರೆ. ವಿಜಯಪುರ ನಗರದ ನಾನಾ ಪೊಲೀಸ್ ಠಾಣೆಗಳ ಸುಮಾರು 110ಕ್ಕೂ ಹೆಚ್ಚು ರೌಡಿಗಳಿಗೆ ಪೊಲೀಸರು ಪರೇಡ್ ನಡೆಸಿದ್ದಾರೆ. ಜಿಲ್ಲೆಯಲ್ಲಿ ಕ್ರೈಂ ಹೆಚ್ಚಾಗುತ್ತಿದ್ದಂತೆ ಎಸ್ಪಿ ರೌಡಿಶೀಟರ್ …
Read More »ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ
ಬೆಂಗಳೂರು : ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ …
Read More »ಮದುವೆಯಾಗು ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ
ಕಲಬುರಗಿ: ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸೂರು ನಾಯಕ ತಾಂಡಾದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾವೇರಿ ಪವಾರ್(23) ಎಂದು ಗುರುತಿಸಲಾಗಿದೆ. ಪ್ರಿಯಕರ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮನನೊಂದು ಕಾವೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಾವೇರಿ ಮತ್ತು ಸಲಗರ ಕಾಲೋನಿ ಯುವಕ ಮಾನಸಿಂಗ್ ರಾಠೋಡ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ತನ್ನನ್ನು ಮದುವೆಯಾಗು ಎಂದಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ …
Read More »ನಗರಸಭೆ-ಪುರಸಭೆ- ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ರದ್ದು..!
ಬೆಂಗಳೂರು ನ19.ಇತ್ತೀಚೆಗಷ್ಟೇ ನಡೆದಿದ್ದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಯನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಇತ್ತೀಚೆಗಷ್ಟೇ ಮೀಸಲಾತಿಯ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಸಂದರ್ಭದಲ್ಲಿ ಏಕಸದಸ್ಯಪೀಠ ಅದನ್ನ ವಜಾಗೊಳಿಸಿ ನವೆಂಬರ್ ಎರಡರ ಒಳಗೆ ಚುನಾವಣೆಗಳನ್ನು ನಡೆಸಲು ಸೂಚನೆ ನೀಡಿತ್ತು . ಅದರಂತೆ ಈಗಾಗಲೇ ರಾಜ್ಯದ ಹಲವಾರು ಕಡೆ ನಗರಸಭೆ ಪುರಸಭೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪದಗ್ರಹಣ ಮಾಡಿದ್ದಾರೆ .ಆದರೆ …
Read More »ಮಾಸ್ಕ್ ದಂಡದ ಮೊತ್ತವನ್ನು 2000 ರೂ ಗೆ ಹೆಚ್ಚಳ
ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ ದಂಡದ ಮೊತ್ತವನ್ನು 2000ರೂ ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಆರರಿಂದ ಏಳು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾರ್ವಜನಿಕರು ಮಾಸ್ಕ್ ನಿರ್ಲಕ್ಷ್ಯ ಮಾಡುತ್ತಿರುವುದರಿಂದ ಕಠಿಣ ಕ್ರಮ ಕೈಗೊಂಡಿರುವ ಸರ್ಕಾರ 500 ರೂ ಇದ್ದ ಮಾಸ್ಕ್ ದಂಡದ ಮೊತ್ತವನ್ನು 2000 ರೂ …
Read More »ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ ಹೆಚ್ ಐವಿ ಪೀಡಿತ, ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು. ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, …
Read More »
Laxmi News 24×7