ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್ನ …
Read More »ಏರಿಯಾದಲ್ಲಿ ಹವಾ ಮೇಂಟೇನ್ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ
ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. …
Read More »ಗನ್ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.
ಬೆಂಗಳೂರು: ಗನ್ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.
Read More »ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ.
ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್ …
Read More »ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ.ಅಭಿವೃದ್ಧಿ
ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ. ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ. ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ …
Read More »ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ನಿನ್ನೆ ಅರೆಸ್ಟ್ ಆಗಿದ್ದಾರೆ.
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪ ಹೊತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ನಿನ್ನೆ ಅರೆಸ್ಟ್ ಆಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಣ್ಣ ಸುಳಿವು ಸಿಗದೆ ಸಂಪತ್ ರಾಜ್ ಕಣ್ಮರೆಯಾಗಿದ್ದರು. ಅವರನ್ನ ಹುಡುಕಲು ಪೊಲೀಸರು ಒಂದು ತಿಂಗಳಿನಿಂದ ಪ್ರಯತ್ನಿಸಿದ್ದರು. ಸಂಪತ್ ರಾಜ್ರನ್ನ ಹಿಡಿಯೋದಿರಲಿ, ಅವರ ಸುಳಿವು ಪತ್ತೆ ಮಾಡೋದ್ರಲ್ಲೇ ಹೈರಾಣಾಗಿದ್ದರು. ನಾಗರಹೊಳೆ, …
Read More »ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ. ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. …
Read More »ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ
ಶಿಮ್ಲಾ: ವಾಹನವೊಂದು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಈ ಅವಘಡದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೆ ಕಾರಣವೇನು? ವಾಹನ ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಕೇತಿ ಖುದ್ ನದಿಗೆ ಬಿದ್ದು ಈ …
Read More »5 ಸಾವಿರ ಮಾಸ್ಕ್ ಹಂಚಿ ಮಾನವೀಯತೆ ಮೆರೆದ ಯುವ ಡಾಕ್ಟರ್
ಧಾರವಾಡ: ಜಿಲ್ಲೆಯಲ್ಲಿ ಒಬ್ಬರು ಯುವ ವೈದ್ಯರಿದ್ದಾರೆ. ಇವರು ಕೊರೊನಾ ಸಂದರ್ಭದಲ್ಲಿ ಒಂದು ದಿನವೂ ರಜೆಯನ್ನೇ ಪಡೆದಿಲ್ಲ. ಅಷ್ಟೇ ಅಲ್ಲ ಈ ದಿನಗಳಲ್ಲಿ ಕೆಲಸ ಮಾಡಿದ್ದಕ್ಕೆ ಸರ್ಕಾರ ನೀಡಿದ್ದ ಸಂಬಳವನ್ನೆಲ್ಲಾ ನೇರವಾಗಿ ಕೋವಿಡ್ ಕೆಲಸಕ್ಕೇ ನೀಡಿ ಜನರ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಹೌದು ಧಾರವಾಡದ ಕಮಲಾಪೂರ ನಿವಾಸಿಯಾದ 23 ವರ್ಷದ ಡಾ. ಮಯೂರೇಶ್ ಲೋಹಾರ್, ಕಳೆದ ಜುಲೈ ತಿಂಗಳಲ್ಲಿ ಬಿಎಎಂಎಸ್ ಮುಗಿಸಿ ನೇರವಾಗಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಗೆ ಕೆಲಸಕ್ಕೆ ಹಾಜರಾಗಿದ್ದರು. …
Read More »ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ
ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶ ವಾಪಾಸ್ ಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ಮರಾಠರು ನಾಳೆ ಮಾರವಾಡಿಗಳು, ತಮಿಳರು ಹೀಗೆ ಸರಕಾರ ಬೇರೆಯವರಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ, ಸರಕಾರ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಮರಾಠಿಗರು ಕನ್ನಡ ರಾಜ್ಯೋತ್ಸವದ …
Read More »
Laxmi News 24×7