ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …
Read More »ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!
ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …
Read More »ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ
ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು……. ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.
Read More »ಸಿಬಿಐ ತನ್ನ ಕೆಲಸ ಮಾಡುತ್ತಿದೆ: ಬೊಮ್ಮಾಯಿ
ಮಡಿಕೇರಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಿನಯ್ ಕುಲಕರ್ಣಿಯನ್ನು ಬಿಜೆಪಿ ಮುಖಂಡ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. ಪ್ರಕರಣದಲ್ಲಿ ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ. ಅದರಲ್ಲಿ ನಾವೇನೂ ಹೇಳುವುದಕ್ಕೆ ಬರುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಡಿಕೇರಿ ಸಮೀಪದ ತಾಜ್ ರೆಸಾರ್ಟ್ ಮತ್ತು ಸ್ಪಾದಲ್ಲಿ ಮೂರು ದಿನಗಳ ಕಾಲ ಖಾಸಗಿ ವಾಸ್ತವ್ಯ ಹೂಡಲು ಬಂದಿರುವ ಸಂದರ್ಭದಲ್ಲಿ ಸಚಿವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ವಿನಯ್ ಕುಲಕರ್ಣಿಯನ್ನು …
Read More »ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ರಾಜಕೀಯ ದುರುದ್ದೇಶ: ಡಿಕೆ ಶಿವಕುಮಾರ್
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣ ವಿಚಾರಣೆಗಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ …
Read More »ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.
ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಮೀಸಲಾತಿ : ತಮಿಳುನಾಡು ಮಾದರಿ ರಾಜ್ಯದಲ್ಲೂ ಜಾರಿಯಾಗಲಿ : ಹೊರಟ್ಟಿ
ಹುಬ್ಬಳ್ಳಿ, ನ.4- ತಮಿಳುನಾಡು ಸರ್ಕಾರ ಜಾರಿಗೆ ತಂದಿರುವ ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ.7.5 ಮೀಸಲಾತಿ ಮಾದರಿಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ಕಾಯ್ದೆ ರೂಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ತಮಿಳುನಾಡು ಸರ್ಕಾರ ಅಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದಿರುವ ಬಡಮಕ್ಕಳಿಗೆ ವೈದ್ಯಕೀಯ ಸೀಟುಗಳಲ್ಲಿ ಶೇ.7.5 ಮೀಸಲಿಡಲು ನಿರ್ಧರಿಸಿದೆ.ಈ ಸಂಬಂಧ ಅಲ್ಲಿನ ರಾಜ್ಯಪಾಲರು ಒಪ್ಪಿಗೆ …
Read More »ಅಲಿಭಾಗ್ ಕೋವಿಡ್ ಶಾಲೆಯಲ್ಲಿ ರಾತ್ರಿ ಕೆಳದ ಬಂಧಿತ ಅರ್ನಬ್ ಗೋಸ್ವಾಮಿ..!
ಅಲಿಭಾಗ್, ನ.5-ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿತರಾಗಿ ನ್ಯಾಯಾಂಗ ವಶದಲ್ಲಿರುವ ರಿಪಬ್ಲಿಕ್ ಟವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ರಾಯ್ಗಢ ಜಿಲ್ಲೆಯ ಅಲಿಭಾಗ್ ಬಂಧೀಖಾನೆಗಾಗಿ ಕೋವಿಡ್-19 ಕೇಂದ್ರವಾಗಿ ಪರಿವರ್ತಿತವಾಗಿರುವ ಸ್ಥಳೀಯ ಶಾಲೆಯೊಂದರಲ್ಲಿ ರಾತ್ರಿ ಕಳೆದರು. ಈ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಮತ್ತು ಇನ್ನಬರಿಗೆ ಅಲಿಭಾಗ್ ಸ್ಥಳೀಯ ನ್ಯಾಯಾಲಯವೊಂದು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅರ್ನಬ್ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಅಲಿಭಾಗ್ಪೆÇಲೀಸರು ಕೋರಿದ್ದರು. …
Read More »ಗ್ರಾಮ ಪಂಚಾಯಿತಿ ಮಟ್ಟದಿಂದಲೂ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ- ಸಿ.ಟಿ.ರವಿ
ಮಂಗಳೂರು: ಮುಂದಿನ ಚುನಾವಣೆಗಳಲ್ಲಿ ನಾವು ಗೆಲವು ಸಾಧಿಸಲಿದ್ದು, ಇದರಿಂದಾಗಿ ಗ್ರಾಮ ಪಂಚಾಯತ್ನಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹರಿಹಾಯ್ದಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ, ಮುಂದಿನ 4 ವಿಧಾನಪರಿಷತ್, 2 ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವುವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈ ಮೂಲಕ ಗ್ರಾಮ ಪಂಚಾಯತಿ ಮಟ್ಟದಿಂದಲೂ ಕಾಂಗ್ರೆಸ್ ಮುಕ್ತವಾಗಲಿದೆ …
Read More »ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ
ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ …
Read More »
Laxmi News 24×7