ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ. ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು …
Read More »ಆಂಟಿ ಎಂದು ಕರೆದ ಹುಡಿಗಿಗೆ ಗೂಸಾ ಕೊಟ್ಟ ಮಹಿಳೆ
ಲಕ್ನೋ: ಶಾಪಿಂಗ್ ಮಾಡುವ ವೇಳೆ ಆಂಟಿ ಎಂದು ಕರೆದಿದ್ದ ಹುಡುಗಿಗೆ ಮಹಿಳೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ ನಡೆದಿದೆ. ಇತಾನ ಬಾಬುಗಂಜ್ ಮಾರುಕಟ್ಟೆಯಲ್ಲಿ 40 ವರ್ಷದ ಮಹಿಳೆ ತನ್ನ ಗೆಳತಿಯರೊಂದಿಗೆ ಶಾಪಿಂಗ್ ಮಾಡುತ್ತಿದ್ದಳು. ಈ ವೇಳೆ ಅಲ್ಲಿಯೆ ಶಾಪಿಂಗ್ ಮಾಡುತ್ತಿದ್ದ ಹುಡುಗಿ ಆಂಟಿ ಎಂದು ಕರೆದಿದ್ದಾಳೆ ಇದರಿಂದ ಕೋಪಗೊಂಡಿರುವ ಮಹಿಳೆ ಹುಡುಗಿಗೆ ಹಿಗ್ಗಾಮುಗ್ಗ ಥಳಿಸಿದ್ದಾಳೆ. ಹುಡುಗಿ ಆಂಟಿ ಎಂದು ಕರೆದ ನಂತರ ಮಹಿಳೆ ಮತ್ತು ಆಕೆಯ …
Read More »ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ.
ಮಂಗಳೂರು: ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಹಲವಾರು ಮಹತ್ವದ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಿಎಂ ಯಡಿಯೂರಪ್ಪ ಆದಿಯಾಗಿ ಸಚಿವರು, ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕಾರಣಿಗೆ ಮಂಗಳೂರು ಅದ್ಧೂರಿಯಾಗಿ ಶೃಂಗಾರಗೊಂಡಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲ ಬಾರಿಗೆ 20 ವರ್ಷಗಳ ಬಳಿಕ …
Read More »ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ : ಜೈ ಜಗದೀಶ್
ಮಡಿಕೇರಿ: ಬೆಂಗಳೂರಿನ ಬಹುತೇಕ ಕಾಲೇಜುಗಳು, ಗೂಡಂಗಡಿ ಸೇರಿದಂತೆ ಎಲ್ಲೆಡೆ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಪೊಲೀಸರು ಏಕೆ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹಿರಿಯ ಚಿತ್ರನಟ ಜೈ ಜಗದೀಶ್ ಪ್ರಶ್ನಿಸಿದ್ದಾರೆ. ಸ್ಯಾಂಡಲ್ವುಡ್ಗೆ ಡ್ರಗ್ ನಂಟಿನ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಡ್ರಗ್ಸ್ ಎನ್ನುವುದು ಎಲ್ಲೆಡೆ ಇದ್ದರೂ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಮಾತ್ರ ದೊಡ್ಡ ಸುದ್ದಿಯಾಗಿದೆ. ಮಾಧ್ಯಮಗಳು ಕೊರೊನಾ ಹಾಗೂ ಡ್ರಗ್ಸ್ ವಿಚಾರಗಳಿಗಷ್ಟೇ ಏಕೆ ಪ್ರಾಮುಖ್ಯತೆ ನೀಡುತ್ತಿವೆ ತಿಳಿಯುತ್ತಿಲ್ಲ. ಇದುವರೆಗೆ ಕನ್ನಡ ಚಿತ್ರರಂಗದಲ್ಲೇ …
Read More »ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ
ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ ತೆರೆಯುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕು. ಹಾಗೆಯೇ ಬೇಡ ಎನ್ನುವ ಭಾವನೆ ಇದೆ. ಈಗಾಗಲೇ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರೊಂದಿಗೆ ಶಾಲೆ ತೆರೆಯುವ ಬಗ್ಗೆ ಸಮಾಲೋಚನೆ ಮಾಡಿದ್ದಾರೆ. ದೆಹಲಿಯ ಎನ್ಸಿಆರ್ ಭಾಗದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಶಾಲೆಗಳನ್ನು …
Read More »ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…
ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …
Read More »ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ
ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ ವಿಜಯಪುರ : ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆಗಾಗಿ, ಒಂದೂವರೆ ಸಾವಿರ ಪೊಲೀಸರು ಒಳಗೊಂಡ ಹತ್ತು ತಂಡಗಳುನ್ನು ನಿಯೋಜನೆ ಮಾಡಲಾಗಿದೆ. ಅಚ್ಚರಿಯಾದರು ಸತ್ಯ. ಯಾವುದಾದರೂ ಒಂದು ಅಪರಾಧ ಪ್ರಕರಣವನ್ನು ಒಬ್ಬಿಬ್ಬರು ಪೊಲೀಸರು ಅಥವಾ ಹತ್ತಾರು ಪೊಲೀಸರ ಒಂದು ತಂಡ ಬೆನ್ನು ಹತ್ತುವುದು ಸಾಮಾನ್ಯ. ಆದರೆ ಈ ಪ್ರಕರಣದ ತನಿಖೆಗಾಗಿ …
Read More »ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLXನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. …
Read More »ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …
Read More »ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ.
ಬೆಂಗಳೂರು: ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಸಂಪತ್ ರಾಜ್ ಎಸ್ಕೇಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪತ್ ರಾಜ್ ರಕ್ಷಣೆ ಮಾಡಲು ಹೋಗಿ ಆಸ್ಪತ್ರೆ ತಗಲಾಕಿಕೊಂಡಿದೆ. ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ. ಸಂಪತ್ ರಾಜ್ ಆಸ್ಪತ್ರೆಯಲ್ಲಿ ಎರಡು ತಿಂಗಳು ಠಿಕಾಣಿ ಹಾಕಿದ್ದರು. ಎರಡು ತಿಂಗಳಲ್ಲಿ 4 ಬಾರಿ ಆಡ್ಮಿಟ್, 4 ಬಾರಿ ಡಿಸ್ಚಾರ್ಜ್ …
Read More »
Laxmi News 24×7