Breaking News

ರಾಜ್ಯ

ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ.: ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ

ಮಂಗಳೂರು: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದ ಹಾಗೆ ಆಗುತ್ತೆ. ಮಂಗಳೂರಿನ ಉಳ್ಳಾಲ ಅಂದ್ರೆ ಅದು ಪಾಕಿಸ್ತಾನವೇ ಅಲ್ವಾ? ಅದು ಬೇರೆ ಆಗೋಕೆ ಸಾಧ್ಯ ಇದೆಯಾ? ಇದೇ ರೀತಿ ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಎಂದು ಆರ್‍ಎಸ್‍ಎಸ್ ಹಿರಿಯ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಉಳ್ಳಾಲ ಸಮೀಪದ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, …

Read More »

ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿ

ಬೆಂಗಳೂರು: ರಾಜ್ಯ ಸರ್ಕಾರ ಭಾರತ ಕ್ರಿಕೆಟ್ ತಂಡದ ಆಟಗಾರ, ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್.ರಾಹುಲ್‍ಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದು, ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಕ್ರಿಕೆಟ್‍ನಲ್ಲಿ ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿದೆ. ಇದಕ್ಕೆ ಕೆ.ಎಲ್.ರಾಹುಲ್ ಭಾವನಾತ್ಮಕ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ …

Read More »

ಈಗಾಗಲೇ 10 ತಿಂಗಳಿನಿಂದ ಮಕ್ಕಳಿಗೆ ಶಾಲೆ ಇಲ್ಲದೇ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ

ಬೆಂಗಳೂರು, – ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಮೂರು ದಿನಗಳ ಕಾಲ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಈಗಾಗಲೇ ನಿರ್ಧರಿಸಲಾಗಿದೆ. ಶಾಲೆಗಳನ್ನು ಪ್ರಾರಂಭಿಸುವ ಸಂಬಂಧ ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು. ತಾಂತ್ರಿಕ ಕಾರಣಗಳಿಂದ ಸಭೆ ರದ್ದಾಗಿದ್ದು, ಇದೇ ನಾಲ್ಕರಿಂದ ಸತತ …

Read More »

ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ..

ಕೋಲಾರ: ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಚಾಕುವಿನಿಂದ ತನ್ನ ಚಿಕ್ಕಪ್ಪನನ್ನೇ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ತಮಿಳುನಾಡು ಗಡಿಯಲ್ಲಿ ಹೆಚ್ಚು ಸಿಗುವ ಗಾಂಜಾವನ್ನ ಅಪ್ಪ-ಮಗ ಹೊಡೆದಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದು, ಕುಡಿದ ಅಮಲಿನಲ್ಲಿ ಅಪ್ರಾಪ್ತ ಚಿಕ್ಕಪ್ಪ ವಿಜಯ್ ಕುಮಾರ್ ನನ್ನೇ ಕೊಲೆ ಮಾಡಿದ್ದಾನೆ.

Read More »

ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ       ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …

Read More »

ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರಿಗೆ ಪೊಲೀಸರ ಗುಂಡೇಟು

ಆನೇಕಲ್,ನ.2- ರೌಡಿಗಳಾಗಬೇಕು ಎಂಬ ಉದ್ದೇಶದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ಕು ಮಂದಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿಯುವಲ್ಲಿ ಆನೇಕಲ್ ಉಪವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಅನಂತರಾಮ, ಗೋಪಿ, ಗಂಗ, ಬಸವ, ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿಗಳು. ಕಾರ್ಯಾಚರಣೆ ವೇಳೆ ಆರೋಪಿಗಳಾದ ಪವನ್ ಮತ್ತು ಗುಂಡ ಮತ್ತಿತರರು ಪರಾರಿಯಾಗಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಾಯಸಂದ್ರ ಕೋಡಿಯಲ್ಲಿ ಬೆಸ್ತಮಾನಹಳ್ಳಿ ನಿವಾಸಿ ವಿನೂತ್ ಎಂಬಾತನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಇಂದು …

Read More »

ಸಿಎಂ ಯಡಿಯೂರಪ್ಪ ಅವರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ:ಬಿಸಿ ಪಾಟೀಲ್

ಹಾವೇರಿ: ಸಿಎಂ ಯಡಿಯೂರಪ್ಪ ಅವರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ. ಬಿಎಸ್‍ವೈ ನೇತೃತ್ವದಲ್ಲಿ ಸರ್ಕಾರದ ಅಧಿಕಾರದ ಅವಧಿ ಪೂರ್ಣಗೊಳ್ಳುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆಯುತ್ತೆ. ಬಾಯಿ ಚಟಕ್ಕೆ, ನಾಲಿಗೆ ಚಟಕ್ಕೆ ಯಾರು ಯಾರೋ ಏನೇನೋ ಹೇಳ್ತಾರೆ. ಪ್ರಚಾರಕ್ಕಾಗಿ ಹೇಳೋರ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದರು. ಪಕ್ಷದ ವಿರುದ್ಧ ಮಾತನಾಡಿರುವ ಬಗ್ಗೆ ಕ್ರಮಕೈಗೊಳ್ಳವುದು ಈಗ …

Read More »

ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದುಮಹಾದೇವ ಭೈರಗೊಂಡ  ಮೇಲೆ ಫೈರಿಂಗ್

ವಿಜಯಪುರ:  ಭೀಮಾ ತೀರದಲ್ಲಿ ಮತ್ತೆ ಗುಂಡಿನ  ಸದ್ದು ಮೊಳಗಿದ್ದು, ಹಂತಕ  ಮಹಾದೇವ ಭೈರಗೊಂಡ  ಮೇಲೆ ದುಷ್ಕರ್ಮಿಗಳ ತಂಡ ಫೈರಿಂಗ್ ನಡೆಸಿದೆ.  ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಬಳಿ  ಮಹಾದೇವ ಸಾಹುಕರ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿ  ಬಳಿಕ  ದುಷ್ಕರ್ಮಿಗಳು  3-4 ಸುತ್ತು ಪೈರಿಂಗ್ ನಡೆಸಿದ್ದಾರೆ.  ಗುಂಡು ತಗುಲಿದ ಮಹಾದೇವ್ ಸಾಹುಕಾರ್ ತೀವ್ರ  ಗಾಯಗೊಂಡಿದ್ದು, ಆತನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ …

Read More »

ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …

Read More »

ಸಿಎಂ ಆಗೋ ಭ್ರಮೆಯಲ್ಲಿರೋ ಡಿಕೆಶಿಗೆ ಸೋಲಿನ ಭಯ: ರೀರಾಮುಲು ವ್ಯಂಗ್ಯ

ಬಳ್ಳಾರಿ: ಉಪ ಚುನಾವಣೆ ಗೆದ್ದರೆ ಮುಖ್ಯಮಂತ್ರಿ ಆಗುವ ಭ್ರಮೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಶಿರಾದಲ್ಲಿ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣಾ ಉಸ್ತುವಾರಿ ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಹೋದ ಕಡೆ ಸೋಲು ಇಲ್ಲ. ಆದ್ರೆ ಶಿರಾದ ಜನತೆ ಮಾತ್ರ ಬಿಜೆಪಿಗೆ ಮತ ನೀಡಲಿದ್ದಾರೆ. ಈ ಹಿಂದೆ ಕೆ.ಆರ್.ಪೇಟೆ ಗೆಲುವಿಗೆ ಶ್ರಮಿಸಿದ್ದರು. ಆದ್ರೆ ಕಾಂಗ್ರೆಸ್ ಒಳ ಜಗಳದಿಂದಲೇ ಸೋಲುತ್ತೆ. ಸಿದ್ದರಾಮಯ್ಯನರವರು ಶಿರಾ ವಿಧಾನಸಭಾ …

Read More »