Breaking News

ರಾಜ್ಯ

ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ …

Read More »

ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ …

Read More »

ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ …

Read More »

ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆ

ಕೂಡ್ಲಿಗಿ:ದಲಿತ ಸಂಘಟನೆಗಳಿಂದ ಮಹಾನಾಯಕ ರಿಗೆ ಅಭಿನಂದನೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಅಕ್ಟೋಬರ್ 17ರಂದು, ಅಂಬೇಡ್ಕರ್ ನಗರದ ಯುವಕರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ. ಅಂಬೇಡ್ಕರ್ ರವರ ಜೀವನ ಚರಿತ್ರೆ ಆಧಾರಿತವಾದ ಬಹು ಯಶಸ್ಸಿನಲ್ಲಿ ಮೂಡಿಬರುತ್ತಿರುವ, “ಮಹಾನಾಯಕ ” ಧಾರಾವಾಹಿಯ ಬ್ಯಾನರ್ ಗೆ ಮಾಲಾಪ೯ಣೆ ಮಾಡೋ ಮೂಲಕ ಅಭಿನಂದಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಎಸ್.ದುರುಗೇಶ್,ರೈತ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ವಾಲ್ಮೀಕಿ ಮುಖಂಡ ಕೆ.ಕೆ.ಹಟ್ಟಿ ದೇವರ …

Read More »

ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.

ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …

Read More »

ಬೆಳಗಾವಿ ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ

ನದೀಮ ಅವರಿಗೆ ಕಾವ್ಯ ಮಾಣಿಕ್ಯ ಪ್ರಶಸ್ತಿ ಬೆಳಗಾವಿ ೧೯:ಹಾಸನದ ಮಾಣಿಕ್ಯ ಪ್ರಕಾಶನ ನೀಡುವ ಕಾವ್ಯ ಮಾಣಿಕ್ಯರಾಜ್ಯಪ್ರಶಸ್ತಿಗೆ ಬೆಳಗಾವಿಯ ಯುವ ಕವಿ ನದೀಮ ಸನದಿ ಅವರ ಪ್ರಥಮ ಕೃತಿ ಹುಲಿಯ ನೆತ್ತಿಗೆ ನೆರಳು ಕವನ ಸಂಕಲನ ಆಯ್ಕೆಯಾಗಿದೆ. ನಿನ್ನೆ ರವಿವಾರ ದಿ.೧೮ ರಂದು ಹಾಸನದ ಸಂಸ್ಕೃತ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಅವರು ನದೀಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನದೀಮ ಸನದಿ ಬಿ.ಇ, ಎಂ.ಟೆಕ್.ಪದವೀಧರರಾಗಿದ್ದು,ಸಧ್ಯ …

Read More »

ಮನೆ ನಿರ್ಮಾಣ, ಪರಿಹಾರ ಬಿಡುಗಡೆಗೆ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ : ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಇಲಾಖೆಯ ಸಚಿವ ಆರ್. ಅಶೋಕ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ(ಅ.19) ನಡೆದ ಪ್ರಗತಿ …

Read More »

ಗೋಕಾಕ್ ತಾಲ್ಲೂಕಿನ ಸಂಗನಕೇರಿಯಲ್ಲಿ ಭೀಕರ ಅಪಘಾತ : 5 ಜನರಿಗೆ ಗಂಭೀರ ಗಾಯ

ಗೋಕಾಕ : ತಾಲ್ಲೂಕಿನ ಸಂಗನಕೇರಿ ಸಮೀಪದಲ್ಲಿ ಟ್ರ್ಯಾಕ್ಟರ್ , ಮಿನಿ ಲೆಗ್ಜರಿ ವಾಹನ ನಡುವೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರವಷ್ಟೇ ಸಂಗಕೇರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ , ಬೈಕ್ ನಡುವೆ ಅಪಘಾತ ಸಂಭಿಸಿ, ಮಗು, ಪತಿ, ಪತ್ನಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ನೋವು ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭಿಸಿದ್ದು, ಜನರನ್ನು ಬೆಚ್ಚಿ ಬಿಳಿಸಿದೆ.     …

Read More »

ಚಾಲಾಕಿ ಹೆಣ್ಣಿನ ಚಳಿ ಬಿಡಿಸಿದ ಹಾನಗಲ್ ಪೋಲಿಸರು..

ಹಾನಗಲ್ 13/10/2020 ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ATM ನಲ್ಲಿ ATM ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸುವ ಬುರ್ಕಾದಾರಿ ಮಹಿಳೆ ಶಿರಾಳಕೊಪ್ಪದ ಕೆಸರಬಾನು, ಇಸ್ರಾಅಹಮದ್ ಇವರ ಹೆಂಡತಿಯಾದ ಕೆಸರಬಾನು ಬಂಕಾಪುರ, ಶಿರಾಳಕೊಪ್ಪದಲ್ಲಿ ಇಂತಹ ATM ನಲ್ಲಿ ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸಿದ. ಈ ಕೆಸರಬಾನು ಸಾಮಾನ್ಯ ಮಹಿಳೆಯಲ್ಲ, ದಿನಾಂಕ 29/06/2020 ರಂದು ಈ ಆರೋಪಿಯ ಮೇಲೆ ಕಲಂ 420 IPCC ಕಾಯ್ದೆ ಪ್ರಕಾರ ಹಾವೇರಿ …

Read More »

ಗಣೇಶ ಹುಕ್ಕೇರಿ,ಅಣ್ಣಾಸಾಬ ಜೊಲ್ಲೆ ನಡುವೆ ಬಿಗ್ ಫೈಟ್….!!!

ಬೆಳಗಾವಿ-ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ,ನಿರ್ದೇಶಕರ ಸ್ಥಾನಕ್ಕೆ ಅಕ್ಟೋಬರ್ 22 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ‌ ಬೆಳಗಾವಿ ಜಿಲ್ಲೆಯ ಹತ್ತು ತಾಲ್ಲೂಕುಗಳಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ,ಚಿಕ್ಕೋಡಿ ತಾಲ್ಲೂಕಿನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮತ್ತು ಶಾಸಕ ಗಣೇಶ್ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆಯಲಿದೆ. ಮುಂದುವರಿಸಲು ಸ್ಕ್ರೋಲ್ ಮಾಡಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ, …

Read More »