Breaking News

ರಾಜ್ಯ

ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?

ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …

Read More »

ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ

ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ …

Read More »

7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ.ಅಕ್ಕಾ ಪಕ್ಕಾ ಕೂತು ಸಿನೆಮಾ ನೋಡೋ ಹಾಗಿಲ್ಲ ಟಫ ರೂಲ್ಸ್

ನವದೆಹಲಿ: ಬರೋಬ್ಬರಿ 7 ತಿಂಗಳ ಬಳಿಕ ಥಿಯೇಟರ್, ಮಲ್ಟಿಪ್ಲೆಕ್ಸ್‌ ಓಪನ್ ಆಗುತ್ತಿದೆ. ಅಕ್ಟೋಬರ್ 15ರಿಂದ ಚಿತ್ರಪ್ರೇಮಿಗಳು ಚಿತ್ರಮಂದಿರಕ್ಕೆ ಹೋಗಿ ಫಿಲಂ ವೀಕ್ಷಣೆ ಮಾಡಬಹುದು. ಆದರೆ, ಈ ಮೊದಲಿನಂತೆ ಥಿಯೇಟರ್‌ನಲ್ಲಿ ಜೊತೆಯಾಗಿ ಹಿತವಾಗಿ ಪತಿ, ಪತ್ನಿಯರು, ಪ್ರೇಮಿಗಳು ಅಕ್ಕ ಪಕ್ಕ ಕುಳಿತು ಒಟ್ಟಿಗೆ ಕುಳಿತು ಸಿನಿಮಾ ನೋಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಥಿಯೇಟರ್ ಓಪನ್ ಸಂಬಂಧ ಇಂದು ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಸಾಕಷ್ಟು ಟಫ್ ರೂಲ್ಸ್ ಇವೆ. ಇದನ್ನು ನೋಡಿ, ಚಿತ್ರರಂಗದ ಮಂದಿ …

Read More »

ನನ್ನ ಹತ್ತಿರ ಹೆಲ್ಮೆಟ್​ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್​ಗೆ ದಂಡ ಎಲ್ಲಿಂದ ಕಟ್ಟೋದು

ಬೆಂಗಳೂರು: ನಗರದಲ್ಲಿ ಮಾಸ್ಕ್​ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್​ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್​ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್​ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್​ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್​ ಚೆಕ್​ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್​ಗಳಿಗೆ ಹೇಳಿದ್ದಾನೆ. ಮಾರ್ಷಲ್​ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ‌ಕೈಹಾಕಿ‌ ಮಾಸ್ಕ್​ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …

Read More »

2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …

Read More »

35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆ

ಚೆನ್ನೈ: ತಮಿಳುನಾಡಿದ ಕಲ್ಲಕುರಿಚಿ ಎಐಎಡಿಎಂಕೆಯ 35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆಯಾಗಿದ್ದಾನೆ. ಇದೀಗ ಈ ವಿವಾಹ ಸುದ್ದಿಯೂ ತಮಿಳುನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹರಡಿದೆ. ಇದೊಂದು ಅಂತರ್ಜಾತಿ ವಿವಾಹವಾಗಿದ್ದು, ವಧುವಿನ ತಂದೆ ಎಸ್.ಸ್ವಾಮಿನಾಥನ್ ಮದುವೆ ದಿನವೇ ವಧು-ವರರ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಈ ವಿವಾಹ ಭಾರೀ ವಿವಾದ ಸೃಷ್ಟಿಸಿದೆ. ಇವರ ಮದುವೆ ಅಕ್ಟೋಬರ್ 5 ಅಂದರೆ ಸೋಮವಾರ ನಡೆದಿದೆ. ಪ್ರಭು …

Read More »

ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ.ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.

ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ. ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ …

Read More »

ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ  ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?

ಬೆಳಗಾವಿ: ಬಿಜೆಪಿಯಲ್ಲಿ ಯಾರೂ  ದುಡ್ಡು ಮಾಡಿಲ್ಲವಾ?  ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ?  ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ  ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು,  ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ  ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …

Read More »

ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …

Read More »

ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …

Read More »