Breaking News

ರಾಜ್ಯ

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ.

ಬೆಂಗಳೂರು, – ಅಂತರಿಕ್ಷ ಸಂಶೋಧನೆ ಮತ್ತು ಉಪಗ್ರಹಗಳ ಉಡಾವಣೆಯಲ್ಲಿ ಹೊಸ ಹೊಸ ಸಾಧನೆಗಳನ್ನು ಮಾಡಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಈಗ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ. ಸೌರ ಮಂಡಲದ ಅತ್ಯಂತ ಪ್ರಕಾಶಮಾನ ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ. ಫ್ರಾನ್ಸ್‍ನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಿಎನ್‍ಇಎಸ್ ಸಹಭಾಗಿತ್ವದೊಂದಿಗೆ 2025ಕ್ಕೆ ವೀನಸ್ ಮಿಷನ್ (ಶುಕ್ರ ಗ್ರಹ ಯಾನ)ಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಇಸ್ರೋ ಅಧ್ಯಕ್ಷ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …

Read More »

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …

Read More »

ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್

ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …

Read More »

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …

Read More »

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ.

ಮುಂಬೈ: ಬಾಲಿವುಡ್ ನಟರಾದ ಶಾರೂಖ್ ಖಾನ್, ಅರ್ಜುನ್ ರಾಂಪಾಲ್, ರಣ್‍ಬೀರ್ ಕಪೂರ್ ಮತ್ತು ಡಿನೋ ಮೊರಿಯಾ ಹೆಸರು ಡ್ರಗ್ಸ್ ಜಾಲದಲ್ಲಿ ಕೇಳಿ ಬಂದಿದೆ. ಇಷ್ಟು ದಿನ ಡ್ರಗ್ಸ್ ಜಾಲದಲ್ಲಿ ನಟಿಯರ ಹೆಸರು ಕೇಳಿ ಬಂದಿತ್ತು. ಇದೀಗ ಮೊದಲ ಬಾರಿಗೆ ನಾಲ್ವರು ಹೆಸರಗಳು ಡ್ರಗ್ಸ್ ಜಾಲದ ಅಂಗಳದಲ್ಲಿ ಗಿರಕಿ ಹೊಡೆಯುತ್ತಿವೆ. ಖಾಸಗಿ ವಾಹಿನಿಯೊಂದು ನಾಲ್ವರ ಹೆಸರುಗಳನ್ನು ಖಚಿತಪಡಿಸಿ ವರದಿ ಬಿತ್ತರಿಸಿದೆ.ಹೆಸರು ಹೇಳಲು ಇಚ್ಛಿಸದ ಎನ್‍ಸಿಬಿ ಅಧಿಕಾರಿಯೊಬ್ಬರು ಈ ನಾಲ್ವರ ಹೆಸರನ್ನ ರಿವೀಲ್ …

Read More »