ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …
Read More »ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್ಗೆ ಸಮನ್ಸ್ ಜಾರಿ
ಮಡಿಕೇರಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ …
Read More »ಒಪ್ಪಿಗೆಯಿಲ್ಲದೆ ಫೋಟೋ ಬಳಕೆ- ಆ್ಯಪ್ ಕಂಪನಿ ವಿರುದ್ಧ ಸಂಸದೆ ದೂರು
ಕೋಲ್ಕತ್ತಾ: ವಿಡಿಯೋ ಚಾಟ್ ಆ್ಯಪ್ ‘ಫ್ಯಾನ್ಸಿಯೂ’ ಪ್ರಚಾರಕ್ಕಾಗಿ ಒಪ್ಪಿಗೆಯಿಲ್ಲದೆ ನನ್ನ ಫೋಟೋವನ್ನು ಬಳಸಿದೆ ಎಂದು ನಟಿ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ನಟಿ ನುಸ್ರತ್ ಜಹಾನ್ ಟ್ವೀಟ್ ಮಾಡುವ ಮೂಲಕ ತಮ್ಮ ಫೋಟೋವನ್ನು ಬಳಸಿರುವುದಾಗಿ ದೂರು ನೀಡಿದ್ದಾರೆ. ಅಲ್ಲದೇ ವಿಡಿಯೋ ಚಾಟ್ ಆ್ಯಪ್ಗಾಗಿ ಜಾಹೀರಾತಿ ನೀಡಿರುವ ಸ್ಕ್ರೀನ್ಶಾಟ್ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಟ್ವಿಟ್ಟರಿನಲ್ಲಿ ಶೇರ್ ಮಾಡಿದ್ದಾರೆ. ನಂತರ ಈ ಟ್ವೀಟನ್ನು ಕೋಲ್ಕತಾ …
Read More »ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್ನ ಹಿಂಭಾಗದ ತಡೆಗೋಡೆ ಕುಸಿದಿದೆ.
ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್ನ ಹಿಂಭಾಗದ ತಡೆಗೋಡೆ ಕುಸಿದಿದೆ. ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ. …
Read More »ಡ್ರಗ್ಸ್ ಕೇಸ್- ಐಎಸ್ಡಿಯಿಂದ ಲೂಸ್ ಮಾದ ಯೋಗಿ, ಅಯ್ಯಪ್ಪ ವಿಚಾರಣೆ
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಆಂತರಿಕ ಭದ್ರತಾ ವಿಭಾಗ(ಐಎಸ್ಡಿ) ಖ್ಯಾತ ನಟ ಲೂಸ್ ಮಾದ ಯೋಗಿ ಮತ್ತು ಕ್ರಿಕೆಟರ್ ಅಯ್ಯಪ್ಪ ಅವರನ್ನು ವಿಚಾರಣೆಗ ಒಳಪಡಿಸಿದೆ. ಎರಡು ದಿನಗಳ ಹಿಂದೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಕಚೇರಿಯಲ್ಲಿ ಐಎಸ್ಡಿ ಎಡಿಜಿಪಿ ಭಾಸ್ಕರ್ ರಾವ್ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಗಿಣಿ ಮತ್ತು ಲೂಸ್ …
Read More »ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ
ಬೆಂಗಳೂರು: ಭಾನುವಾರ ಕಾಡುಗೋಡಿಯಲ್ಲಿ ನಡೆದ ಹೆಚ್.ಎ.ಎಲ್ ಉದ್ಯೋಗಿ ರಾಜೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆ ನಡೆದ ಆರು ಗಂಟೆಗಳಲ್ಲಿ ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಾನ್ಪಾಲ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್ಪಾಲ್ ತಂಗಿ ಜಾಸ್ಮಿನ್ಗೆ ಏಳು ವರ್ಷಗಳ ಹಿಂದೆ ರಾಜೇಶ್ ಜೊತೆ ವಿವಾಹ ಮಾಡಲಾಗಿತ್ತು. ಇವರಿಗೆ ಐದು ವರ್ಷದ ಗಂಡು ಹಾಗೂ ಮೂರು ತಿಂಗಳ ಹೆಣ್ಣು ಮಗು ಇದ್ದು, ಕಾಡುಗೋಡಿಯ ವೀರಸ್ವಾಮಿರೆಡ್ಡಿ ಬಡಾವಣೆಯಲ್ಲಿ ವಾಸವಾಗಿದ್ದರು. …
Read More »ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ರಾಜ್ಯ ಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕೃಷಿ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಗೆ ತಂದಿದೆ. ಇದು ರೈತರ …
Read More »ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು.
ಬೆಂಗಳೂರು, ಸೆ.21- ಕೋವಿಡ್ -19 ಆತಂಕದ ನಡುವೆಯೇ ಇಂದಿನಿಂದ ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು. ಭಾರೀ ನಿರೀಕ್ಷೆ ಹಾಗೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ಮಹಾಮಾರಿಯ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಹೀಗಾಗಿ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕೇವಲ ಕೆಲವೇ ಕೆಲವು ಮಂದಿ ಸಚಿವರು ಹಾಗೂ ಶಾಸಕರು ಮಾತ್ರ ಭಾಗವಹಿಸಿದ್ದರು. 225 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಮುಖ ಮೂರು …
Read More »ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸೂದ್
ಮುಂಬೈ, ಸೆ. 21- ಕೊರೊನಾದಿಂದ ಬಳಲುತ್ತಿರುವ ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿರುವ ಬಾಲಿವುಡ್ ನಟ ಸೋನು ಸೂದ್ ಈಗ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ತಮ್ಮ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಸೋನು ಮುಂದಾಗಿದ್ದು, ಈ ನಡುವೆ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ್ದಾರೆ. ಅರ್ಜುನ್ ಚೌಹಣ್ ಎಂಬುವವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಸೋನುಸೂದ್ಗೆ …
Read More »ಏರುತ್ತಿರುವ ಐಪಿಎಲ್ ಕಾವು : ಇಂದು RCBಗೆ SRH ಸವಾಲು
ದುಬೈ,ಸೆ.21- ಐಪಿಎಲ್ ಕಾವು ರಂಗೇರಿದ್ದು ಡೆಲ್ಲಿ ಹಾಗೂ ಪಂಜಾಬ್ ವಿರುದ್ಧ ನಡೆದ ಪಂದ್ಯ ಸೂಪರ್ ಓವರ್ನಲ್ಲಿ ಮುಗಿದ ನಂತರ ಹೊಡಿ ಬಡಿ ಆಟಕ್ಕೆ ಮತ್ತಷ್ಟು ರಂಗು ಬಂದಿದೆ ಇಂದು 2016ರ ಚಾಂಪಿಯನ್ ಸನ್ರೈಸರ್ಸ್ ಹೈದ್ರಾಬಾದ್ ಹಾಗೂ ರನ್ನರ್ಅಪ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸಿದೆ. 2019ರಲ್ಲಿ ಆರ್ಸಿಬಿ ಪ್ಲೇಆಫ್ಗೇರಲು ಪ್ರಮುಖ ಪಂದ್ಯದಲ್ಲೇ ಕೇನ್ವಿಲಿಯಮ್ಸ್ ನಾಯಕತ್ವದ ಎಸ್ಆರ್ಎಚ್ ವಿರುದ್ಧ ಹೀನಾಯವಾಗಿ ಸೋತು …
Read More »
Laxmi News 24×7