ಅರವಳಿಕೆ ಶಾಸ್ತ್ರದ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆ ಹಲಸಿ ವೈದ್ಯ ಡಾ ಮಂಜುನಾಥ ದಳವಾಯಿ ಬೀಳ್ಕೊಡುಗೆ ಖಾನಾಪೂರ ತಾಲೂಕಿನ ಐತಿಹಾಸಿಕ ಕಂದಬರ ಉಪರಾಜ್ಯಧಾನಿ ಹಲಸಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಮಂಜುನಾಥ ದಳವಾಯಿ ಅವರು ಸೇವಾ ನಿರತ ಸರ್ಕಾರಿ ಕೋಟಾದಡಿ ಅರವಳಿಕೆ ಶಾಸ್ತ್ರದಲ್ಲಿ ಸ್ನಾತಕೋತ್ತರ ಅಧ್ಯಯನಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರನ್ನು ತಾಲೂಕಾ ಆರೋಗ್ಯ ಇಲಾಖೆ ಖಾನಾಪೂರ ಮತ್ತು ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಅದ್ದೂರಿಯಾಗಿ ಬೇಳ್ಕೂಟರು. …
Read More »ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಕಾಲ್ತುಳಿತದಲ್ಲಿ 11 ಜನರ ಸಾವಿಗೆ ಸಿಎಂ ಸಿದ್ಧಾರಾಮಯ್ಯ ರಾಜೀನಾಮೆಗೆ ಆಗ್ರಹಿಸುವುದಾದರೇ… ಕುಂಭಮೇಳದಲ್ಲಿನ ಸಾವಿನ ಪ್ರಕರಣಕ್ಕೆ ಮೊದಲು ಪಿಎಂ, ಗೃಹ ಸಚಿವ, ಯುಪಿ ಸಿಎಂ ರಾಜೀನಾಮೆ ಕೇಳಲಿ; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರು ಕುಂಭಮೇಳದಲ್ಲಿ ಜನರು ಸಾವಪ್ಪಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊದಲು ಪಿಎಂ ಹಾಗೂ ಗೃಹ ಸಚಿವರು ಮತ್ತು ಯುಪಿ ಸಿಎಂ …
Read More »ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ…
ಈ ಬಾರಿ ನೋ ಪಿಓಪಿ…ಓನ್ಲಿ ಇಕೋ ಫ್ರೆಂಡ್ಲಿ ಗಣೇಶ ಮೂರ್ತಿಗಳನ್ನೇ ಬಳಸಿ… ನಿಯಮ ಉಲ್ಲಂಘಿಸಿದರೇ ಕ್ರಮ; ಬೆಳಗಾವಿ ಮಹಾನಗರ ಪಾಲಿಕೆ ಆದೇಶ… ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನ ಸೂಚನೆಯನ್ವಯ ಬೆಳಗಾವಿಯಲ್ಲಿ ಈ ಬಾರಿ ಪಿಓಪಿ ಮತ್ತು ಪರಿಸರಕ್ಕೆ ಹಾನಿಕರವಾದ ಬಣ್ಣಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಬಳಕೆಗೆ ನಿರ್ಬಂಧವನ್ನು ಹೇರಲಾಗಿದ್ದು, ನಿಯಮ ಉಲ್ಲಂಘಿಸಿದರೇ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಮಹಾನಗರ ಪಾಲಿಕೆಯೂ ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ …
Read More »ಬೆಂಗಳೂರು ಕಾಲ್ತುಳಿತ ದುರಂತ: ಸಾವಿಗೂ ಮೊದಲು ಮದುವೆಗೆ ಹೆಣ್ಣು ನೋಡಿದ್ದ ಮಂಡ್ಯದ ಯುವಕ
ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಮಂಡ್ಯದ ಪೂರ್ಣಚಂದ್ರ ಕೂಡ ಒಬ್ಬರು. ದುರಂತದಲ್ಲಿ ಸಾವಿಗೂ ಒಂದು ದಿನ ಮೊದಲು ಯುವಕ ಮದುವೆಗೆ ಹೆಣ್ಣು ನೋಡಿ ಬಂದಿದ್ದ. ಆ ಸಂಬಂಧ ಕುದುರುವ ಮೊದಲೇ ಆತ ಇಹಲೋಕ ತ್ಯಜಿಸಿದ್ದಾನೆ. ಮಂಡ್ಯದ ಕೆ.ಆರ್ ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಚಂದ್ರು ಮತ್ತು ಕಾಂತಾಮಣಿ ದಂಪತಿಯ ಪುತ್ರ ಪೂರ್ಣಚಂದ್ರ. ತಂದೆ ವೃತ್ತಿಯಲ್ಲಿ ಶಿಕ್ಷಕರು. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ಪೂರ್ಣಚಂದ್ರ ಅತೀವ …
Read More »ಕಾಲ್ತುಳಿತ ದುರಂತ: ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಐವರು ಅಧಿಕಾರಿಗಳು ಅಮಾನತು
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆಯುತ್ತಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಭದ್ರತೆ ನಿರ್ವಹಣೆ ವೈಫಲ್ಯ ಹಿನ್ನೆಲೆಯಲ್ಲಿ ಐವರು ಅಧಿಕಾರಿಗಳ ತಲೆದಂಡವಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ …
Read More »ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ
ವಿದ್ಯುತ್ ತಂತಿ ತಗುಲಿ ಟಿಪ್ಪರ್ ಗೆ ಆವರಿಸಿದ ಬೆಂಕಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಟಿಪ್ಪರ್ ಚಾಲಕನ ದುರ್ಮರಣ ರೇವಣಸಿದ್ದಪ್ಪ ಗಂಜಿಹಾಳ (೩೬) ಮೃತ ಚಾಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ನಿವಾಸಿ ಮಣ್ಣು ಲಿಪ್ಟ್ ಮಾಡಿ ಇಳಿಸುವ ವೇಳೆ ಟಿಪ್ಪರ್ ಗೆ ತಗುಲಿದ ವಿದ್ಯುತ್ ತಂತಿ ನೋಡ ನೋಡುತ್ತಿದ್ದಂತೆ ಟಿಪ್ಪರ್ ಗೆ ಹೊತ್ತಿಕೊಂಡ ಬೆಂಕಿ ಬಾಗಲಕೋಟೆಯ ರೋಟರಿ ಸರ್ಕಲ್ ಬಳಿ ಘಟನೆ ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ …
Read More »ಮರಾಠಾ ಲಘು ಪದಾತಿದಳದ – ೫ನೇ ಬ್ಯಾಚ್ ಅಗ್ನಿವೀರ ಸೈನಿಕರ ನಿರ್ಗಮನ ಪಥ ಸಂಚಲನ
ಮರಾಠಾ ಲಘು ಪದಾತಿದಳದ – ೫ನೇ ಬ್ಯಾಚ್ ಅಗ್ನಿವೀರ ಸೈನಿಕರ ನಿರ್ಗಮನ ಪಥ ಸಂಚಲನ ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ಲ್ ಸೆಂಟರ್ಲ್ಲಿ ಕಳೆದ ೩೧ ವಾರಗಳ ಕಾಲ ಸೈನಿಕ ತರಬೇತಿ ಪಡೆದ ೬೫೯ ಅಗ್ನಿವೀರ ಸೈನಿಕರ ತಂಡದ ನಿರ್ಗಮನ ಪಥ ಸಂಚಲನ ಮರಾಠಿ ಲಘು ಪದಾತಿದಳ ಮೈದಾನದಲ್ಲಿ ಜುರುಗಿತು. ಎಂಎಲ್ಆಯ್ಆರ್ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜಾಯ್ದೀಪ ಮುಖರ್ಜಿ ಅವರು ಪರೇಡ್ ಗೌರವ ವಂದನೆ ಸ್ವೀಕರಿಸಿದರು. ಅಗಿವೀರ ಗಜಾನನ ರಾಠೋಡ್ ನೇತೃತ್ವದಲ್ಲಿ …
Read More »ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆ ಆವರಣದಲ್ಲಿ ವಿಶ್ವ ಪರಿಸರ ದಿನ ಆಚರಣೆ ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನ ಆಚರಣೆ ಮಾಡಿದರು. ಕಾರ್ಖಾನೆ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಹಿರೇನಂದಿ ಊರಿನ ಹಿರಿಯರು, ಕಾರ್ಖಾನೆ ಸಿಬ್ಬಂದಿಗಳು ಹಾಗೂ ಯುವಕರು ಉಪಸ್ಥಿತರಿದ್ದರು.
Read More »ಮಂಕಾಳ. ಎಸ್. ವೈದ್ಯ ಹುಟ್ಟುಹಬ್ಬ ಆಚರಣೆಯಿಲ್ಲ.!!
ಅಭಿಮಾನಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನನ್ನದೊಂದು ವಿನಂತಿ. !! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಪಿಗೆದ್ದು ತವರಿಗೆ ಆಗಮಿಸಿದ ಸಂತೋಷದ ಕ್ಷಣದಲ್ಲಿ ತಮ್ಮ ನೆಚ್ಚಿನ ಆಟಗಾರರನ್ನ ಕಣ್ತುಂಬಿಕೊಳ್ಳುವ ಸಲುವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ವಿಧಾನಸೌಧದ ಮುಂಬಾಗದ ರಸ್ತೆಗಳಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಸಂದರ್ಭದಲ್ಲಿ ದುರದೃಷ್ಟವಶಾತ್ ಕಾಲ್ತುಳಿತ ಸಂಭವಿಸಿ 10 ಕ್ಕೂ ಹೆಚ್ಚು ಜನರು ಅಸುನೀಗಿದ್ದಾರೆ ಮತ್ತು 30 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥ ಗೊಂಡು ಆಸ್ಪತ್ರೆಗೆ …
Read More »ಭೂಕುಸಿತ ಭೀತಿ: ಜಿಲ್ಲೆಯ ಈ ನಾಲ್ಕು ಪ್ರದೇಶಗಳು ಅತಿ ಅಪಾಯಕಾರಿ: ಸಮಿಕ್ಷಾ ವರದಿಯಲ್ಲಿ ಬಹಿರಂಗ
ಕಳೆದ ವರ್ಷ ಮಳೆಗಾಲದಲ್ಲಿ ಶಿರೂರು ಕುಡ್ದ ಕುಸಿತ ದುರಂತದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿತದ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಪ್ರದೇಶಗಳು ಸೂಕ್ಷ್ಮ ಪ್ರದೇಶಗಳು ಎಂದು ಗುರುತಿಸಲಾಗಿದ್ದು ಇಲ್ಲಿ ಜಿಎಸ್ ಐ ಸಮೀಕ್ಷೆ ನಡೆಸಿದ್ದು, ಆತಂಕಕಾರಿ ವರದಿ ಬಹಿರಂಗವಾಗಿದೆ. ನಾಲ್ಕು ಪ್ರದೇಶಗಳಲ್ಲಿ ಯಾವಾಗ ಬೇಕಾದರೂ ಭೂಕುಸಿತ ಸಂಭವಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ವರದಿಯಲ್ಲಿ ಕುಮಟಾ ತಾಲೂಕಿನ ಬರ್ಗಿಯ …
Read More »
Laxmi News 24×7