ಬೆಂಗಳೂರು: ಕೊರೊನಾ ಮಧ್ಯೆ ಬೆಂಗಳೂರು ಜನರಿಗೆ ತೆರಿಗೆ ಶಾಕ್ ಕಾದಿದೆ. ಬಿಬಿಎಂಪಿ ಆದಾಯ ಹೆಚ್ಚಿಸಲು ಮುಂದಾಗಿರುವ ಪಾಲಿಕೆ ಜನಸಾಮಾನ್ಯರಿಗೆ ಹೊರೆಮಾಡಲಿದೆ. ಆಸ್ತಿ ತೆರಿಗೆ, ಪ್ಲಾನ್ ಅಪ್ರೂವಲ್, ಖಾತಾ ಹಂಚಿಕೆ ದರ ಏರಿಕೆ ಜೊತೆಗೆ ಭೂ ಸಾರಿಗೆ ಸೆಸ್ ಜಾರಿಗೆ ತರಲು ಬಿಬಿಎಂಪಿ ತೀರ್ಮಾನ ಮಾಡಿದೆ. ಆಸ್ತಿ ತೆರಿಗೆ ಶೇ.15 ರಿಂದ 25ರಷ್ಟು ಹೆಚ್ಚಳ, ಖಾತಾ ಚಾರ್ಜ್ ಶೇ.2 ರಿಂದ 5 ರಷ್ಟು ಏರಿಕೆ ಸಾಧ್ಯತೆ ಇದೆ. ಆಸ್ತಿ ನೋಂದಣಿ ಮಾಡುವಾಗ …
Read More »ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ……
ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ …
Read More »ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಏಣಿಕೆ1.47 ಕೋಟಿ ನಗದು, 17 ಗ್ರಾಂ ಚಿನ್ನ ಸಂಗ್ರಹ
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಏಣಿಕೆ ಮಾಡಲಾಗಿದ್ದು, ಒಂದು ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದಲ್ಲಿ ಪ್ರತಿ ತಿಂಗಳಿಗೊಮ್ಮೆ ಹುಂಡಿ ಏಣಿಕೆ ನಡೆಯುತ್ತಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಹುಂಡಿ ಏಣಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ 82 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಆದರೆ ಈ ಬಾರಿ ಮಹದೇಶ್ವರನ ಆದಾಯದಲ್ಲಿ ಕುಸಿತ ಕಂಡು ಬಂದಿದೆ. ಹುಂಡಿಯಲ್ಲಿ …
Read More »ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್D.C.C. ಚುನಾವಣೆ ಮುಹೂರ್ತ ಫಿಕ್ಸ್
ಬೆಳಗಾವಿ: ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸಿರುವ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಕರ್ನಾಟಕ ರಾಜ್ಯ ರಾಜಕಾರಣವನ್ನೇ ಅಲ್ಲಾಡಿಸುವಷ್ಟು ಪ್ರಬಲವಾಗಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಡಿಸಿಸಿ) ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ.ನವೆಂಬರ್ 6ರಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆ ನಡೆಯಲಿದೆ. ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಮಾಜಿ ಸಂಸದ ರಮೇಶ ಕತ್ತಿ ಹಾಲಿ ಅಧ್ಯಕ್ಷರು. ಅವರು ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ …
Read More »ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ.,,,,,,?
ಬೆಂಗಳೂರು/ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೈಗೊಂಡ ದೆಹಲಿ ಪ್ರವಾಸದಲ್ಲಿ ಬಿಗ್ ಶಾಕ್ ಎದುರಾಗಿದೆ. ಇಂದು ಬೆಳಗ್ಗೆ ಸಂಸತ್ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಜೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿಯಾದ ಯಡಿಯೂರಪ್ಪಗೆ ಸ್ಪಷ್ಟ ಸಂದೇಶವೊಂದು ರವಾನೆಯಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾದಂತೆ ಕಾಣುತ್ತಿದೆ. 77 ವರ್ಷದ ಸಿಎಂ ಯಡಿಯೂರಪ್ಪ ಬದಲಿಗೆ ಉತ್ತರಾಧಿಕಾರಿ ಆಯ್ಕೆಗೆ ಆಲೋಚಿಸಿದೆ. ಮುಂಬರುವ …
Read More »ಅಧಿವೇಶನ ಆರಂಭಕ್ಕೆ 72 ಗಂಟೆಗಳ ಮುನ್ನ ಶಾಸಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ
ಬೆಂಗಳೂರು,ಸೆ.18- 141ನೇ ವಿಧಾನಮಂಡಲ ಅಧಿವೇಶನವು ಸೆ.21ರಿಂದ 8 ದಿನಗಳ ಕಾಲ ನಡೆಯಲಿದ್ದು, ಸದಸ್ಯರಿಗೆ ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿರುವ ದೃಢೀಕರಣ ಒದಗಿಸುವುದು ಕಡ್ಡಾಯವಾಗಿದೆ. ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಸದನ ಆರಂಭವಾಗುವ 72 ಗಂಟೆಗಳ ಮುಂಚಿತವಾಗಿ ಸದಸ್ಯರು ಆರೋಗ್ಯ ತಪಾಸಣೆ ಒಳಗಾಗಿ ಕೋವಿಡ್ 19ರ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ದೃಢೀಕರಣವನ್ನು ತರಬೇಕೆಂದು ಕೋರಿದ್ದಾರೆ. …
Read More »ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್
ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು. ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ …
Read More »ಹೈಕಮಾಂಡ್ ಒಪ್ಪಿಗೆ ಸೂಚಿಸದ್ರೇ.. ದೆಹಲಿಯಿಂದ ಹಿಂದುರಿಗಿದ ನಂತ್ರ ಸಂಪುಟ ಪುನರ್ ರಚನಯಾಗಲಿದೆ: ಲಕ್ಷ್ಮಣ್ ಸವದಿ,
ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೆಳಗಾವಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಿರುವ ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿಯಾಗಲಿದ್ದಾರೆ. ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೂ ಸಮಾಲೋಚನೆ ನಡೆಸಲಿದ್ದಾರ. ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಂತ್ರಿ ಮಂಡಲ ವಿಸ್ತರಣೆ ಹಾಗೂ ಪುನರ್ ವಿಂಗಡಣೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ. ಒಂದು …
Read More »ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು.
ನವದೆಹಲಿ, ಸೆಪ್ಟೆಂಬರ್ 18: ಲೋಕಸಭೆಯ ಕೃಷಿ ಮಸೂದೆಗಳು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ವಿರೋಧ ಪಕ್ಷಗಳ ಮೇಲೂ ಹೊಡೆದರು. ಕೃಷಿಯಲ್ಲಿ ರೈತರಿಗೆ ಹೊಸ ಸ್ವಾತಂತ್ರ್ಯ ನೀಡಲಾಗಿದೆ. ಅವರು ಈಗ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಹೆಚ್ಚಿನ ಆಯ್ಕೆಗಳು ಮತ್ತು ಅವಕಾಶಗಳನ್ನು ಹೊಂದಿರುತ್ತಾರೆ. ಮಸೂದೆಗಳ ಅಂಗೀಕಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಮಧ್ಯವರ್ತಿಗಳಿಂದ ರಕ್ಷಿಸಲು ಇವುಗಳನ್ನು ತರುವುದು ಅಗತ್ಯವಾಗಿತ್ತು. ಇವು ರೈತರಿಗೆ ಗುರಾಣಿಯಾಗಿದ್ದು, ಪ್ರಧಾನಿ …
Read More »ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್………
ಚಿಕ್ಕೋಡಿ/ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಬೈಕ್ ಹಿಂಬದಿ ಸವಾರ ಹಾಗೂ ಅಂಬುಲೆನ್ಸ್ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹೊರವಲಯದ ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಥಣಿ ಖಾಸಗಿ ಆಸ್ಪತ್ರೆಯಿಂದ ಬೆಳಗಾವಿಗೆ ಹೊರಟಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದು ಅಂಬುಲೆನ್ಸ್ ಪಲ್ಟಿಯಾಗಿದ್ದು, ಅಂಬುಲೆನ್ಸ್ ನಲ್ಲಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಬೈಕ್ ಹಿಂಬದಿ ಸವಾರ …
Read More »
Laxmi News 24×7