Breaking News

ರಾಜ್ಯ

ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ

ಬೆಳಗಾವಿ : ಕನಾ೯ಟಕ  ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ  ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು   ಜನಸಾಮಾನ್ಯರಿಗೆ  ಬೀದಿ ನಾಟಕದ   ಮೂಲಕ  ತಿಳುವಳಿಕೆ  ಕೊಟ್ಟು  ಸಕಾ೯ರ  ಮತ್ತು ಇಲಾಖೆಯ  ನಡುವೀನ  ಕೊಂಡಿಗಳಂತ್ತೆ  ಕೆಲಸವನ್ನು ಕಳೆದ  ಸುಮಾರು  40 ಕ್ಕೂ  ಹೆಚ್ಚು ವಷ೯ಗಳಿಂದ  ಕಾಯ೯ಕ್ರಮಗಳನ್ನು  ಮಾಡಿಕೊಂಡು …

Read More »

ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್‌ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …

Read More »

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಆನೇಕಲ್‌ : ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.   ಆನೇಕಲ್‌ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್‌ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್‌ ಮನೋಜ್‌, ಸಂತೋಷ್‌ಕುಮಾರ್‌, ಲಿಯಾಖತ್‌ ಮತ್ತು ರೆಹಮಾನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …

Read More »

ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!

ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್‌ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್‌ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …

Read More »

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …

Read More »

ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್

ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …

Read More »

ವೈದ್ಯರ ಜೊತೆಗಿನ ಸಂಧಾನ ಸಭೆ ಯಶಸ್ವಿಯಾಗಿದೆ: ಸುಧಾಕರ್

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸರ್ಕಾರಕ್ಕೆ ಯಾವುದೇ ತರನಾದ ರಿಪೋರ್ಟ್ ನೀಡದೆ ವೈದ್ಯರು ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ವಿಚಾರದ ಸಂಬಂಧ ನಿನ್ನೆ ಹಾಗೂ ಮೊನ್ನೆ ವೈದ್ಯರ ಜೊತೆ ಸಿಎಂ ಸಮಾಲೋಚಿಸಿದ್ದಾರೆ. ಇಂದು ಮಧ್ಯಾಹ್ನ ನಾನು ಸಹ ವೈದ್ಯರ ಜೊತೆ ಮಾತನಾಡಿದ್ದೇನೆ. ಆರ್ಥಿಕ ಇಲಾಖೆ ಜೊತೆ ಮಾತುಕತೆ ನಡೆಸಿ ವೇತನ ಪರಿಷ್ಕರಣೆಗೆ ಸಿದ್ಧವಿದ್ದೇವೆ. ವೈದ್ಯರು …

Read More »

ಏಕಕಾಲದಲ್ಲಿ ಎರಡೂ ಕೈಯಲ್ಲಿ ವಿಭಿನ್ನ ಬರಹ- ದಾಖಲೆ ಬರೆದ ಮಂಗ್ಳೂರು ಬಾಲಕಿ

ಮಂಗಳೂರು: ಮಾಮೂಲಿಯಾಗಿ ಎಲ್ಲರೂ ಒಂದು ಕೈಯಲ್ಲಿ ಬರೆಯೋದು ನಾವೆಲ್ಲ ನೋಡಿದ್ದೇವೆ, ನಾವೂ ಬರೆಯುತ್ತೇವೆ. ಆದರೆ ಮಂಗಳೂರಿನ ಬಾಲಕಿಯೋರ್ವಳು ಎರಡು ಕೈಗಳಲ್ಲಿಯೂ ಏಕಕಾಲದಲ್ಲಿ ಬೇರೆ ಬೇರೆ ವಿಚಾರಗಳನ್ನು ಬರೆಯುತ್ತಾಳೆ. ಅದು ಉಲ್ಟಾ ಬರವಣಿಗೆಯೂ ಇರಲಿ, ಮಿರರ್ ಏಫೆಕ್ಟ್ ರೈಟಿಂಗೂ ಇರಲಿ ಎಲ್ಲವನ್ನೂ ಆಕೆ ಸಲೀಸಾಗಿ ಬರೆಯುತ್ತಾಳೆ. ಏಕಕಾಲಕ್ಕೆ ಎರಡು ಕೈಗಳಿಂದ ಬರೆಯುವ ಅದ್ಭುತ ಕಲೆ ಹೊಂದಿರುವ ಬಾಲಕಿ ಹೆಸರು ಆದಿ ಸ್ವರೂಪ. ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್-ಸುಮಾಡ್ಕರ್ ದಂಪತಿಯ ಪುತ್ರಿಯಾಗಿರುವ …

Read More »