ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಈ ಬಾರಿ ಯಾರೇ ಗೆದ್ದರೂ, ಹೊಸಬರೇ ಚಾಂಪಿಯನ್ ಆಗುತ್ತಾರೆ. ಆದರೂ ಆರ್ಸಿಬಿ ತಂಡವೇ ಗೆಲ್ಲಲಿ ಎಂದು ಬಯಸುತ್ತೇನೆ ಎಂದು ಆರ್ಸಿಬಿ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಹೇಳಿದ್ದಾರೆ. ಕರ್ನಾಟಕ ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ರಾಯಭಾರಿಯೂ ಆಗಿರುವ ಅನಿಲ್ ಕುಂಬ್ಳೆ ಅವರು ಇಂದು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಬಳಿಕ ಮಾತನಾಡಿದರು. “ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳಲ್ಲಿಯೂ ನಾನು ಇದ್ದೆ. ಈ …
Read More »53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು
53 ಕೋಟಿ ಬಂಗಾರ ಕಳ್ಳತನ ಬಯಲು: ಚಾಲೆಂಜ್ ಆಗಿ ತೆಗೆದುಕೊಂಡ ಪೊಲೀಸರು ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ 53 ಕೋಟಿ ಬೆಲೆಯ ಚಿನ್ನ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ತನಿಖೆಗೆಗಾಗಿ ಎಂಟು ವಿಶೇಷ ತಂಡ ರಚನೆ ಮಾಡಲಾಗಿದೆ. ಕಳೆದ ಮೇ 25 ರಂದು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ …
Read More »ಗೌರವ ಡಾಕ್ಟರೇಟ್ ಹಿಂಪಡೆಯಿರಿ: ಸಚಿವ ಸತೀಶ್ ಜಾರಕಿಹೊಳಿ ಪತ್ರ
ಗೌರವಾನ್ವಿತ ಉಪ ಕುಲಪತಿರವರೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ದಿನಾಂಕ: 27.03.2025 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ. ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು …
Read More »ಉಳ್ಳಾಗಡ್ಡಿ ದರ ಕುಸಿತ ಉಳ್ಳಾಗಡ್ಡಿ ಸುರಿದು ರೈತರ ಆಕ್ರೋಶ
ಬೆಲೆ ಕುಸಿದು ರೈತರಲ್ಲಿ ಕಣ್ಣೀರು ತರಿಸಿದ ಉಳ್ಳಾಗಡ್ಡಿ: ಹೆದ್ದಾರಿಯಲ್ಲಿ ಉಳ್ಳಾಗಡ್ಡಿ ಸುರಿದು ರೈತರ ಆಕ್ರೋಶ ಉಳ್ಳಾಗಡ್ಡಿ ದರ ಕುಸಿತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈರುಳ್ಳಿ ರಾಶಿ ಸುರಿದು “ಈರುಳ್ಳಿ ದರ ಪಾತಳ, ಕೇಳೋರಿಲ್ಲ ರೈತರ ಗೋಳ” ಎಂದು ಈರುಳ್ಳಿ ಮೇಲೆ ಬಿದ್ದು ಹೊರಳಾಡಿ ರೈತ ಆಕ್ರೋಶ ಹೊರಹಾಕಿದ ಘಟನೆ ಸೋಮವಾರ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿಯ ಎನ್.ಹೆಚ್. 218 ರ ಪಕ್ಕದಲ್ಲಿರುವ ಬಸವನಬಾಗೇವಾಡಿ ತೋಟಗಾರಿಕೆ …
Read More »ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ…
ಬಾಗಲಕೋಟೆ : ಆರ್ ಸಿಬಿ- ಪಂಜಾಬ್ ಪೈನಲ್ ಪಂದ್ಯ ಹಿನ್ನಲೆ… ಆರ್ ಸಿ ಬಿ ಪ್ಯಾನ್ಸ್ ನಿಂದ ಗೆಲುವಿಗಾಗಿ ವಿಶೇಷ ಪೂಜೆ… ಆರ್ಸಿಬಿ ಪಂಜಾಬ್ ಫೈನಲ್ ಗೆ ಬಂದಿದ್ದು ಗೆಲ್ಲಬೇಕೆಂದು ಬಾಗಲಕೋಟೆ ನಗರದ ವಿದ್ಯಾಗಿರಿಯ ಹನುಮಾನ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಕರವೇ ಪ್ರವೀಣ್ ಶಟ್ಟಿ ಬಣದ ಹಾಗೂ ಆರ್ ಸಿಬಿ ಅಭಿಮಾನಿಗಳಿಂದ ಪೂಜೆ ಸಲ್ಲಿಸಲಾಯಿತು ಗೆದ್ದು ಬಾ ಆರ್ ಸಿಬಿ,ಈ ಸಲ ಕಪ್ ನಮ್ದೆ ಎಂದು ಎಂದು ಘೋಷಣೆ …
Read More »ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಾಸಕ ಸುನೀಲ್ ಕುಮಾರ್ ಜವಾಬ್ದಾರಿಯುತ ಹೇಳಿಕೆ ನೀಡಲಿ ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದೂ ಸಂಘಟನೆಗಳನ್ನು ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ …
Read More »2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರವು ಸೇವೆ ಸಲ್ಲಿಸಲಿದೆ ಸಬ್ ರೆಜಿಸ್ಟರ್ ಕಾರ್ಯಾಲಯ…
ನೋ ಸೂಟಿ… ಫೂಲ್ ಡ್ಯೂಟಿ…2ನೇ ಮತ್ತು 4ನೇ ಶನಿವಾರ ಹಾಗೂ ಭಾನುವಾರವು ಸೇವೆ ಸಲ್ಲಿಸಲಿದೆ ಸಬ್ ರೆಜಿಸ್ಟರ್ ಕಾರ್ಯಾಲಯ… ಬೆಳಗಾವಿಯ ಉಪ ನೋಂದಣಿ ಕಾರ್ಯಾಲಯವು ಇನ್ಮುಂದೆ 2ನೇ ಶನಿವಾರ ಮತ್ತು 4ನೇ ಶನಿವಾರ ಹಾಗೂ ಭಾನುವಾರದ ರಜೆ ದಿನಗಳಂದು ಕೂಡ ಕಾರ್ಯನಿರ್ವಹಿಸಲಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಈಗಾಗಲೇ ಎನಿವೇರ್ ರಜಿಸ್ಟ್ರೇಶನ್ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ವ್ಯಾಪ್ತಿಯ ಉಪ ನೋಂದಣಿ ಕಾರ್ಯಾಲಯಗಳು 2ನೇ ಶನಿವಾರ, 4ನೇ ಶನಿವಾರ ಮತ್ತು ಭಾನುವಾರದ …
Read More »ಸಿನಿಮಾ ಸ್ಟೈಲ್ನಲ್ಲಿ ಸುತ್ತುವರೆದು ವ್ಯಕ್ತಿಯ ಭೀಕರ ಕೊಲೆ
ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್ನಲ್ಲಿ ಭಾನುವಾರ ರಾತ್ರಿ ಸಿನಿಮಾ ಸ್ಟೈಲ್ನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸೆರೆ: ಸಿಂಧನೂರು ಸರ್ಕಲ್ನಲ್ಲಿರುವ ಬೇಕರಿಯೊಂದರ ಮುಂಭಾಗದಲ್ಲಿ ಚೆನ್ನಪ್ಪ ನಾರಿನಾಳ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಕೊಲೆಯ ಸಂಪೂರ್ಣ ಚಿತ್ರಣ ಬೇಕರಿಯಲ್ಲಿ ಹಾಕಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನನ್ನು ಅಟ್ಟಾಡಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು, ಎರಡೇ …
Read More »16 ವರ್ಷಗಳ ಹಿಂದೆ ಮುಚ್ಚಿದ್ದ ಸರ್ಕಾರಿ ಶಾಲೆ ಪುನರಾರಂಭ
ದಾವಣಗೆರೆ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸಂಖ್ಯೆ ಹೆಚ್ಚುತ್ತಿದೆ. ಮಕ್ಕಳ ದಾಖಲಾತಿ ಕಡಿಮೆ ಇರುವ ನೆಪ ನೀಡಿ ಶಿಕ್ಷಣ ಇಲಾಖೆ ಶಾಲೆಗಳಿಗೆ ಬೀಗ ಹಾಕುತ್ತಿದೆ. ಆದರೆ, ಇಲ್ಲೊಂದು ಮುಚ್ಚಿದ್ದ ಸರ್ಕಾರಿ ಶಾಲೆ 16 ವರ್ಷಗಳ ಬಳಿಕ ಮತ್ತೆ ತೆರೆದಿದೆ. ಊರಿನಲ್ಲಿಯೇ ಶಾಲೆ ಇದ್ದರೂ ಮಕ್ಕಳು ದೂರದೂರಿಗೆ ನಡೆದುಕೊಂಡೇ ತೆರಳಿ ಶಾಲೆ ಸೇರುವ ಪರಿಸ್ಥಿತಿ ಇಲ್ಲಿತ್ತು. ಮಕ್ಕಳ ಕಷ್ಟ ನೋಡಲಾಗದೆ ಗ್ರಾಮಸ್ಥರು ಈ ಶಾಲೆಯನ್ನು ಮತ್ತೆ ತೆರೆಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಲೆ ಸ್ವಚ್ಛಗೊಳಿಸಿ, ಸಿಂಗರಿಸಿ …
Read More »ಮಹದಾಯಿಗೆ ಒಳ್ಳೆಯದಾಗಿದ್ದು ನಮ್ಮಿಂದ,:ಜೋಶಿ
ಮಹದಾಯಿಗೆ ಒಳ್ಳೆಯದಾಗಿದ್ದು ನಮ್ಮಿಂದ, ಧಾರವಾಡ: ಮಹದಾಯಿ ವಿಚಾರವಾಗಿ ಎಲ್ಲ ಕ್ಲಿಯರೆನ್ಸ್ ನಾವು ಮಾಡಿಸಿದ್ದೇವೆ. ಬೇರೆ ಯಾರ ಕಾಲದಲ್ಲೂ ಯೋಜನೆಗಾಗಿ ಒಂದು ಪೈಸೆ ಕೆಲಸ ಆಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಭಾಷಣ ಮಾಡೋರು ಮಾಡಲಿ, ಅದಕ್ಕೆ ನನ್ನ ತಕರಾರಿಲ್ಲ. ಹಿಂದೆ ಮನಮೋಹನ್ ಸಿಂಗ್, ಸೋನಿಯಾ ಅವರ ಸರ್ಕಾರ ಇದ್ದಾಗ ಅದನ್ನು ಟ್ರಿಬ್ಯುನಲ್ಗೆ ಕೊಡಲಾಗಿತ್ತು. ಆಗ ನಾವು ಅದನ್ನು ಬೇಡ ಎಂದಿದ್ವಿ. ಟ್ರಿಬ್ಯುನಲ್ಗೆ ಕೊಡುವುದಾದರೆ …
Read More »
Laxmi News 24×7