Breaking News

ರಾಜ್ಯ

ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್‌ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ

ನವದೆಹಲಿ: ಕೋವಿಡ್‌ 19 ವೇಳೆ ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್‌ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ ಕಂಡಿದೆ. 2019 ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಶೇ.14.16ರಷ್ಟು ಚೇತರಿಕೆ ಕಂಡಿದೆ ಎಂದು ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್ಐಎಎಂ) ಹೇಳಿದೆ. ಈ ವರ್ಷದ ಆಗಸ್ಟ್‌ನಲ್ಲಿ ಒಟ್ಟು 2,15,916 ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದರೆ ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಒಟ್ಟು 1,89,129 ಮಾರಾಟ ಆಗಿತ್ತು. ಈ ಬಾರಿಯ ಆಗಸ್ಟ್‌ಗೂ ಮೊದಲಿನ ಒಂಬತ್ತು …

Read More »

ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ

ಕೊಪ್ಪಳ: ಕೊರೊನಾ ಹಾಟ್‍ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್‍ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …

Read More »

ಕೇಂದ್ರ ರೈಲ್ವೆ ಖಾತೆ ರಾಜ್ಯ  ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.

ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ  ಸಚಿವ ಸುರೇಶ ಅಂಗಡಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆಯಷ್ಟೆ ಬೆಳಗಾವಿಯಿಂದ ದೆಹಲಿಗೆ ತೆರಳಿರುವ ಅವರು ಅಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ರೋಗ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ಅವರು ವಿನಂತಿಸಿದ್ದಾರೆ. ಸುರೇಶ ಅಂಗಡಿ ಬೆಳಗಾವಿಯಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದರು. ಅಲ್ಲದೆ ಅವರು …

Read More »

6 ಕೋಟಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ

ಕಲಬುರಗಿ: ಬೆಂಗಳೂರಿನ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಆತ ಬಿಜೆಪಿಯ ಇತರೆ ಕಾರ್ಯಕರ್ತರ ಜೊತೆ ತೆಗೆದುಕೊಂಡಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನು ಉಪಯೋಗಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಮುಖಂಡರು ಸಜ್ಜಾಗಿದ್ದಾರೆ. ಈ ಕುರಿತು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ …

Read More »

ನಾನು ಹಾಗೂ ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿ

ಬೆಂಗಳೂರು: ನಾನು ಹಾಗೂ ರಾಗಿಣಿ ಒಟ್ಟಿಗೆ ಡ್ರಗ್ಸ್ ಸೇವನೆ ಮಾಡುತ್ತಿದ್ದೆವು ಎಂದು ಸಿಸಿಬಿ ಮುಂದೆ ಆರೋಪಿ ರವಿಶಂಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆರೋಪಿ ರವಿಶಂಕರ್ ಬಾಯಿಬಿಡಿಸಿದ್ದಾರೆ. ಈ ವೇಳೆ ಆತ ನಾನು ರಾಗಿಣಿ ಒಟ್ಟಿಗೆ ಡ್ರಗ್ ಸೇವನೆ ಮಾಡಿದ್ವಿ. ಒಂದು ಮಾತ್ರೆಯ ‘ಕಾಲು ಭಾಗ’ ಇಬ್ಬರು ತಗೊಂಡಿದ್ವಿ. ವೈಭವ್ ಜೈನ್ ಮೂಲಕ ಡ್ರಗ್ಸ್ ತರಿಸಿಕೊಂಡಿದ್ವಿ ಎಂಬುದಾಗಿ ಹೇಳಿದ್ದಾನೆ …

Read More »

ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್

ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ …

Read More »

ಚಿಗರಿ ಬಸ್‍ಗಳ ಮಾಸಿಕ ಪಾಸ್, ಸ್ಮಾರ್ಟ್ ಕಾರ್ಡ್ ಸೇವೆ ಪ್ರಾರಂಭ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಡುವೆ ಐಷಾರಾಮಿ ಚಿಗರಿ ಬಸ್ ಓಡಾಟ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಲಾಕ್‍ಡೌನ್ ಸಡಿಲಿಕೆಯಿಂದ ಬಸ್ ಸಂಚಾರ ಪುನರಾಂಭಗೊಂಡಿದ್ದು, ಈಗ ಮತ್ತೆ ಸಂಚಾರ ಪ್ರಾರಂಭಿಸಿವೆ. ಅಲ್ಲದೇ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸಲು ಲಭ್ಯವಿರುವ ಮಾಸಿಕ ರಿಯಾಯಿತಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಬಿ.ಆರ್.ಟಿ.ಎಸ್ ಮುಂದಾಗಿದೆ. ಪ್ರತಿನಿತ್ಯ ಬಿ.ಆರ್.ಟಿ.ಎಸ್ ಬಸ್ಸುಗಳಲ್ಲಿ ಪ್ರಯಾಣಿಸುವ ನೌಕರರಿಗೆ ಹಾಗೂ ಇತರೇ ಶೈಕ್ಷಣಿಕ ವಾಣಿಜ್ಯ ಕೆಲಸ ಕಾರ್ಯಗಳಿಗಾಗಿ ಮೇಲಿಂದ ಮೇಲೆ ಪ್ರಯಾಣಿಸುವ ಪ್ರಯಾಣಿಕರ …

Read More »

ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ

ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ. ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ …

Read More »

‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇ​ಕು’

ಬೆಂಗ​ಳೂ​ರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …

Read More »

ತಾಲ್ಲೂಕ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು.

  ಗೋಕಾಕ ತಾಲ್ಲೂಕ ಪಂಚಾಯತಿಯಲ್ಲಿ ಇಂದು ಗೋಕಾಕ ಹಾಗು ಮೂಡಲಗಿ ತಾಲ್ಲೂಕ ಅಧಿಕಾರಿಗಳ ಪುರಭಾವಿ ಸಭೆಯನ್ನು ನಡೆಸಲಾಯಿತ್ತು. ಮಾನ್ಯ ಯೋಜನಾ ನಿರ್ದೇಶಕರು (ಡಿ ಆರ್ ಡಿ )ಕೋಶ ಜಿಲ್ಲಾ ಪಂಚಾಯತ ಬೆಳಗಾವಿ ಇವರು ಗೋಕಾಕ ತಾಲ್ಲೂಕಿನ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಸಭೆಗೆ ಗೋಕಾಕ ತಾಲ್ಲೂಕಿನ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರುಗಳು ಹಾಜರಾಗಿದ್ದರು. ಆರೋಗ್ಯ ಅಧಿಕಾರಿಗಳು ಕ್ವಾರೆಂಟೈನ ತಾಲ್ಲೂಕಿನಲ್ಲಿ 9 ಕೇಂದ್ರಗಳು ಇದ್ದು ಸರಿಯಾದ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗಿದ್ದು. ಹಾಗು …

Read More »