Breaking News

ರಾಜ್ಯ

ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು

ನವದೆಹಲಿ, : ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ. ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು. ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ. …

Read More »

ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್​ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ …

Read More »

ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ …

Read More »

ಬಾಲಿವುಡ್‌ ಡ್ರಗ್ಸ್‌ ಕೇಸ್‌ – ಬೆಂಗಳೂರಿನ ಕಾಂಗ್ರೆಸ್‌ ಸದಸ್ಯನ ಪುತ್ರನಿಗೆ ನೋಟಿಸ್‌ – ಯಾರು ಯಶಸ್‌

ಬೆಂಗಳೂರು: ಸುಶಾಂತ್ ಸಿಂಗ್ ಪ್ರಕರಣದಲ್ಲಿ ಡ್ರಗ್ಸ್ ಮೂಲ ಕೆದಕುತ್ತಿರುವ ಎನ್‍ಸಿಬಿ ಬೀಸಿದ ಬಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀಪುರಂ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಸಿಲುಕುವ ಎಲ್ಲಾ ಸಾಧ್ಯತೆಗಳು ಇವೆ. ನಟ ಸುಶಾಂತ್ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡಿರುವ ಶಂಕೆ ಮೇಲೆ ಯಶಸ್‍ಗೆ ನೋಟಿಸ್ ಜಾರಿ ಮಾಡಲಾಗಿದೆ. ಮೂರು ದಿನಗಳ ಹಿಂದೆಯೇ ಕಾಂಗ್ರೆಸ್ ಪಾಲಿಕೆ ಸದಸ್ಯ ಕೇಶವಮೂರ್ತಿಯ ರಾಜಾಜಿನಗರದ ನಿವಾಸದ ಮೇಲೆ ಎನ್‍ಸಿಬಿ ದಾಳಿ ಮಾಡಿತ್ತು. ಈ …

Read More »

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …

Read More »

ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …

Read More »

ಡಾ. ಪಂ. ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಪ್ರತಿಭಟನೆ : ಪೂಜಾ ಕಾರ್ಯ ಮುಂದಕ್ಕೆ

ಗದಗ :  ನಗರದ ನವೀಕರಣಗೊಂಡ ಹಳೆ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಹೋರಾಟ ಮುಂದುವರೆಸಿದ್ದರಿAದ  ಶಾಸಕ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದರಿಂದ ಸಾರಿಗೆ ಅಧಿಕಾರಿಗಳು ಭಾನುವಾರ ಬಸ್ ನಿಲ್ದಾಣಕ್ಕೆ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ನಗರದಲ್ಲಿ ನವೀಕರಣವಾಗುತ್ತಿರುವ ಹಳೆ ಬಸ್ ನಿಲ್ದಾಣಕ್ಕೆ  ಡಾ. ಪಂ. ಪುಟ್ಟರಾಜ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಸ್ನೇಹ ಬಳಗ, ಕ್ರಾಂತಿ ಸೇನಾ ಹಾಗೂ ವಿವಿಧ …

Read More »

ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ 28 ದಿನಗಳ ವೇತನ ಸಹಿತ ರಜೆ

ಬೆಂಗಳೂರು: ಕೊರೊನಾ ವೈರಸ್​ ಭಾದಿತ ಕಾರ್ಮಿಕರಿಗೆ ವೇತನ ಸಹಿತ 28 ದಿನಗಳ ಕಾಲ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ವೈರಸ್​ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸೂಕ್ತ ಕ್ರಮವಹಿಸುವ ಅಗತ್ಯಯಿದೆ. ಹೀಗಾಗಿ ಕೊರೊನಾ ವೈರಸ್​​ ಭಾದಿತ ಕಾರ್ಮಿಕರು ತಮ್ಮ ಹತ್ತಿರದ ಇಎಸ್​ಐ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಈ ರೀತಿ ಪ್ರಮಾಣ ಪತ್ರ …

Read More »

ರಸ್ತೆ ಒತ್ತುವರಿ ತೆರವುಗೊಳಿಸಲು ಶಾಸಕರಿಗೆ ಮನವಿ

ಕೋಲಾರ,  (ಹಿ.ಸ): ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಎತೂರು ಗ್ರಾಮದಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಜನ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಶಾಸಕಿ ರೂಪಕಲಾ ಶಶಿಧರ್‍ರವರಿಗೆ ಮನವಿ ಸಲ್ಲಿಸಿದರು.   ಎತೂರುನಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆ ಸರ್ವೇ ನೋ 52, 63/1, 62 ಹಾದು ಹೋಗುವ ರಸ್ತೆ ಈಗಲೇ ಸರ್ವೇ ಕಾರ್ಯ …

Read More »

ಸುವರ್ಣಸೌಧ ಮುಂದೆ ರಾಯಣ್ಣ, ಚೆನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಕಲ್ಪ ಯಾತ್ರೆ

ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್​ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.

Read More »