ಮೈಸೂರು: ಜಮೀನು ವಿಚಾರದಲ್ಲಿ ರೈತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಂಜನಗೂಡು ತಾಲೂಕು ಇಮ್ಮಾವು ಗ್ರಾಮದಲ್ಲಿ ನಡೆದಿದೆ.ರಘು ಹೆಸರಿನಲ್ಲಿದ್ದ ಅರ್ಧ ಎಕರೆ ಜಮೀನನ್ನು ಚಂದ್ರಶೇಖರ್ ಉಳುಮೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಜಮೀನು ಬಿಡಿಸಿಕೊಳ್ಳಲು ರಘು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ರಘು ಪರ ತೀರ್ಪು ನೀಡಿತ್ತು. ಆದರೆ ತೆರವುಗೊಳಿಸುವ ಆದೇಶ ಇನ್ನೂ ನೀಡಿರಲಿಲ್ಲ. ಇತ್ತ ತೀರ್ಪಿನ ಅನ್ವಯದಂತೆ ರಘು ಜಮೀನು ತೆರುವುಗೊಳಿಸುವಂತೆ ಒತ್ತಡ ಹೇರಿದ್ದ. ಹೀಗಾಗಿ ಕೆಲವು ರೈತರನ್ನ ಕರೆದುಕೊಂಡು ಹೋಗಿ …
Read More »ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. …
Read More »ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ:ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು
ಚಾಮರಾಜನಗರ: ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದ ತಾಯಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರದ ಚಂದ್ರಮ್ಮ ತನ್ನ ನವಜಾತ ಶಿಶುವನ್ನು ಕೊಂದ ಅಪರಾಧಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ ಐದು ವರ್ಷಗಳಿಂದ ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಅಪರಾಧಿ ಚಂದ್ರಮ್ಮಳಿಗೆ ಜೀವಾವಧಿ …
Read More »ರಾಜಕಾರಣಿಗಳು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ: ಮುತಾಲಿಕ್ ಕಿಡಿ
ತುಮಕೂರು: ವಿಚಾರಣೆ, ನೋಟಿಸ್ ಎಂದು ಕಾಲಹರಣ ಮಾಡುವ ನಾಟಕ ಮಾಡಬೇಡಿ. ದಾಖಲೆಗಳಿದ್ದರೆ ಮುಲಾಜಿಲ್ಲದೆ ನಟಿಯರನ್ನು ಬಂಧಿಸಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ವಿಚಾರಣೆ, ನೋಟಿಸ್ ನೀಡುತ್ತೇವೆಂದು ನಾಟಕ ಆಡುತ್ತೀರಾ, ಬೆಂಕಿ ಇದ್ದಾಗಲೇ ಹೊಗೆ ಬರೋದು. ನಿಮ್ಮ ಬಳಿ ದಾಖಲೆಗಳಿರುವುದರಿಂದಲೇ ದಾಳಿ ಮಾಡಿದ್ದೀರಿ. ವಶಕ್ಕೆ ಪಡೆದರೂ ನಟಿಗೆ ಭಯ ಇಲ್ಲ, ಅವರನ್ನು ಅರೆಸ್ಟ್ ಮಾಡಿ. ರಾಜಕಾರಣಿಗಳಿಗೆ ದುಡ್ಡು ಕೊಟ್ಟರೆ …
Read More »ಐಪಿಎಲ್ ವೇಳಾಪಟ್ಟಿ ಶನಿವಾರ ಪ್ರಕಟ: ಮೊದಲ ಪಂದ್ಯ ಯಾರ ನಡುವೆ ಗೊತ್ತಾ?
ದುಬೈ: ಐಪಿಎಲ್ 13 ರ ವೇಳಾಪಟ್ಟಿ ಶನಿವಾರ ಪ್ರಕಟಗೊಳ್ಳುವ ಸಾಧ್ಯತೆಯಿದ್ದು, ಈ ಹಿಂದೆ ನಿಗದಿಯಾದಂತೆ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆಯೇ ನಡೆಯುವ ಸಾಧ್ಯತೆಯಿದೆ. ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜತೆ ಸಿಎಸ್ ಕೆ ಆಡುವುದು ಅನುಮಾನ ಎಂಬ ಸುದ್ದಿ ಹಬ್ಬಿತ್ತು. ಆದರೆ ಮೂಲಗಳ ಪ್ರಕಾರ ಈ ಹಿಂದೆ ನಿಗದಿಯಾದಂತೇ ಪಂದ್ಯಗಳು ನಡೆಯಲಿವೆ. ಹೊಸದಾಗಿ ಕೊರೋನಾ ಪ್ರಕರಣ ಕಂಡುಬರದ ಹಿನ್ನಲೆಯಲ್ಲಿ …
Read More »ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …
Read More »ಡ್ರಗ್ಸ್ ದಂಧೆಗೆ ಕಡಿವಾಣ: ಆಗ್ರಹ
ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …
Read More »ಸಾಲ ಮರುಪಾವತಿಗೆ ಪೀಡಿಸಿದರೆ ಕೇಸ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ
ಬೆಳಗಾವಿ: ‘ಸಾಲಗಾರರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಗುರುವಾರ ನಡೆದ ಹಣಕಾಸು ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮರ್ಧ್ಯವತಿಗಳನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಮುಂದುವರಿಯಬಾರದು. ಒತ್ತಾಯದಿಂದ ಸಾಲ ಮರುಪಾವತಿ ಸೇರಿದಂತೆ ಇತರ ತೊಂದರೆ …
Read More »ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ
ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್ಪಿ ಎಸ್.ವಿ. …
Read More »ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದಲ್ಲಿ ಕೊಂಚ ಹಿನ್ನಡೆ, ಈಶ್ವರ ಪ್ರಾರ್ಥನೆ ಮಾಡಿ
ಮೇಷ: ಶುಭಾಶುಭ ಮಿಶ್ರಫಲವಿದೆ, ಮಾತಿನ ವಿಚಾರದಲ್ಲಿ ಎಚ್ಚರವಾಗಿರಿ, ಪತ್ರಿಕೆಗಳಲ್ಲಿರುವವರಿಗೆ ಕೊಂಚ ಅಸಮಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಧನ ಸಮೃದ್ಧಿ, ಬೇಡದ ಆಲೋಚನೆಗಳು, ಕೃಷಿಕರಿಗೆ ಉತ್ತಮ ದಿನ, ಕೃಷ್ಣ ಪ್ರಾರ್ಥನೆ ಮಾಡಿ ಮಿಥುನ: ಶುಭಯೋಗವಿದೆ, ಸ್ತ್ರೀಯರಿಗೆ ಪ್ರಮುಖದಿನ, ದುರ್ಜನರ ಸಹವಾಸ ಬೇಡ, ಅಮ್ಮನವರ ಪ್ರಾರ್ಥನೆ ಮಾಡಿ ಕಟಕ: ಕುಟುಂಬ ಪೋಷಣೆ, ದ್ರವ ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಶುಭದಿನ, ಮನೆ ದೇವರ ಪ್ರಾರ್ಥನೆ ಮಾಡಿ ಸಿಂಹ: ಹಣನಷ್ಟ, ಆರೋಗ್ಯದಲ್ಲಿ ಏರುಪೇರು, ಮೃತ್ಯುಂಜಯ ಮಂತ್ರ ಪಠಿಸಿ, ಆದಿತ್ಯ …
Read More »
Laxmi News 24×7