Breaking News

ರಾಜ್ಯ

ಬಾಗಲಕೋಟೆಯಲ್ಲಿ ಆಫ್ರಿಕನ್​ ಹಂದಿ ಜ್ವರ ಪತ್ತೆ

ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್​ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …

Read More »

ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ

ಮಳೆ ನೀರಿನ ರಭಸಕ್ಕೆ ಎತ್ತಿನ ಬಂಡಿ ಎಳೆದು ಹೋಗಿ ಇಬ್ಬರು ಮಕ್ಕಳ ಸಾವು… ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ವಿತರಿಸಿದ ಶಾಸಕ ಕಾಗೆ ಕಾಗವಾಡ ಮತಕ್ಷೇತ್ರದ ನಾಗನೂರ ಪಿಎ ಗ್ರಾಮದ ದಲಿತ ಕುಟುಂಬದ ರೈತನ ಎರಡು ಮಕ್ಕಳು ಹಾಗೂ ಎತ್ತು ಹಳ್ಳದ ನೀರಿನ ರಭಸಕ್ಕೆ ಹರಿದು ಹೋಗಿ ದುರ್ಮರಣ ಹೊಂದಿರುವ ಘಟನೆ ಮಂಗಳವಾರ ೨೭ರಂದು ಸಂಜೆ ೪ ಗೆ ಸಂಭವಿಸಿತ್ತು. ತಕ್ಷಣ ಕಂದಾಯ ಇಲಾಖೆಯ ಸಿಬ್ಬಂದಿಗಳು, ತಹಶೀಲ್ದಾರರು ಭೇಟಿ …

Read More »

ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು

ಹಾಸನ, (ಮೇ 31): ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ (arsikere) ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್​ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆ …

Read More »

ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್

ಕೊರೊನಾ ಅಬ್ಬರ…ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ  ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines)  ಪ್ರಕಟಿಸಿದೆ. …

Read More »

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …

Read More »

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

ಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಯಳ್ಳೂರು ಗ್ರಾಮ ಬೆಳಗಾವಿ ತಾಲೂಕಿನಲ್ಲಿದ್ದರೂ ಹಲವು ದಶಕಗಳಿಂದ ಬಾಹಿರವಾಗಿ ಸ್ಥಾಪಿಸಲಾಗಿದ್ದ ಮರಾಠಿ ನಾಮ ಫಲಕವನ್ನು ತೆರವುಗೊಳಿಸುವ ಸಾಹಸಕ್ಕೆ ಕೈಹಾಕಿ ನಾಡದ್ರೋಹಿಗಳಿಗೆ ತಮ್ಮದೇ ಕಾರ್ಯವೈಖರಿಯ ಮೂಲಕ ಚಾಟಿ ಬಿಸಿದ್ದರು. ಅಲ್ಲದೇ 2013 ಫೆಬ್ರವರಿಯಿಂದ 2017 ವರೆಗೆ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ತಮ್ಮ …

Read More »

ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?…

ಮಾತು ಎತ್ತಿದರೆ ದೇಶಾಭಿಮಾನ ಮಾತನಾಡುವ ನಾಯಕರೇ… ಇತ್ತ ಕಡೆ ನೋಡಿ?… ರಾಷ್ಟ್ರಧ್ವಜ ಬಟ್ಟೆ ನೇಯುವ ನೇಕಾರ ಮಹಿಳೆಯರಿಗಿಲ್ಲ ಸಮರ್ಪಕ ಕೂಲಿ…ಗೋಳು ಕೇಳದ ಸರ್ಕಾರ…ಅತಂತ್ರ ಕುಟುಂಬಗಳು… ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಕಂಡರೇ ಸಾಕು. ಅದರ ಹಿಂದಿನ ತ್ಯಾಗಬಲಿದಾನಗಳು ನೆನಪಾಗಿ, ತನ್ನಿಂದ ತಾನೇ ಗೌರವ ವಂದನೆ ಸಲ್ಲಿಸುತ್ತೇವೆ. ಇಷ್ಟೊಂದು ಅಮೂಲ್ಯವಾದದ್ದು ನಮ್ಮ ರಾಷ್ಟ್ರಧ್ವಜ ಆದರೇ ನೇಯುವ ಕಾರ್ಮಿಕರಿಗೆ ಮಾತ್ರ ಸರಿಯಾದ ಮೂಲ್ಯವಿಲ್ಲವೇನೋ ಎಂಬ ಪ್ರಶ್ನೆ ಮೂಡುತ್ತಿದೆ. ನಮ್ಮ ರಾಷ್ಟ್ರ ಎಲ್ಲದ್ದರಲೂ ಮುಂಚೂಣಿಯಲ್ಲಿದೆ. …

Read More »

ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಎರಡು ದಿನಗಳ ಹಿಂದಷ್ಟೇ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆ ಮಾಸುವ ಮುನ್ನವೇ ಅದೇ ಕಾಲೇಜಿನ ಮತ್ತೋರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಯಶ್ವಂತ್ (20) ಆತ್ಮಹತ್ಯೆ ,ಮಾಡಿಕೊಂಡಿರುವ ವಿದ್ಯಾರ್ಥಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಯಶ್ವಂತ್ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ …

Read More »

ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು.:C.M

ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು ಸಿಗರೇಟ್ ಸೇದುವವರೇ ಹುಷಾರ್

ಇನ್ಮುಂದೆ ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರೇ ಹುಷಾರ್. ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತದೆ. ಸರವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು, ಗುಟ್ಕಾ, ತಂಬಾಕುಗಳನ್ನು ಹಾಕಿ ಉಗುಳಿದರೆ ಇನ್ಮುಂದೆ 1000 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕ್ಋತ ಅಧಿಸೂಚನೆ ಹೊರಡಿಸಿದ್ದು, ಕಾಯ್ದೆ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಗುಟ್ಕಾ, ತಂಬಾಕು ಉತ್ಪನ್ನ, …

Read More »